• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ
ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಕೊಳತೋಡು ಗ್ರಾಮಸ್ಥರು ದೂರಿದ್ದಾರೆ.
ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ
ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಕೊಳತೋಡು ಗ್ರಾಮಸ್ಥರು ದೂರಿದ್ದಾರೆ.
ಕೊಡವ ಜನಾಂಗ ಉಳಿವಿಗೆ ಜನಸಂಖ್ಯೆ ಹೆಚ್ಚಳ ಅಗತ್ಯ: ವಿಷ್ಣು ಕಾರ್ಯಪ್ಪ
ವಿ.ಬಾಡಗದ ಹೈ ಫ್ಲೈಯರ್ಸ್ ಸಂಸ್ಥೆ ವತಿಯಿಂದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯ 2ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈ ಫ್ಲೆಯರ್ಸ್ ಕಪ್-2023ರ ಸಮಾರೋಪ
ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ರಾಜ್ಯೋತ್ಸವ, ಮಕ್ಕಳ ದಿನಾಚರಣೆ
ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ರಾಜ್ಯೋತ್ಸವ, ಮಕ್ಕಳ ದಿನಾಚರಣೆ
ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಪೋಷಕರು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸಿ: ಅಪ್ಪಚ್ಚು ರಂಜನ್‌
ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮಾರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹೈ ಫ್ಲೈಯರ್ಸ್ ಕಪ್ ಹಾಕಿ: ಚೇಂದಿರ ತಂಡ ಚಾಂಪಿಯನ್
ಬಿಟ್ಟಂಗಾಲ ಸಮೀಪದ ವಿ. ಬಾಡಗದಲ್ಲಿ ನಡೆದ ಹೈಫ್ಲೈಯರ್ಸ್ರ್ಸ್‌ ಹಾಕಿ ಪಂದ್ಯಾವಳಿಯಲ್ಲಿ ಚೇಂದಿರ ತಂಡ ಚಾಂಪಿಯನ್ನ್‌ ಆಗಿದೆ ಹೊರಮ್ಮಿದೆ. ಕೊಂಗಂಡ ತಂಡ ರನ್ನರ್ರ್‌ ಅಪ್ಪ್‌
ಆದಿ ಕರ್ನಾಟಕದ ಜನಾಂಗದ ಸಾಂಪ್ರದಾಯಿಕ ಪೊರಕೆ ತಯಾರಿ ಇಳಿಕೆ
ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ಕಣ್ವಬಲಮುರಿ, ವಾಟೆಕಾಡು ಆದಿ ಕರ್ನಾಟಕ ಜನಾಂಗದ ಸುಮಾರು 15ಕ್ಕೂ ಅಧಿಕ ಕುಟುಂಬಗಳು ತಮ್ಮ ಹಿರಿಯರ ಕಾಲದಿಂದಲೂ ಪೊರಕೆಗಳನ್ನು ತಯಾರಿಸಿ ಮಾರಾಟ ಮಾಡಿಯೇ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಫುಲ ಅವಕಾಶ: ಅನುರಾಧಾ
ಕ್ರಿಸ್ಟಲ್ ಕೋರ್ಟ್‌ನಲ್ಲಿ ಬಾಲಕಿಯರಿಗೆ 100 ಸೈಕಲ್ ವಿತರಿಸುವ ಯೋಜನೆ ಅನ್ವಯ, ವಿದ್ಯಾಥಿ೯ನಿಯರಿಗೆ 5 ಸೈಕಲ್‌ಗಳನ್ನು ಸಾಂಕೇತಿಕವಾಗಿ ವಿತರಿಸಿ , ಶತವರ್ತನ ಸ್ಮರಣ ಸಂಚಿಕೆ ಲೋಕಾರ್ಪಣೆಣೆ
ಕಾರಿನಲ್ಲಿ ಸರ್ಕಾರಿ ಗುತ್ತಿಗೆ ವೈದ್ಯ ಮೃತದೇಹ ಪತ್ತೆ
ಸತೀಶ್‌ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚಿಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿ ಬಂದಿತ್ತು. ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ತಲೆಮರೆಸಿಕೊಂಡಿದ್ದರು.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved