• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಗರ್ಭನ್ಯಾಸ ಕಾರ್ಯಕ್ರಮ
ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಷಡಾದಾರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ ನಡೆಯಿತು.
ಕುಶಾಲನಗರ ಸವಿತಾ ಸಮಾಜ ನೂತನ ಕಟ್ಟಡ ವಾರ್ಷಿಕೋತ್ಸವ
ಕುಶಾಲನಗರ ಸವಿತಾ ಸಮಾಜದ ನೂತನ ಕಟ್ಟಡದ ಮೊದಲನೇ ವಾರ್ಷಿಕೋತ್ಸವ ಹಾಗೂ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾರಂಗಿ ರಸ್ತೆಯ ಸಂಘದ ಕಟ್ಟಡದ ಆವರಣದಲ್ಲಿ ನಡೆಯಿತು.
ಸೋಮವಾರಪೇಟೆ: ಐಗೂರು-ಕಿರಗಂದೂರು ರಸ್ತೆಗೆ ಭೂಮಿ ಪೂಜೆ
ಆಯ್ದ ಕಡೆಗಳಲ್ಲಿ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡಿದರು.
ಕೊಡಗಿಗೆ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್ ಮಾಲಾ, ತಂಡ ಭೇಟಿ
ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್‌ ಮಾಲಾ ನೇತೃತ್ವದ ತಂಡವು ಇತ್ತೀಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿತು.
ಕೊಡಗಿನಲ್ಲಿ ಇಂದು ಕೈಲ್‌ ಪೊಳ್ದ್ ಸಂಭ್ರಮ
ಕೊಡಗಿನ ಸಾಂಪ್ರದಾಯಿಕ ಹಬ್ಬ ಕೈಲ್‌ ಪೊಳ್ದ್‌ ಅನ್ನು ಸೆ. 3ರಂದು ಆಚರಿಸಲಾಗುತ್ತದೆ. ಕೃಷಿ ಉಪಕರಣ, ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.
ಬೇಟೋಳಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಸಂಪನ್ನ
ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ನೆರವೇರಿತು.
ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ವಿನಾಯಕ ಸೇವಾ ಟ್ರಸ್ಟ್‌ ಗಣೇಶೋತ್ಸವ ಸಂಭ್ರಮ
ಶ್ರೀ ವಿನಾಯಕ ಸೇವಾ ಟ್ರಸ್ಟ್‌ನಿಂದ ಜರುಗಿದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು.
ಅರೆಸೇನಾ ಪಡೆಗೆ ನೇಮಕ: ವಿಸ್ಮಯಗೆ ಅಭಿನಂದನೆ
ವಿಸ್ಮಯ ಅವರು ಭಾರತೀಯ ಅರೆಸೇನಾ ಪಡೆಗೆ ನೇಮಕಗೊಂಡಿದ್ದು ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿ ಗೌರವಿಸಿದರು.
ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆ: ಪ್ರಶಸ್ತಿ ನೀಡಿ ಗೌರವ
ಎಂ. ಬಿ. ಹನೀಫ್‌ ಫೈಝಿ ಅವರಿಗೆ ಮದರಸ ಸ್ವದೇಶೀ ರೈಂಜ್‌ ಇಶ್ಕ್‌ ಮಜ್ಲಿಸ್‌ ಕಾರ್ಯಕ್ರಮದಲ್ಲಿ ಸ್ವಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 540
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved