• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆಗೆ ಕಣ್ಣಿನ ದೃಷ್ಟಿ ದೋಷ: ಸಾಕಾನೆಗಳ ಮೂಲಕ ಕಾರ್ಯಾಚರಣೆ!
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಹಿನ್ನೀರಿನ ವ್ಯಾಪ್ತಿಯ ಸಜ್ಜಳ್ಳಿ ಸಮೀಪದಲ್ಲಿ ದೃಷ್ಟಿ ಕಳೆದುಕೊಂಡು ಕಳೆದ 20 ದಿನಗಳಿಂದ ಕಾಡಾನೆಯೊಂದು ಅಡ್ಡಾಡುತ್ತಿದೆ. ಕೆಲವೊಂದು ಬಾರಿ ಯಡವನಾಡು-ಐಗೂರು ಮುಖ್ಯ ರಸ್ತೆಯಲ್ಲೇ ಓಡಾಡುತ್ತಿದ್ದು, ಈ ಭಾಗದ ಸಾರ್ವಜನಿಕರು ಆತಂಕಗೊಂಡಿದ್ದರು.
ಅಂಚೆ ಇಲಾಖೆ ವಿನೂತನ ಸೇವೆ: ಅಂಚೆ ಕಚೇರಿ ಮೂಲಕ ಅಂಕಪಟ್ಟಿ ರವಾನೆ
ಕೊಡಗು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗಷ್ಟೆ ಎರಡೂ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಚಾಲನೆ ನೀಡಲಾಯಿತು. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂ. ಆಲೂರ ಅವರ ಅನುಮೋದನೆಯೊಂದಿಗೆ ಒಡಂಬಡಿಕೆಯ ಪತ್ರವನ್ನು ಕೊಡಗು ಅಂಚೆ ವಿಭಾಗದ ಅಧೀಕ್ಷಕರಾದ ಎಸ್.ಪಿ. ರವಿ ಅವರು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಅವರಿಗೆ ಹಸ್ತಾಂತರಿಸಿದರು.
ಕೋಡಂಬೂರು: ಅಯೋಧ್ಯ ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ
ಬೆಳಗ್ಗೆ 9 ಗಂಟೆಗೆ ಮಂತ್ರಾಕ್ಷತೆಯು ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಚಂಡೆ ವಾದ್ಯ ಸಮೇತ ಗ್ರಾಮಸ್ಥರು, ಮಾತೆಯರು ಪೂರ್ಣಕುಂಭ ಸ್ವಾಗತ ಕೋರಿದರು. ಮಂತ್ರಾಕ್ಷತೆಗೆ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ನಂತರ ಮಧ್ಯಾಹ್ನ ದೇವಾಲಯ ಸಮಿತಿಯಿಂದ ಅನ್ನಸಂತರ್ಪಣೆ ನಡೆದು ಮಧ್ಯಾಹ್ನ 2 ಗಂಟೆಗೆ ನಡೆದ ಸಭಾ ಕಾರ್ಯಕ್ರಮ ನಡೆಯಿತು.
ಕೊಡಗಿನ ಸಾಂಪ್ರದಾಯಿಕ ಆಭರಣಕ್ಕೆ ಅವಮಾನ: ವ್ಯಾಪಕ ಆಕ್ರೋಶ
ಪಾದರಕ್ಷೆಯ ಮೇಲೆ ಕೊಡವರ ಸಾಂಪ್ರದಾಯಿಕ ಆಭರಣಗಳನ್ನು ಇಟ್ಟು ಫೋಟೋಶೂಟ್ ಮಾಡಿರುವುದು ಕೊಡವರ ಕೆಂಗಣ್ಣಿಗೆ ಗುರಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ.
ಸಮಾಜದಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗಿ ಸ್ವಾರ್ಥ ಹೆಚ್ಚುತ್ತಿದ್ದೆ: ಶ್ಯಾಮ್‌ಪ್ರಸಾದ್‌
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಕಾರ್ಯಕ್ರಮ
ಗೋಣಿಕೊಪ್ಪ ಅಮ್ಮ ಕೊಡವ ಸಮಾಜದಲ್ಲಿ ಪುತ್ತರಿ ನಮ್ಮೆ ಸಂಭ್ರಮ
ಅಖಿಲ ಅಮ್ಮ ಕೊಡವ ಸಮಾಜದ ವತಿಯಿಂದ ಗೋಣಿಕೊಪ್ಪ ಅಮ್ಮ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪುತ್ತರಿ ನಮ್ಮೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಸ್ನಾತಕೋತ್ತರ ಕೇಂದ್ರದಿಂದ ವಜಾಗೊಂಡ ತಾತ್ಕಾಲಿಕ ಬೋಧಕೇತರ ಸಿಬ್ಬಂದಿ ಪ್ರತಿಭಟನೆ
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರಿಸುವಂತೆ ಒತ್ತಾಯಿಸಿ ವಜಾಗೊಂಡ ಬೋಧಕೇತರ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಸೇವೆಯ ಮೂಲಕ ಶಾಶ್ವತವಾಗಿ ಸಮಾಜದಲ್ಲಿ ಸ್ಮರಣೀಯರಾಗಲು ಸಾಧ್ಯ: ಮೇಜರ್ ರಾಘವ
ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ರೋಟರಿ ಮಿಸ್ಟಿಹಿಲ್ಸ್‌ನಿಂದ ಆಯೋಜಿತ ವಲಯ 6ರ ಸಾಂಸ್ಕೃತಿಕ ಸ್ಪರ್ಧೆ ಕಲಾಪರ್ವ
ಚೆರಿಯ ಪರಂಬು- ಕಲ್ಲುಮೊಟ್ಟೆ ರಸ್ತೆ ಕಾಮಗಾರಿ ಕಳಪೆ ಆರೋಪ
ಇಲ್ಲಿಗೆ ಸಮೀಪದ ಚೆರಿಯ ಪರಂಬು- ಕಲ್ಲು ಮೊಟ್ಟೆ ರಸ್ತೆ ಕಾಮಗಾರಿ ಆರಂಭಗೊಂಡಿದ್ದು ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್: ಫಿಯೋನೆಕ್ಸ್ ಎಫ್‌ಸಿ ಸೋಮವಾರಪೇಟೆ ಚಾಂಪಿಯನ್
ಕೊಡಗು ಮೊಗೇರ ಫುಟ್ಬಾಲ್ ಕ್ಲಬ್ ವತಿಯಿಂದ ಪ್ರಪ್ರಥಮ ಬಾರಿಗೆ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್‌ನಲ್ಲಿ ಫಿಯೋನೆಕ್ಸ್ ಎಫ್‌ಸಿ ಸೋಮವಾರಪೇಟೆ ಚಾಂಪಿಯನ್ ಪಟ್ಟ ಅಲಂಕರಿಸಿದೆ
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved