• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಮಡಿಕೇರಿಯಲ್ಲಿ ಕಾರು ರ‍್ಯಾಲಿ
ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮ ನಡೆಯುತ್ತಿದೆ.
ಸುಂಟಿಕೊಪ್ಪ: ತೆರೆ ಮಹೋತ್ಸವಕ್ಕೆ ಚಾಲನೆ
ತೆರೆ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.ಗಣಪತಿ ಹೋಮದೊಂದಿಗೆ ಪೂಜೆಗಳು ನಡೆಯಿತು.
ಕುಂಡ್ಯೋಳಂಡ ಹಾಕಿ ಕಾರ್ನಿವಲ್: ಮೊದಲ ದಿನ ಹಂಚೆಟ್ಟಿರ ತಂಡ ಮುನ್ನಡೆ
ಮೊದಲ ದಿನ ಹಂಚೆಟ್ಟಿರ ತಂಡ ಮುನ್ನಡೆ ಸಾಧಿಸಿದೆ. ಪೆಮ್ಮಡಿಯಂಡ ತಂಡ ಮೊದಲ ಪಂದ್ಯದಲ್ಲಿ ಪರಾಭವಗೊಂಡು ಟೂರ್ನಿಯಿಂದ ಹೊರಬಿತ್ತು.
ಕೊಡವ ಕೌಟುಂಬಿಕ ಹಾಕಿ ಉತ್ಸವ ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಗೆ ಚಾಲನೆ
24ನೇ ಹಾಕಿ ಉತ್ಸವ ವಿಭಿನ್ನವಾಗಿ ಕಂಡು ಬಂತು. ಕುಂಡ್ಯೋಳಂಡ ಕುಟುಂಬಸ್ಥರು ವಿಶೇಷ ರೀತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿದ್ದರು.
ಕೊಡವ ಕೌಟುಂಬಿಕ ಹಾಕಿ ಉತ್ಸವ ಕುಂಡೋಳಂಡ ಹಾಕಿ ಕಾರ್ನಿವಲ್ ಗೆ ಚಾಲನೆ
24ನೇ ವರ್ಷದ ಹಾಕಿ ಉತ್ಸವ ಹಿನ್ನೆಲೆ 24 ಬಾರಿ ಬಾನಲ್ಲಿ ಗುಂಡು. ಬಾನಲ್ಲಿ ಹಾರಿದ 360 ಬಲೂನ್, ಗಾಳಿಪಟ. ಒಂದು ತಿಂಗಳ ಕಾಲ ನಡೆಯಲಿರುವ ಹಾಕಿ ಪಂದ್ಯ.
ಕುಶಾಲನಗರ: ಚುನಾವಣಾ ಪ್ರಚಾರ ಸಭೆ
ಮುಂಬರುವ ಪೀಳಿಗೆಗೆ ನೂತನ ಭಾರತದ ಸೃಷ್ಟಿ ಆಗಬೇಕಿದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಲಿದೆ ಎಂದು ಯದುವೀರ್‌ ಹೇಳಿದರು.
ಜೆಡಿಎಸ್ ಮುಂಚೂಣಿ ನಾಯಕರು, ಕಾರ್ಯಕರ್ತರ ಸಭೆ
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಗೆಲುವು ನಿಶ್ಚಿತವಾಗಿದೆ ಎಂದು ಜಿ.ಟಿ. ದೇವೇಗೌಡ ಹೇಳಿದರು.
ನಾಳೆ ವಿರಾಜಪೇಟೆ, ನಾಪೋಕ್ಲು, ಕುಶಾಲನಗರದಲ್ಲಿ ಕಾಂಗ್ರೆಸ್ ಸಮಾವೇಶ
ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ.
ಚುನಾವಣೆ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾವಹಿಸಿ: ಎ.ಸುರೇಶ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಯಿತು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು.
ಕುಂಡ್ಯೋಳಂಡ ಹಾಕಿ ಕಾರ್ನಿವಲ್‌ಗೆ ಕ್ಷಣಗಣನೆ
ಹಾಕಿ ಉತ್ಸವ ಕೇವಲ ಪಂದ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವು ವಿಶೇಷ ಆಕರ್ಷಣೆಗಳು ಕೂಡ ಆಯೋಜಿಸಲಾಗಿದೆ. ಸೈನ್ಯಕ್ಕೆ ಸೇರಲು ಬಯಸುವ ಮಕ್ಕಳಿಗೆ ಸೇನಾಧಿಕಾರಿಗಳಿಂದ ತರಬೇತಿ, ಕೊಡವರ ಸಾಂಪ್ರದಾಯಿಕ ಆಹಾರ ಪದ್ಧತಿ ಸೇರಿದಂತೆ ವಿವಿಧ ಆಹಾರ ಪದ್ಧತಿ ಪರಿಚಯಿಸುವ ಉದ್ದೇಶದಿಂದ ಆಹಾರಮೇಳ, ವಧು-ವರರ ಸಮಾವೇಶ, ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 548
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved