• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿಗೆ ಮತ್ತೆ ಮೂರು ಇಂದಿರಾ ಕ್ಯಾಂಟೀನ್‌ಗೆ ಅನುಮೋದನೆ
ಕೊಡಗು ಜಿಲ್ಲೆಯ ಮೂರು ಕಡೆಗಳಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರದಿಂದ ಅನುಮೋದನೆ ದೊರಕಿದೆ.
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬಲಿಷ್ಠಗೊಳಿಸಲು ನಿರ್ಧಾರ
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವನ್ನು ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
26ರಿಂದ ಭಗವತಿ ಸೂಪರ್ ಸೆವೆನ್ಸ್ ಫುಟ್ಬಾಲ್ ಕಪ್ ಕೂಟ
ಹಾಲುಗುಂದ ಸರ್ಕಾರಿ ಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ ಮುಕ್ತ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ
ಡಿಸೆಂಬರ್‌ ಆರಂಭದಲ್ಲೇ ಹಾರಂಗಿ ಡ್ಯಾಂ ನೀರಿನ ಸಂಗ್ರಹಮಟ್ಟ ಕುಸಿತ
ಡಿಸೆಂಬರ್ ಆರಂಭದಲ್ಲಿಯೇ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹಮಟ್ಟ ಬಹುತೇಕ ಕುಸಿದಿದೆ. ಈ ಸಾಲಿನ ಮಳೆಗಾಲದಲ್ಲಿ ಮಳೆಯ ಪ್ರಮಾಣ ಕ್ಷೀಣಗೊಂಡಿದ್ದು ಪ್ರಮುಖ ಕಾರಣವಾಗಿದೆ.
ಆತ್ಮರಕ್ಷಣೆಗಾಗಿ ಯುವತಿಯರು ಮಾರ್ಷಲ್‌ ಆರ್ಟ್ಸ್‌ ಕಲಿಯಿರಿ: ಕೆ.ಸಿ.ಕಾರ್ಯಪ್ಪ ಸಲಹೆ
ಯುವತಿಯರು ಆತ್ಮರಕ್ಷಣೆಗಾಗಿ ಮಾರ್ಷಲ್ ಆರ್ಟ್ಸ್‌ ಕಲೆಯನ್ನು ಕಲಿಯುವ ಅಗತ್ಯವಿದ್ದು, ಈ ಮೂಲಕ ಸ್ವರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯುವಪೀಳಿಗೆ ಮುಂದಾಗಬೇಕೆಂದು ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಕರೆ ನೀಡಿದ್ದಾರೆ.
ಕಾರು ಅಡ್ಡಗಟ್ಟಿ ಬರೋಬ್ಬರಿ 50 ಲಕ್ಷ ರು. ದರೋಡೆ
ಪೊನಂಪೇಟೆ ತಾಲೂಕು ಗೋಣಿಕೊಪ್ಪ-ಮೈಸೂರು ರಾಜ್ಯ ಹೆದ್ದಾರಿಯ ತಿತಿಮತಿ ಭದ್ರಕೋಳ ಸಮೀಪ ಶುಕ್ರವಾರ ಕೇರಳ ಮೂಲದ ವ್ಯಕ್ತಿಗಳು ಈ ಮಾರ್ಗವಾಗಿ ಸಂಚರಿಸುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹಣ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ರಾಜ್ಯಮಟ್ಟದ ಪ.ಪೂ.ಕಾಲೇಜು ಬಾಲಕ-ಬಾಲಕಿಯರ ಟೆನಿಕಾಯ್ಟ್ ಪಂದ್ಯಾವಳಿಗೆ ಚಾಲನೆ
ಭಾರತಿ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಪ.ಪೂ. ಶಿಕ್ಷಣ ಇಲಾಖೆ ಹಾಗೂ ಶನಿವಾರಸಂತೆ ಭಾರತಿ ಪ.ಪೂ. ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿಗಳ ಬಾಲಕರ ಮತ್ತು ಬಾಲಕಿಯರ ಟೆನಿಕಾಯ್ಟ್ [ರಿಂಗಿನಾಟ] ಪಂದ್ಯಾವಳಿ
ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಮನೆ ಒದಗಿಸಿ: ಪವನ್ ಕುಮಾರ್
ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೊಂದ ಕುಟುಂಬಗಳಿಗೆ ಇನ್ನೂ ಸಹ ಮನೆ ಕಲ್ಪಿಸಿಲ್ಲ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಹಸೀಲ್ದಾರರ ಹಂತದಲ್ಲಿ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಅರ್ಹರಿಗೆ ಮನೆ ಕೊಡಿಸಲು ಮುಂದಾಗಬೇಕು. ಇದನ್ನು ಪ್ರಥಮ ಆದ್ಯತೆಯಲ್ಲಿ ನಿರ್ವಹಿಸುವಂತೆ ತಹಸೀಲ್ದಾರರಿಗೆ ಲೋಕಾಯುಕ್ತ ಡಿವೈಎಸ್‌ಪಿ ಸಲಹೆ ಮಾಡಿದರು.
ತಾಲೂಕು ಆಡಳಿತ ಸೌಧದಲ್ಲಿ ಶೌಚಾಲಯ ಸಮಸ್ಯೆ
ಕಳೆದ ವರ್ಷ ಸುಮಾರು ರು. ೧.೫೦ಕೋಟಿ ವೆಚ್ಚದಲ್ಲಿ ನವೀಕರಣಗೊಂಡಿರುವ ಕಟ್ಟಡದಲ್ಲಿ ಇಂದಿಗೂ ಚಿಕ್ಕಪುಟ್ಟ ಕೆಲಸಗಳು ಬಾಕಿಯಾಗಿದ್ದು, ಗುತ್ತಿಗೆದಾರರಿಗೆ ಮಾತ್ರ ಪೂರ್ಣ ಬಿಲ್ ಪಾವತಿಸಲಾಗಿದ್ದು, ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.
ಆಫ್ ಸೀಸನ್ ಲಿಚ್ಚಿ ಕೃಷಿಯಿಂದ ರೈತರ ಆದಾಯ ದ್ವಿಗುಣ!
ಉತ್ತರ ಭಾರತದಲ್ಲಿ ಹೆಚ್ಚು ಲಿಚ್ಚಿಯನ್ನು ಬೆಳೆಯುತ್ತಾರೆ. ಅಲ್ಲಿನ ರೈತರಿಗೆ ಕೆ.ಜಿಗೆ 70ರಿಂದ 100 ರುಪಾಯಿ ಸಿಗುತ್ತದೆ. ಆದರೆ ನಮ್ಮ ಪ್ರದೇಶದಲ್ಲಿ ಆಫ್ ಸೀಸನ್ ಲಿಚ್ಚಿಯಿಂದಾಗಿ ಪ್ರತಿ ಕೆ.ಜಿಗೆ 200ರಿಂದ 250 ರು. ವರೆಗೆ ರೈತರಿಗೆ ಆದಾಯ ದೊರಕುತ್ತದೆ. ಆದ್ದರಿಂದ ಇದು ಲಾಭದಾಯಕವಾದ ಹಣ್ಣಿನ ಕೃಷಿಯಾಗಿದೆ. ಈ ಹಣ್ಣಿಗೆ ಭಾರಿ ಬೇಡಿಕೆ ಇದ್ದು, ಉತ್ಪಾದನೆ ಹೆಚ್ಚಳವಾಗಬೇಕಿದೆ ಎಂಬುದು ಹಣ್ಣಿನ ವಿಜ್ಞಾನಿಗಳ ಅಭಿಪ್ರಾಯ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved