• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ
ಪೊಲೀಸ್ ಇಲಾಖೆಯ ಎಆರ್‌ಎಸ್‌ಐ ಚೆನ್ನಕೇಶವ ಗೌರವ ವಂದನೆ ನಡೆಸಿಕೊಟ್ಟರು. ಪೊಲೀಸ್ ಬ್ಯಾಂಡ್ ನೇತೃತ್ವ ವಹಿಸಿದ್ದ ಸಿದ್ದೇಶ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಪೊಲೀಸರು, ಸೈನಿಕ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು, ಇತರರು ಗೌರವ ಸಲ್ಲಿಸಿದರು.
ಶಿಕ್ಷಣದಿಂದ ಮಾತ್ರ ಮೌಲ್ಯಾಧಾರಿತ ಬದುಕು ಸಾಧ್ಯ: ವನಿತ್‌ ಕುಮಾರ್‌
ಸಾಹಿತಿ, ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಹಿಂದುಳಿದ, ಶೋಷಿತರ ಬದುಕು ಕಾರುಣೆಯಿಂದ ಕೂಡಿರದೆ ಸಮಾಜದ ಮಾನವ ಪ್ರೇಮಾ, ಬಾಂಧವ್ಯಗಳಿಂದ ತುಂಬಬೇಕು ಎಂದರು.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸುವುದರೊಂದಿಗೆ ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾ.ಪಂ. ಅಧ್ಯಕ್ಷೆ ಅಮ್ಮುಣಿ ಚಾಲನೆ ನೀಡಿದರು.
ಕಾಡಾನೆಗಳ ಹಿಂಡು ದಾಳಿ: ಕೃಷಿ ಫಸಲು ಹಾನಿ
ಯಸಳೂರು ಸಮೀಪದ ಬಾಳೆಕೆರೆ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಅಲ್ಲಿದ್ದ ಕಾಡಾನೆಗಳು ಬೆದರಿ ನಮ್ಮೂರಿನತ್ತ ಬಂದು ಹಾವಳಿ ಎಬ್ಬಿಸಿದ್ದು, ಫಸಲು ನಷ್ಟಪಡಿಸುತ್ತಿವೆ. ಕೂಡಲೆ ಅರಣ್ಯಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಅಲ್ಲದೇ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಕೃಷಿಕ ಕೃಷ್ಣಕುಮಾರ್ ಆಗ್ರಹಿಸಿದ್ದಾರೆ.
ಚೋರನ ಹೊಳೆ ಸೇತುವೆಗೆ 10 ಕೋಟಿ ರು. ಅನುದಾನ ಬಿಡುಗಡೆ ಆದೇಶ
ಶಾಸಕ ಡಾ.ಮಂತರ್‌ಗೌಡ ಬೆಳಗಾವಿ ಅಧಿವೇಶನದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಕುಸಿಯುವ ಹಂತದಲ್ಲಿರುವ ಬ್ರಿಟಿಷರ ಕಾಲದ ಕಬ್ಬಿಣ ಸೇತುವೆಯ ದುಃಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೊಳಿಸಿದ್ದಾರೆ.
ವಿರಾಜಪೇಟೆ: ಎರಡು ದಿನಗಳ ಅಂತಾರಾಜ್ಯ ಚಿತ್ರಕಲಾ ಶಿಬಿರ ಸಂಪನ್ನ
ಸಾದೀಕ್ ಆರ್ಟ್ಸ ಲಿಂಕ್ ವಿರಾಜಪೇಟೆ ಮತ್ತು ಕೇರಳ ಚಿತ್ರಕಲಾ ಪರಿಷತ್ ಕಣ್ಣೂರು ಜಿಲ್ಲೆ ಅವುಗಳ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆ ತಾಲೂಕು ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಳ ಎಡಮಕ್ಕಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ಕಲಾ ಉತ್ಸವ ಕೊಡಗು ಅಂಗವಾಗಿ ಆಯೋಜಿಸಲಾಗಿದ್ದ ಅಂತರ್ ರಾಜ್ಯ ಚಿತ್ರಕಲೆಗಾರರ ಚಿತ್ರಕಲಾ ಶಿಬಿರ
ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್: ಸಿಐಪಿಯು ಕಾಲೇಜು ಚಾಂಪಿಯನ್, ಕಾವೇರಿ ಪಿಯು ಕಾಲೇಜು ರನ್ನರ್
ಗೋಣಿಕೊಪ್ಪ ಕಾವೇರಿ ಕಾಲೇಜು ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಕ್ಯೂಎಸಿ ಸೆಲ್ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು.
ರಾಷ್ಟ್ರಮಟ್ಟದ ಬಾಲಕಿಯರ ಹಾಕಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
67 ನೇ ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯು ಜ.3 ರಿಂದ 08 ರವರೆಗೆ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಕೂಡಿಗೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.
ವಿಶೇಷ ಚೇತನರು ಸರ್ಕಾರದ ಸೌಲಭ್ಯ ಬಳಸಿ: ವರ್ಣಿತ್ ನೇಗಿ
ವಿಶ್ವ ವಿಶೇಷ ಚೇತನರ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನಗರದ ಕಾವೇರಿ ಕಲಾಕ್ಷೇತ್ರ ಸಭಾಂಗಣದಲ್ಲಿ ನಡೆಯಿತು.
ಕೊಡಗು ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಆಗಿಲ್ಲ: ತೆನ್ನಿರ ಮೈನಾ
ಕೊಡವ ಅಭಿವೃದ್ಧಿ ನಿಗಮ
ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ ಮಂದ್
ಪೊನ್ನಂಪೇಟೆ ತಾಲ್ಲೂಕಿನ ಕುಂದಾ ಸಮೀಪದ ಬೊಟ್ಟಿಯತ್ ಮೂಂದ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್‌ಗೆ ಸೇರಿದ ‘ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್’ನ ಸಭಾ ಕಾರ್ಯಕ್ರಮ
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved