• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಸ್ಪತ್ರೆ ಅವ್ಯವಸ್ಥೆ: ಬಿಲ್ ಪಾವತಿಗೆ ಗಂಟೆಗಟ್ಟಲೆ ಕಾಯುವ ದುಃಸ್ಥಿತಿ
ಒಂದೇ ಜಾಗದಲ್ಲಿ ಹೊರ ರೋಗಿಗಳ ನೋಂದಣಿ, ಒಳರೋಗಿಗಳ ನೋಂದಣಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕೌಂಟರ್ ಇದ್ದು, ಹೆಚ್ಚಿನ ರೋಗಿಗಳ ಇರುವುದರಿಂದ ಸರತಿ ಸಾಲಿನಲ್ಲಿ ನಿಂತುಕೊಳ್ಳುವಂತಾಗಿದ್ದು, ಚಿಕಿತ್ಸೆ ಕೂಡ ವಿಳಂಬವಾಗುತ್ತಿದೆ. ಚೀಟಿ ಮಾಡಿಸಿ ವೈದ್ಯರ ಬಳಿ ತೆರಳಿದಾಗ ಹೆಚ್ಚಿನ ರೋಗಿಗಳು ಇರುವುದರಿಂದ ಅಲ್ಲೂ ಕೂಡ ರೋಗಿಗಳು ಸರದಿ ಸಾಲಿನಲ್ಲಿ ನಿಂತು ದಿನವೀಡಿ ಆಸ್ಪತ್ರೆಯಲ್ಲೇ ಸಮಯ ಕಳೆಯುವಂತಾಗಿದೆ.
ಕಾಂಗ್ರೆಸ್ ಶಾಸಕರ ವಿರುದ್ಧ ಮಾಜಿ ಶಾಸಕರ ಅಸಮಾಧಾನ
ಮುಖ್ಯಮಂತ್ರಿಗಳ ಮತ್ತು ಪ್ರಾಕೃತಿಕ ವಿಕೋಪ ನಿಧಿಯಡಿ ಈ ಹಿಂದೆ ನಿಗದಿಯಾದ ಕಾಮಗಾರಿಗಳ ಬದಲಾವಣೆಗೆ ಅವಕಾಶವಿಲ್ಲ. ಹೀಗಿದ್ದೂ ಇವುಗಳ ಬದಲಾವಣೆಗೆ ಇಂದಿನ ಶಾಸಕರು ಮುಂದಾಗಿದ್ದು, ಇದರ ವಿರುದ್ಧ ನ್ಯಾಯಾಂಗದ ಮೊರೆ ಹೋಗಲು ಚಿಂತಿಸುತ್ತಿರುವುದಾಗಿ ರಂಜನ್ ಹೇಳಿದರು.
ಕೂಡಿಗೆ: ಜ.3ರಿಂದ ಬಾಲಕಿಯರ ರಾಷ್ಟ್ರೀಯ ಹಾಕಿ, ಯಶಸ್ವಿ ಸಂಘಟನೆಗೆ ಪೂರ್ವಭಾವಿ ಸಭೆ
ಹಾಕಿ ಟೂರ್ನಿಯ ರೂಪುರೇಷೆ, ಸಂಘಟನೆ, ಸಮಿತಿ ರಚನೆಗೆ ಸಂಬಂಧಿಸಿದಂತೆ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಟೂರ್ನಿಯನ್ನು ಜನರ ಸಹಭಾಗಿತ್ವದಲ್ಲಿ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಸಂಘಟಿಸುವ ಕುರಿತು ನಿರ್ಧರಿಸಲಾಯಿತು.
ಬಾಲಕಿಯರ ವಿಭಾಗದಲ್ಲಿ ಆಡುತ್ತಿರುವ ಜಿಲ್ಲೆಯ ಏಕೈಕ ಮುಸ್ಲಿಂ ಆಟಗಾರ್ತಿ ತಾನಿಯಾ
ಇಲ್ಲಿನ ಚೌಡ್ಲು ಗ್ರಾಮದ ತಾನಿಯಾ, ಬಾಲ್ಯದಿಂದಲೇ ಹಾಕಿ ಕ್ರೀಡೆಯತ್ತ ಆಸಕ್ತಿ ಹೊಂದಿದ್ದರು. ಆಕೆಯ ತಂದೆ ಅಸ್ಲಂ ಕೂಡ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದರು. ಅವರನ್ನು ಚಿಕ್ಕಂದಿನಿಂದಲೇ ಗಮನಿಸುತ್ತಿದ್ದ ಬಾಲಕಿ ತಾನಿಯಾ, ಮುಸ್ಲಿಂ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಮನೆಯಿಂದ ಹೊರಬಂದು ೫ನೇ ತರಗತಿಗೆ ಮಡಿಕೇರಿಯ ಕ್ರೀಡಾ ಹಾಸ್ಟೆಲ್‌ಗೆ ಆಯ್ಕೆಯಾದಳು. ಹೀಗೆ ಕ್ರೀಡಾ ಜೀವನ ಆರಂಭಿಸಿದ ಆಕೆ ಈಗ ಹೊಸ ಎತ್ತರಕ್ಕೇರಲಾರಂಭಿಸಿದ್ದಾರೆ.
72 ಗಂಟೆಗಳ ಮಹಾಧರಣಿ : ಕೊಡಗಿನಲ್ಲಿ ಪ್ರಚಾರ ಆಂದೋಲನ ಆರಂಭ
ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ದುಡಿಯುವ ಜನರ ಪ್ರಮುಖ 24 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ 72 ಗಂಟೆಗಳ ಮಹಾಧರಣಿ ನಡೆಯಲಿದ್ದು, ಅದರ ಪ್ರಚಾರ ಆಂದೋಲನವನ್ನು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆಸಲಾಗುತ್ತಿದೆ ಎಂದರು.
ಭಾರತದ ಬಲಿಷ್ಠ ಆರ್ಥಿಕತೆಗೆ ಸಹಕಾರ ಸಂಘಗಳು ಅಗತ್ಯ: ಮನು ಮುತ್ತಪ್ಪ
ಇಡೀ ದೇಶದಲ್ಲಿ ಸಹಕಾರ ಸಂಘಗಳು ರೈತರ ಬೆನ್ನೆಲುಬಾಗಿ ಕೆಲಸ ನಿರ್ವಹಿಸುತ್ತಿವೆ. ೨೦೨೮ನೇ ಇಸವಿಗೆ ಭಾರತದಲ್ಲಿ ೫ ಟ್ರಿಲಿಯನ್ ಡಾಲರ್‌ಗಳ ಆರ್ಥಿಕತೆಯ ಶಕ್ತಿಯಾಗಿ ಸಾಧನೆ ಮಾಡಬೇಕಾದರೆ ಸಹಕಾರಿ ವಲಯವನ್ನು ಪುನಃಶ್ಚೇತನಗೊಳಿಸಬೇಕಿದೆ ಎಂದು ಮನು ಮುತ್ಹಪ್ಪ ಹೇಳಿದರು.
ವನ್ಯಜೀವಿ-ಮಾನವ ಸಂಘರ್ಷಕ್ಕೆ ಕೊನೆ ಎಂದು?
ಬೆಳೆಗಾರರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ವನ್ಯಜೀವಿಗಳ ದಾಳಿಯಿಂದ ಸಾವನ್ನಪ್ಪಿದ್ದು, ಕಾಡಾನೆ, ಹುಲಿ ಸೇರಿದಂತೆ ಇತರೆ ವನ್ಯಜೀವಿಗಳ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.
ಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಹಲವು ಸೌಲಭ್ಯ ಕಲ್ಪಿಸಿ: ಎ.ಮಂಜು
ಮಡಿಕೇರಿ ಬಾಲಭಾವನದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಉನ್ನತೀಕರಣ ದಿನಾಚರಣೆ ಕಾರ್ಯಕ್ರಮ.
ಶಾಂತಿ, ನೆಮ್ಮದಿಗೆ ಆಧ್ಯಾತ್ಮ ಅಗತ್ಯ: ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ
ಕುಶಾಲನಗರ ತಾಲೂಕಿನ ಹೆಬ್ಬಾಲೆಯ ಶ್ರೀ ಬಸವೇಶ್ವರ ದೇವಾಲಯ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನಾ ಸಮಾರಂಭ
ಚಿಕ್ಲಿಹೊಳೆ ಜಲಾಶಯದ ನೀರು ಬಹುತೇಕ ಖಾಲಿ!
ಸುಂಟಿಕೊಪ್ಪ ಸಮೀಪದ ಚಿಕ್ಲಿಹೊಳೆ ಜಲಾಶಯವು 0.18 ಟಿಎಂಸಿ ನೀರಿನ ಸಾಮರ್ಥ್ಯವನ್ನು ಹೊಂದಿದೆ. ಮಳೆ ಇಲ್ಲದ ಪರಿಣಾಮ ಈ ಭಾಗದ ರೈತರ ಕೃಷಿ ಚಟುವಟಿಕೆಗೆ ನಿರಂತರವಾಗಿ ನೀರು ಹರಿಸಿದ ಪರಿಣಾಮ ಪ್ರಸ್ತುತ ಜಲಾಶಯದಲ್ಲಿ 0.035ರಷ್ಟು ಮಾತ್ರ ನೀರಿದೆ. ಅಂದರೆ ಅರ್ಧಕ್ಕಿಂತಲೂ ಕಡಿಮೆ ನೀರಿದ್ದು, ಆತಂಕಕ್ಕೆ ಕಾರಣವಾಗಿದೆ.
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 475
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved