• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಣಿಕೊಪ್ಪ: ದಸರಾ ವೇದಿಕೆಯಲ್ಲಿ ಮಹಿಳೆಯರ ದರ್ಬಾರ್...!
ಮುಂಜಾನೆಯಿಂದಲೇ ನಗರದ ಪ್ರಾಥಮಿಕ ಶಾಲಾ ಮೈದಾನಕ್ಕೆ ಆಗಮಿಸಿದ ಮಹಿಳೆಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಹೆಚ್ಚಿನ ತಂಡಗಳು ಭಾಗವಹಿಸುವ ಮೂಲಕ ಸ್ಪರ್ಧೆಯಲ್ಲಿ ಮಹಿಳೆಯರು ಶಕ್ತಿಪ್ರದರ್ಶನ ತೋರಿದರು.
ದಸರಾ<bha>;</bha> ವಾಹನ ಸಂಚಾರ, ನಿಲುಗಡೆ ಬದಲಾವಣೆ
ಅ 24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದ.ಕ. ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ಐತಿಹಾಸಿಕ ದಸರಾ ಉತ್ಸವಕ್ಕೆ ಕ್ಷಣಗಣನೆ: ಕೊಡಗಿಗೆ ಪ್ರವಾಸಿಗರ ದಂಡು
ಅ.24ರ ವಿಜಯದಶಮಿಯಂದು ರಾತ್ರಿ ಹತ್ತು ಗಂಟೆಯಿಂದ ದಸರಾ ಉತ್ಸವ ಆರಂಭಗೊಳ್ಳಲಿದ್ದು, ದಶಮಂಟಪಗಳ ವೈಭವದ ಶೋಭಾಯಾತ್ರೆ ನಡೆಯಲಿದೆ.
ಹಾರಂಗಿ ಡ್ಯಾಂ ನಿರ್ಬಂಧಿತ ಪ್ರದೇಶದಲ್ಲಿ ವಾಟರ್‌ ಸ್ಪೋರ್ಟ್ಸ್‌ಗೆ ಸಿದ್ಧತೆ
ಜಲಾಶಯದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಆರಂಭಿಸಲು ಕೆಲವರು ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಸಾಂಪ್ರದಾಯಿಕ ದಸರಾ ಆಚರಣೆಗೆ ಸಮಿತಿ ನಿರ್ಧಾರ: ದಶಮಂಟಪಗಳ ಶೋಭಾಯಾತ್ರೆಗೆ ನಿಯಮ ಜಾರಿ
ನ್ಯಾಯಾಲಯದ ನಿರ್ದೇಶನದಂತೆ ಮಂಟಪಗಳಲ್ಲಿ ಯಾವುದೇ ರೀತಿಯ ಲೇಸರ್ ಲೈಟ್ ಬಳಸುವಂತಿಲ್ಲ, ಧ್ವನಿ ವರ್ಧಕಕ್ಕೆ ಕ್ರೇನ್ ಬಳಸಬಾರದು, ಮಂಟಪಗಳಲ್ಲಿ ಸುಡುಮದ್ದು ಅಥವಾ ಪಟಾಕಿ ಬಳಸಬಾರದು ಎನ್ನುವುದು ಸೇರಿದಂತೆ ೧೭ ನಿಯಮಗಳನ್ನು ದಶಮಂಟಪ ಸಮಿತಿಯಲ್ಲಿ ಚರ್ಚೆ ಮಾಡಿ ಜಾರಿಗೆ ತರಲು ತೀರ್ಮಾನ.
ಅಖಿಲ ಕೊಡವ ಸಮಾಜ ಮಾಜಿ ಅಧ್ಯಕ್ಷ ಮಾತಂಡ ಮೊಣ್ಣಪ್ಪ ವಿಧಿವಶ
ಕೊಡವ ಜನಾಂಗದ ಮಾತೃ ಸಂಸ್ಥೆ ಆಗಿರುವ ಅಖಿಲ ಕೊಡವ ಸಮಾಜದಲ್ಲಿ ಸುಧೀರ್ಘ ಅವಧಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾತಂಡ ಮೊಣ್ಣಪ್ಪ ಶನಿವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ಮಗನ ಮನೆಯಲ್ಲಿ ವಿಧಿವಶರಾಗಿದ್ದಾರೆ.
ಮಡಿಕೇರಿ: ಪೊಲೀಸ್‌ ಹುತಾತ್ಮರ ದಿನಾಚರಣೆ
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಆಯೋಜಿಸಲಾದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಶಮಂಟಪ ಸರಣಿ: ಶ್ರೀ ಕೋಟೆ ಮಹಾಗಣಪತಿ ದೇವಾಲಯ- ಶತಮಾಹಿಷೆಯ ಸಂಹಾರ
47ನೇ ವರ್ಷದ ದಸರಾ ಉತ್ಸವದಲ್ಲಿರುವ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಸಮಿತಿಯಿಂದ ಈ ಬಾರಿ ಮಹಾ ಗಣಪತಿಯಿಂದ ಶತಮಾಹಿಷೆಯ ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, ಮಂಟಪಕ್ಕಾಗಿ ಸುಮಾರು 31.5 ಲಕ್ಷ ರು. ವೆಚ್ಚ ಮಾಡಲಾಗುತ್ತಿದೆ.
ನದಿಗಳ ರಾಷ್ಟ್ರೀಕರಣದಿಂದ ಜಲಮೂಲಗಳ ಸಂರಕ್ಷಣೆ ಸಾಧ್ಯ: ಶ್ರೀ ಶಿವರಾಮನಂದ ಸ್ವಾಮೀಜಿ
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ 150ನೇ ಮಹಾ ಆರತಿ ಕಾರ್ಯಕ್ರಮ
ದಶಮಂಟಪ ಸರಣಿ: ಕೋಟೆ ಮಾರಿಯಮ್ಮ ದೇಗುಲ- ಅಹಿರಾವಣ-ಮಹಿರಾವಣ ವಧೆ
ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಸಮಿತಿಯಿಂದ ಈ ಬಾರಿ ಪಂಚಮುಖಿ ಆಂಜನೇಯನಿಂದ ಅಹಿರಾವಣ- ಮಹಿರಾವಣ ವಧೆ ಕಥಾ ಸಾರಾಂಶ ಅಳವಡಿಸಲಾಗುತ್ತಿದೆ. ಮಂಟಪಕ್ಕಾಗಿ ಸುಮಾರು ರು.25 ಲಕ್ಷ ವೆಚ್ಚ ಮಾಡಲಾಗುತ್ತಿದೆ.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • 474
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved