• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬರ ನಿರ್ವಹಣೆ ಸಂಬಂಧ ಮಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟರಾಜಾ, ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.
ಮಡಿಕೇರಿ ನಗರಸಭೆ: ರು.1.16 ಕೋಟಿ ಉಳಿತಾಯ ಬಜೆಟ್ ಮಂಡನೆ
ಮಡಿಕೇರಿ ನಗರಸಭಾ ಸಭಾಂಗಣದಲ್ಲಿ ಅಧ್ಯಕ್ಷೆ ಅನಿತಾ ಪೂವಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಬಜೆಟ್ ಮಂಡನೆ ಹಾಗೂ ಬಜೆಟ್ ಅನುಮೋದನೆ ವಿಶೇಷ ಸಭೆ ಕರೆಯಲಾಗಿತ್ತು. ಒಟ್ಟು ರು.45 ಕೋಟಿ ಮೊತ್ತದ ಬಜೆಟ್ ನಲ್ಲಿ 1.16 ಕೋಟಿ ರುಪಾಯಿ ಉಳಿತಾಯ ನಿರೀಕ್ಷಿಸಲಾಗಿದೆ. ಒಟ್ಟು 34.29 ಕೋಟಿ ವೆಚ್ಚ ನಿರೀಕ್ಷಿಸಲಾಗಿದೆ ಎಂದು ಬಜೆಟ್ ಮಂಡಿಸಿದ ಅಧ್ಯಕ್ಷೆ ಅನಿತಾ ತಿಳಿಸಿದರು.
ತಿಂಗಳ ಹಿಂದೆ ಉದ್ಘಾಟನೆಯಾದ ಡಾಂಬರು ರಸ್ತೆ ಮಧ್ಯೆ ಗುಂಡಿ ಪ್ರತ್ಯಕ್ಷ!
ಸಿದ್ದಾಪುರದ ಮುಲ್ಲೆತೋಡು ಎಂಬಲ್ಲಿ ತೋಡಿಗೆ ಕೆಲವು ತಿಂಗಳ ಹಿಂದೆ ನಿರ್ಮಿಸಿದ ಸೇತುವೆ ಮತ್ತು ರಸ್ತೆ ಡಾಂಬರೀಕರಣವನ್ನು ತಿಂಗಳ ಹಿಂದೆ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಉದ್ಘಾಟಿಸಿದರು. ಉದ್ಘಾಟನೆಗೊಂಡ ಕೆಲವು ದಿನಗಳಲ್ಲೇ ರಸ್ತೆ ಮಧ್ಯ ಭಾಗದಲ್ಲಿ ದೊಡ್ಡ ಗುಂಡಿಯಾಗಿದ್ದು ಕೆಳಗಿರುವ ಮಣ್ಣು ಕಾಣುತ್ತಿದೆ.
ಸೋಮವಾರಪೇಟೆ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಅಧ್ಯಕ್ಷ ಕೆ.ಎ.ಆದಂ
ಕಳೆದ ಮೂರು ವರ್ಷಗಳ ಹಿಂದೆ ೨೦೨೦ ನವೆಂಬರ್‌ನಲ್ಲಿ ಬಿಜೆಪಿ ಸರ್ಕಾರದ ಆಡಳಿತವಿದ್ದ ಸಂದರ್ಭ ಅಂದಿನ ಶಾಸಕ ಅಪ್ಪಚ್ಚುರಂಜನ್‌ ಅವರ ವಿಶೇಷ ಪ್ರಯತ್ನದಿಂದಾಗಿ ರಾಜ್ಯ ಸರ್ಕಾರ ಸೋಮವಾರಪೇಟೆ ಅಭಿವೃದ್ಧಿ ಪ್ರಾಧಿಕಾರ ರಚಿಸಿತ್ತು. ಆದರೆ ಮೂರು ವರ್ಷಗಳ ಸುದೀರ್ಘ ಅವಧಿಯವರೆಗೆ ಸಮಿತಿ ಅಸ್ತಿತ್ವಕ್ಕೆ ಬಂದಿರಲಿಲ್ಲ. ಈಗ ಕೆ.ಎ.ಆದಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೊಡಗು ಕೊಡಗಾಗಿಯೇ ಉಳಿಯಲು ಪರಿಸರ ಪೂರಕ ಅಭಿವೃದ್ಧಿ ಯೋಜನೆ: ಯದುವೀರ್‌
ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಡಿಕೇರಿ ಕಾವೇರಿ ಹಾಲ್ ನಲ್ಲಿ ಶುಕ್ರವಾರ ನಡೆದ ಬೃಹತ್ ಸಮಾವೇಶದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪಾಲ್ಗೊಂಡು ಮಾತನಾಡಿ, ಕೊಡಗಿನಲ್ಲಿ ಪರಿಸರ ಪೂರಕ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಘೋಷಿಸಿದರು.
ಬಿರುನಾಣಿ: ರು.70 ಲಕ್ಷ ವೆಚ್ಚದ ಕಾಮಗಾರಿಗಳ ಭೂಮಿಪೂಜೆ, ಉದ್ಘಾಟನೆ
ಬಿರುನಾಣಿ ವ್ಯಾಪ್ತಿಯಲ್ಲಿ 70 ಲಕ್ಷ ರು. ಅನುದಾನದಲ್ಲಿ ಗುರುವಾರ ಸಂಜೆ ಕಾಮಗಾರಿ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮ ನಡೆಸಿದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳಿಗೆ ರು. 60 ಲಕ್ಷ ಅನುದಾನವನ್ನು ಮೀಸಲಿಟ್ಟಿರುವುದಾಗಿ ವಿವರಿಸಿದರು.
ನೀರು ಬಳಕೆ ನಿಷೇಧ ವಿರೋಧಿಸಿ ಜಿಲ್ಲಾ ರೈತ ಸಂಘ ಪ್ರತಿಭಟನೆ
ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ರೈತರು ಜಿಲ್ಲಾಕಾರಿ ಕಚೇರಿ ಮುಂಭಾಗ ಜಮಾಯಿಸಿ ಪ್ರತಿಭಟಿಸಿ, ವರ್ಷಕ್ಕೆ ೨ ತಿಂಗಳು ತಮ್ಮ ಬೆಳೆಗಳಿಗೆ ನೀರು ಬಳಸುವ ರೈತರಿಗೆ ನದಿ ಮತ್ತು ಇತರೆ ಮೂಲಗಳಿಂದ ನೀರನ್ನು ಬಳಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ಪ್ರಕಾಶನ ಸಾಹಿತ್ಯ ಸೇವೆಯ ಭಾಗ: ಬಾಚರಣಿಯಂಡ ಅಪ್ಪಣ್ಣ
ಮಡಿಕೇರಿ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 84ನೇ ಪುಸ್ತಕ ಬಾಚರಣಿಯಂಡ ರಾಣು ಅಪ್ಪಣ್ಣ ಅವರ ‘ಪ್ರಕೃತಿ ಆರಾಧನೆ ಪಿಂಞ ಕೃಷಿ ಸಂಸ್ಕೃತಿ’, 85ನೇ ಪುಸ್ತಕ ‘ಕೊಡಗ್‌ರ ವಾಣಿಜ್ಯ ಬೊಳೆ’ ಹಾಗೂ 86ನೇ ಪುಸ್ತಕ ಬಾಚರಣಿಯಂಡ ಅಪ್ಪಣ್ಣ ಅವರ ‘ಜನಪದ ಸಿರಿ’ ಲೋಕಾರ್ಪಣೆಗೊಂಡಿತು.
ಕೂಡಿಗೆ: ಜೀವನ ಕೌಶಲ್ಯ, ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರ ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಿತು.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 548
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved