• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂತಿ ಭೂಕುಸಿತ ಸ್ಥಳಕ್ಕೆ ಶಾಸಕ ಡಾ.ಮಂತರ್‌ ಗೌಡ ಭೇಟಿ
ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಸಂಭವಿಸಿರುವ ಭೂಕುಸಿತ ಸ್ಥಳಕ್ಕೆ ಶಾಸಕ ಡಾ. ಮಂತರ್‌ ಗೌಡ ಭೇಟಿ ನೀಡಿ ಪರಿಶೀಲಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
ನಗರದ ಪೌರಕಾರ್ಮಿಕರು ದಿಢೀರನೆ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.
ಅನುದಾನ ಸದ್ಬಳಕೆ ಮಾಡದೆ ಇರುವುದೇ ವನ್ಯಜೀವಿಗಳ ದಾಳಿಗೆ ಕಾರಣ ಭೂಮಾಲೀಕರು, ಮರ ವ್ಯಾಪಾರಿಗಳ ಸಂಘ ಆರೋಪ
ವನ್ಯಜೀವಿಗಳ ಉಪಟಳ ತಡೆಯಲೆಂದು ಸರ್ಕಾರ ಬಿಡುಗಡೆ ಮಾಡುತ್ತಿರುವ ಕೋಟ್ಯಾಂತರ ರುಪಾಯಿ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಸದೇ ಇರುವುದೇ ಇಂತಹ ಸಮಸ್ಯೆಗಳು ಎದುರಾಗಲು ಕಾರಣವೆಂದು ಮಳವಂಡ ಅರವಿಂದ್‌ ಕುಟ್ಟಪ್ಪ ಹೇಳಿದರು.
ಪಟ್ಟಣ ಪಂಚಾಯಿತಿ ಎದುರು ಪೌರ ಸೇವಾ ನೌಕರರ ಮುಷ್ಕರ
ಪೌರ ಸೇವಾ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪೌರ ಸೇವಾ ನೌಕರರು ಕರ್ತವ್ಯ ನಿರ್ವಹಿಸದೇ ಪಟ್ಟಣ ಪಂಚಾಯಿತಿ ಎದುರು ಮುಷ್ಕರ ಆರಂಭಿಸಿದ್ದಾರೆ.
ಮೂರು ವರ್ಷಗಳ ಶ್ರಮಕ್ಕೆ ಫಲ ಬೂಕರ್ ಪ್ರಶಸ್ತಿ: ದೀಪಾ ಭಸ್ತಿ
ಸುಮಾರು 3 ವರ್ಷಗಳ ನಿರಂತರ ಶ್ರಮದಿಂದ ಬೂಕರ್‌ ಪ್ರಶಸ್ತಿ ಲಭ್ಯವಾಗಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ದೀಪಾ ಭಸ್ತಿ ಹೇಳಿದ್ದಾರೆ.
ಪಿಯುಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ವಿದ್ಯಾರ್ಥಿನಿಗೆ ಶಾಸಕರಿಂದ ಸನ್ಮಾನ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಪಿಸಿಎಂಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಬೀರಳ್ಳ ಲಕ್ಕುಂದ ಗ್ರಾಮದ ಡಿ. ತೇಜಸ್ವಿನಿಯನ್ನು ಶಾಸಕ ಡಾ. ಮಂತರ್‌ಗೌಡ ಅವರ ಕಚೇರಿಯಲ್ಲಿ ಸನ್ಮಾನಿಸಿದರು.
ಎಫ್‌ಎಂಸಿ ಕಾಲೇಜಿನಲ್ಲಿ ಬಿಲ್ ಬೋರ್ಡ್, ಸೆಲ್ಫಿ ಪಾಯಿಂಟ್ ಉದ್ಘಾಟನೆ
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೇಜರ್‌ ಡಾ. ರಾಘವ ಬಿ. ಹೇಳಿದರು.
ಸ್ವಚ್ಛತಾ ವಾಹನ ಚಾಲನೆ ಮಾಡಿ ಪ್ರತಿಭಟನಾನಿರತರ ಮನವೊಲಿಸಿದ ಪೊನ್ನಣ್ಣ!
ಶಾಸಕ ಎ.ಎಸ್‌. ಪೊನ್ನಣ್ಣ ಅವರು ಮಧ್ಯಸ್ಥಿಕೆ ವಹಿಸಿದ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಬಿ ಆರ್ ನಾಗೇಂದ್ರ ಪ್ರಸಾದ್‌ಗೆ ಆತಿಥ್ಯ ರತ್ನ ರಾಜ್ಯಮಟ್ಟದ ಪ್ರಶಸ್ತಿ
ಕೊಡಗು ಜಿಲ್ಲಾ ಛೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಬಿ. ಆರ್‌. ನಾಗೇಂದ್ರ ಪ್ರಸಾದ್‌ ಅವರು ಆತಿಥ್ಯ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದರು.
ಕೊಡಗಿನಲ್ಲಿ ಬಿಡುವು ನೀಡಿದ ಮಳೆ
ಜಿಲ್ಲೆಯಾದ್ಯಂತ ಶನಿವಾರ ಮಳೆ ಬಿಡುವು ನೀಡಿ ಕೆಲವೆಡೆ ಬಿಸಿಲಿನ ವಾತಾವರಣ ಕಂಡು ಬಂತು. ಮಳೆ ಬಿಡುವು ನೀಡಿದ್ದರಿಂದ ಜನ ನಿಟ್ಟುಸಿರು ಬಿಟ್ಟರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 475
  • next >
Top Stories
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved