• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಸೌಲಭ್ಯ ಕಲ್ಪಿಸುವುದು ಸಂಘ ಸಂಸ್ಥೆಗಳ ಕರ್ತವ್ಯ: ಪೂರ್ಣಿಮಾ ರವಿ
ಅಂತಾರಾಷ್ಟ್ರೀಯ ಇನ್ನರ್ ವೀಲ್ ಸಂಸ್ಥೆಯ ಶತಮಾನೋತ್ಸವ ಅಂಗವಾಗಿ 318 ಜಿಲ್ಲೆಯಲ್ಲಿ ನಮ್ಮ ಸಂಸ್ಥೆಯ ಮೂಲಕ 1 ಕೋಟಿ ರೂಪಾಯಿಗೂ ಅಧಿಕ ವೆಚ್ಚ ಮಾಡಿ ಸೇವಾ ಕಾರ್ಯಗಳನ್ನು ನಡೆಸಿದ್ದೇವೆ. ಆ ಮೂಲಕ ಸಾವಿರಾರು ಜನರು ನಮ್ಮ ಸಂಸ್ಥೆಯ ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಇನ್ನರ್ ವೀಲ್ ಡಿಸ್ಟ್ರಿಕ್ 318 ರ ಅಧ್ಯಕ್ಷೆ ಪೂರ್ಣಿಮಾ ರವಿ ಹೇಳಿದರು.
ಪ್ರಧಾನಿ ವಿರುದ್ಧ ತಂಗಡಗಿ ವಿವಾದಾತ್ಮಕ ಹೇಳಿಕೆ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕಪಡಿಸಿದರು.
ಸುಂಟಿಕೊಪ್ಪ: ಸಂತ ಅಂತೋಣಿ ದೇವಳದಲ್ಲಿ ಶ್ರದ್ಧಾಭಕ್ತಿಯ ಶುಭ ಶುಕ್ರವಾರ ಆಚರಣೆ
ಬೆಳಗ್ಗಿನಿಂದಲೇ ವಿಶೇಷ ಪ್ರಾರ್ಥನೆ ಹಾಗೂ ಸುತ್ತು ಆರಾಧನೆಗಳನ್ನು ದೇವಾಲಯದ ಧರ್ಮಗುರು ಹಾಗೂ ಕನ್ಯಾಸ್ತ್ರೀಯರು ನೇರವೇರಿಸಿದರು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಭಾಂದವರು ಪಾಲ್ಗೊಂಡಿದ್ದರು. ಮಧ್ಯಾಹ್ನ 1.45ಕ್ಕೆ ದೇವಾಲಯದಿಂದ ಶಿಲುಬೆ ಮೆರವಣಿಗೆ ನಡೆಯಿತು. ಕ್ರಿಸ್ತರ ಶಿಲುಬೆಯಾತನೆಯನ್ನು ಸ್ಮರಿಸುತ್ತಾ, ಪ್ರಾರ್ಥನೆ ಹಾಗೂ ಆರಾಧನೆ ನಡೆಯಿತು.
ಕುಶಾಲನಗರ: ಪೊಲೀಸ್‌ ಅಧಿಕಾರಿಗಳ ಗಡಿ ಅಪರಾಧ ಸಭೆ
ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗದ ಅಪರಾಧಗಳ ಬಗ್ಗೆ ಜಂಟಿ ಕಾರ್ಯಾಚರಣೆ ಪರಸ್ಪರ ಮಾಹಿತಿ ವಿನಿಮಯ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹರೀಶ್‌ ಪೂವಯ್ಯಗೆ ಸನ್ಮಾನ
ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಈಚೆಗೆ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಾಳೆ ಮಡಿಕೇರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ
ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ಪರಿಣಾಮ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ವರಿಷ್ಠರು ಸೂಚನೆ ನೀಡಿದ್ದಾರೆ. ಅಂತೆಯೇ, ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಸಜ್ಜಾಗಿದ್ದೇವೆ. ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ಗೆ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಈ ಬಾರಿ ವರಿಷ್ಠರ ಸೂಚನೆ ಮೇರೆಗೆ ಅಭ್ಯರ್ಥಿ ಯದುವೀರ್‌ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ನಾನು ಕಾಂಗ್ರೆಸ್ಸಿಗೆ ಸೇರಿಲ್ಲ, ಇಂದಿಗೂ ಜೆಡಿಎಸ್ ಕಾರ್ಯಕರ್ತ: ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸ್ಪಷ್ಟನೆ
ಇತ್ತೀಚೆಗೆ ಕೆ.ಎಂ.ಗಣೇಶ್, ಕಾಂಗ್ರೆಸ್ ಪರ ಮತಪ್ರಚಾರ ಮಾಡುತ್ತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಪ್ರಚಾರ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಈ ಹಿಂದೆ ಕಾಂಗ್ರೆಸ್ ಸೇರ್ಪಡೆ ಎಂದು ಚುನಾವಣೆ ಸಂದರ್ಭ ಕೆಲಸ ಮಾಡಿಸಿಕೊಂಡಿದ್ದಾರೆ. ನಂತರ ಮೂಲೆಗುಂಪು ಮಾಡಿದ್ದಾರೆ. ಕಾಂಗ್ರೆಸ್ ಎಂದಿಗೂ ಎಲ್ಲರನ್ನು ಒಟ್ಟಿಗೆ ಹೊಂದಾಣಿಕೆ ಮಾಡಿಕೊಂಡು ಸಾಗುವುದಿಲ್ಲ. ಒಟ್ಟಿಗೆ ಸೇರಿಸುವ ಶಕ್ತಿಯೂ ಕಾಂಗ್ರೆಸ್ಸಿಗಿಲ್ಲ ಎಂದರು.
ಸೋ.ಪೇಟೆ: ಮಣ್ಣು ಪರೀಕ್ಷೆ ಕಾರ್ಯಾಗಾರ
ಕಾರ್ಯಕ್ರಮದಲ್ಲಿ ಇ ಕಾಮ್ ಕಂಪನಿಯ ಮುಖ್ಯಸ್ಥ ಡಾ. ಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.
ಕೊಡಗು ವಿವಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಸಂಸ್ಥಾಪನ ದಿನಾಚರಣೆ ನಡೆಯಿತು.
ದುಬಾರೆ: ಮಾವುತರು, ಕಾವಾಡಿಗರ ಪ್ರತಿಭಟನೆ
ದುಬಾರೆ ಶಿಬಿರದಲ್ಲಿ 23 ಆನೆಗಳಿದ್ದು, ಅವುಗಳ ಮೇಲ್ವಿಚಾರಣೆಗೆ 27 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಸುಮಾರು 15 ವರ್ಷ ಸೇವೆ ಸಲ್ಲಿಸಿದರೂ ಇನ್ನೂ ಕಾಯಂಗೊಳಿಸಿಲ್ಲ. ದಸರಾ ಸಂದರ್ಭ ನೀಡಿದ ಭರವಸೆ ಇನ್ನೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 548
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved