• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾರಂಗಿಯಲ್ಲಿ ಬೃಹತ್‌ ಮತ್ಸ್ಯಾಲಯ ಕೇಂದ್ರ ಸ್ಥಾಪನೆ ಚಿಂತನೆ: ಸಚಿವ ಮಂಕಾಳ ವೈದ್ಯ
ರಾಜ್ಯದ ಪ್ರತಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಮೀನು ಮಾರಾಟ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದರು. 300 ವಾಹನಗಳನ್ನು ಮೀನು ಮಾರಾಟಕ್ಕೆ ಸರ್ಕಾರದ ಮೂಲಕ ಖರೀದಿಸಲಾಗಿದೆ. ಈ ಮೂಲಕ ಗ್ರಾಹಕರಿಗೆ ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಇಲಾಖೆ ಮೂಲಕ ಯೋಜನೆಗಳು ರೂಪುಗೊಂಡಿವೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು
45ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸಂಪನ್ನ
ಈ ಬಾರಿ ಪ್ರಥಮ ಬಹುಮಾನವನ್ನು ಸ್ನೇಹಿತರ ಬಳಗ ಕೊಪ್ಪ ಹಾಗೂ ಹರಿಶ್ಚಂದ್ರಪುರದ ನಮ್ಮ ದಸರಾ ಸಮಿತಿ ಸಮನಾಗಿ ಹಂಚಿಕೊಂಡವು. ಅರುವತ್ತೋಕ್ಲುವಿನ ಶಾರದಾಂಭ, ದ್ವಿತೀಯ ಹಾಗೂ ಎರಡನೇ ವಿಭಾಗದ ಯುವ ದಸರಾ ಸಮಿತಿ ತೃತೀಯ ಬಹುಮಾನಕ್ಕೆ ಭಾಜನವಾದವು.
ತಿತಿಮತಿಯಲ್ಲಿ ಜೇನುಕುರುಬರ ಕ್ರೀಡೋತ್ಸವ: ಆದಿವಾಸಿಗಳ ಸಂಸ್ಕೃತಿ ಅನಾವರಣ
ಆಯೋಜಿಸಿದ 5ನೇ ವರ್ಷದ ಕ್ರೀಡೋತ್ಸವದಲ್ಲಿ ಕ್ರಿಕೆಟ್ ಪಂದ್ಯಾವಳಿ, ಹಗ್ಗ ಜಗ್ಗಾಟ, ಕಪ್ಪೆ ಜಿಗಿತ, ಮ್ಯೂಸಿಕಲ್ ಚೇರ್ ಸೇರಿದಂತೆ ಮಹಿಳೆಯರು, ಪುರುಷರು, ಮಕ್ಕಳಿಗೆ ಹಲವಾರು ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸಾಮರಸ್ಯ, ಸಹೋದರತ್ವ ಒಳಗೊಂಡ ಮಡಿಕೇರಿ ದಸರಾ: ಯು.ಟಿ.ಖಾದರ್
ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ವಿಜಯದಶಮಿ ಸಭಾ ಕಾರ್ಯಕ್ರಮ
ಮಡಿಕೇರಿ ದಸರಾ- ಮಗುಚಿದ ಮಂಟಪ, ತಪ್ಪಿದ ಭಾರಿ ಅನಾಹುತ
ಶೋಭಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು. ಆದರೆ ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ಬುಧವಾರ ನಸುಕಿನ ಜಾವ 3.30ರ ವೇಳೆ ಮಗುಚಿತು.
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ
ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು.
ಹೊದ್ದೂರು ಪ್ರೀಮಿಯರ್ ಲೀಗ್ ಕ್ರಿಕೆಟ್‌: ಬ್ರದರ್ಸ್‌ ಕೂಟಂ ಚಾಂಪಿಯನ್
ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಬ್ರದರ್ಸ್ ಕೂಟಂ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ಬಾಲ್ ಬ್ಲಾಸ್ಟರ್ ತಂಡವನ್ನು ಸೋಲಿಸಿತು.
ಐತಿಹಾಸಿಕ ಮಡಿಕೇರಿ ದಸರಾಗೆ ಹರಿದುಬಂದ ಜನ ಸಾಗರ: ಇರುಳ ಬೆಳಕಾಗಿಸಿದ ಶೋಭಾಯಾತ್ರೆ
ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳಾದ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಕಂಚಿ ಕಾಮಾಕ್ಷಿ, ದಂಡಿನ ಮಾರಿಯಮ್ಮ ಹಾಗೂ ಕೋಟೆ ಮಾರಿಯಮ್ಮ ದೇವರ ಕರಗಗಳು ರಾತ್ರಿಯಿಡೀ ಸಂಚರಿಸಿದವು.
ಕೊಡಗಿನಲ್ಲಿ ಭಾರಿ ಗಾತ್ರದ ಉಡ ಪ್ರತ್ಯಕ್ಷ
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮದಲ್ಲಿ ಇತ್ತೀಚೆಗೆ 6 ಅಡಿ ಉದ್ದದ ಉಡ ಕಾಣಿಸಿಕೊಂಡಿದೆ. ಕುಂದ ಗ್ರಾಮದ ಕೊಡಂದೇರ ದಿಲೀಪ್ ಎಂಬವರ ಮನೆಯ ಸಮೀಪ ಪ್ರತ್ಯಕ್ಷವಾದ ಉಡವನ್ನು ರಕ್ಷಿಸಿ ಸಮೀಪದ ರಕ್ಷಿತಾರಣ್ಯಕ್ಕೆ ಬಿಡಲಾಯಿತು.
ವಿಜಯ ಪ್ರಕಾಶ್ ಗಾಯನಕ್ಕೆ ಮನ ಸೋತ ಯುವ ಸಮೂಹ
ವಿಜಯ ಪ್ರಕಾಶ್ ಅವರು ಡಾ.ಪುನೀತ್ ರಾಜ್ ಕುಮಾರ್ ಅವರಿಗಾಗಿ ‘ರಾಜಕುಮಾರ’ ಚಿತ್ರದ ಬೊಂಬೆ ಹೇಳುತೈತೆ ಎಂಬ ಹಾಡನ್ನು ಹಾಡಿ ಯುವ ಸಮೂಹವನ್ನು ಎದ್ದು ಕುಣಿಯುವಂತೆ ಮಾಡುವುದರ ಜೊತೆಗೆ ಪುನೀತ್ ನೆನಪು ಎಲ್ಲರನ್ನು ಭಾವುಕರನ್ನಾಗಿಸಿತು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • 473
  • 474
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved