• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇತಾಜಿ ವಿದ್ಯಾಸಂಸ್ಥೆ ಮುಚ್ಚುವ ನಿರ್ಧಾರ ಮಾಡಿಲ್ಲ: ಆಡಳಿತ ಮಂಡಳಿ ಸ್ಪಷ್ಟನೆ
ಬಲ್ಲಮಾವಟಿ ಗ್ರಾಮದ ಚಂಗೇಟಿರ ಕುಟುಂಬಸ್ಥರು ದಾನವಾಗಿ ನೀಡಿದ ಹತ್ತು ಎಕರೆ ಜಾಗದಲ್ಲಿ 1965ರಲ್ಲಿ ದಾನಿಗಳ ಸಹಾಯದಿಂದ ಶಾಲಾ ಕಟ್ಟಡ ನಿರ್ಮಿಸಲಾಗಿತ್ತು. ಆ ಕಟ್ಟಡವು ಶಿಥಿಲಾವಸ್ಥೆಗೆ ಬಂದಿದ್ದರಿಂದ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಹಿತದೃಷ್ಟಿಯಿಂದ ನೂತನ ಭವ್ಯ ಕಟ್ಟಡಕ್ಕೆ ಪ್ರೌಢಶಾಲೆಯನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಸುಂಟಿಕೊಪ್ಪ: ಎರಡು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಪರೀಕ್ಷಾ ಕೇಂದ್ರದ 200 ಮೀಟರ್‌ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.
ಪರಿಸರ ಸಂರಕ್ಷಣೆ ಎಲ್ಲರ ಆದ್ಯತೆಯಾಗಬೇಕು: ಕುದ್ರೋಳಿ ಗಣೇಶ್ ಕರೆ
ಸಮಾಜದಲ್ಲಿ ಪರಿಸರವೇ ಜಾದೂವಿನಂತಿದೆ. ಇಂಥ ಪರಿಸರ ರಕ್ಷಿಸುವುದು ಆದ್ಯ ಕರ್ತವ್ಯ ಎಂದು ಕುದ್ರೋಳಿ ಗಣೇಶ್‌ ಹೇಳಿದರು.
ಬದಲಾವಣೆ ಎಂಬುದು ಪಕ್ಷದ ನಿರಂತರ ಪ್ರಕ್ರಿಯೆ: ರಾಧಾಮೋಹನ್ ಅಗರ್ವಾಲ್
ಬದಲಾವಣೆ ಎನ್ನುವುದು ನಿರಂತರವಾದುದು. ಹೀಗಾಗಿ ಮತ್ತಷ್ಟು ಅಭಿವೃದ್ಧಿ ಕೆಲಸ ಆಗಬೇಕಿದೆ.
ನಾಪೋಕ್ಲು: ಸಂತೆಯ ದಿನ ರಸ್ತೆಯುದ್ದಕ್ಕೂ ಸಮಸ್ಯೆ ಸರಮಾಲೆ
ನಾಪೋಕ್ಲು ಸಂತೆಯ ದಿನವಾದ ಸೋಮವಾರವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲ. ವಾಹನ ಮಾಲೀಕರು ಸಮಸ್ಯೆ ಎದುರಿಸುತ್ತಿದ್ದಾರೆ.
ಲೋಕಸಭಾ ಚುನಾವಣೆ: 28 ರಿಂದ ನಾಮಪತ್ರ ಸಲ್ಲಿಕೆ ಆರಂಭ
ಲೋಕಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
ಮಡಿಕೇರಿ: ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ
ಜನನಿ ಮಹಿಳಾ ಮಂಡಳಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಉಡುಪಿ: ಬುದ್ಧನಜಡ್ಡು, ಅವಲಕ್ಕಿಪಾರೆಗಳಲ್ಲಿನ ಗೀರುಚಿತ್ರಗಳ ಅಧ್ಯಯನ
ಸುಮಾರು ಕ್ರಿಸ್ತ ಪೂರ್ವ ೬೦೦೦ ವರ್ಷಗಳಿಂದ ೩೫೦೦ ವರ್ಷಗಳಷ್ಟು ಪುರಾತನವೆನಿಸಿರುವ ಈ ಗೀರು ಚಿತ್ರಗಳ ಬಗೆಗಿನ ಕಥೆಗಳು ಹಾಗೂ ಅದರ ಸುತ್ತಲಿನ ನಂಬಿಕೆಗಳೇ ಮುಂತಾಗಿ ಮಾಹಿತಿಯನ್ನು ಸ್ಥಳೀಯರಾದ ಎಂಜಿನಿಯರ್ ಮುರುಳೀಧರ ಹೆಗ್ಡೆ ಅವರು ವಿವರಿಸಿದರು.
ಹಾಕಿ: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿಗೆ ಬೆಳ್ಳಿ ಪದಕ
ಕಾವೇರಿ ಕಾಲೇಜು ಗೋಣಿಕೊಪ್ಪ ವಿರುದ್ಧದ ಫೈನಲ್‌ ಪಂದ್ಯ ರೋಚಕವಾಗಿ ಸಾಗಿತು. ಪಂದ್ಯದ ಪೂರ್ಣ ಅವಧಿಯಲ್ಲಿ ಗೋಲು ರಹಿತವಾಗಿ ಮುಕ್ತಾಯಗೊಂಡಿತು. ಕೊನೆಗೆ ಪೆನಾಲ್ಟಿ ಶೂಟೌಟ್‌ನಲ್ಲಿ 3-1 ಗೋಲಿನಿಂದ ಪರಾಭವಗೊಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು.
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯ 27 ಕೇಂದ್ರಗಳಲ್ಲಿ ಸಿದ್ಧತೆ
ಜಿಲ್ಲೆಯ 171 ಪ್ರೌಢಶಾಲೆಯ 6,517 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 3,340 ಬಾಲಕರು ಮತ್ತು 3,177 ಬಾಲಕಿಯರು. ಮಡಿಕೇರಿ ತಾಲೂಕಿನ 43, ಸೋಮವಾರಪೇಟೆ ತಾಲೂಕಿನ 71 ಮತ್ತು ವಿರಾಜಪೇಟೆ ತಾಲೂಕಿನ 57 ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 548
  • next >
Top Stories
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved