ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ
ಆಗಾಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಕಡಿಮೆಯಾಗುತ್ತದೆ. ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಕಡಿಮೆಯಾಗುತ್ತದೆ.
ಕೊಡಗು ವಿವಿ ರದ್ದುಗೊಳಿಸದಂತೆ ಬೈಕ್ ಜಾಥಾ, ಪತ್ರ ಚಳುವಳಿ
ಕುಶಾಲನಗರ ತನಕ ಬೈಕ್ ಜಾಥಾ ಮತ್ತು ಪತ್ರ ಚಳವಳಿ ನಡೆಸುವ ಮೂಲಕ ಕೊಡಗು ವಿವಿ ರದ್ದುಗೊಳಿಸದಂತೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರರ ಮೂಲಕ ಮನವಿ ಮಾಡಲಾಯಿತು.
ಅಂಗನವಾಡಿ ಶಿಕ್ಷಕಿ ಗೈರು: ಆಕ್ರೋಶ
ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿಯ ಶಿಕ್ಷಕಿ ನಿರಂತರ ಗೈರು ಹಾಜರಾಗುತ್ತಿದ್ದು ಈ ಬಗ್ಗೆ ಬೇಸರಗೊಂಡ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಕೆದಮುಳ್ಳೂರು ಗ್ರಾ.ಪಂ. ಸಾಮಾನ್ಯ ಸಭೆ: ಮೀತಲತಂಡ ಎಂ. ಇಸ್ಮಾಯಿಲ್ಗೆ ಸನ್ಮಾನ
ಕೆದಮುಳ್ಳೂರು ಗ್ರಾ.ಪಂ. ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಸಾಧನೆಗಾಗಿ ಇಸ್ನಾಯಿಲ್ ಅವರನ್ನು ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ: ಟಿ.ಪಿ.ರಮೇಶ್
ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ ಎಂದು ಟಿ.ಪಿ. ರಮೇಶ್ ಹೇಳಿದರು.
ಹಕ್ಕಿ ಜ್ವರ ಭೀತಿ ಗಡಿಯಲ್ಲಿ ಅಲರ್ಟ್
ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಅಂತಾರಾಜ್ಯ ಚೆಕ್ಪೋಸ್ಟ್ಗಳಲ್ಲಿ ಫುಲ್ ಅಲರ್ಟ್ ಮಾಡಲಾಗಿದೆ.
‘ಕಾಂಗತ ಮೂಡ್’ ಕೊಡವ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ
ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ಕಾಂಗತ ಮೂಡ್ ಕೊಡವ ಚಲನಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ವಿನೂತನ ಪ್ರಯತ್ನಗಳಿಂದ ಕ್ರೀಡಾಪಟು ಬೆಳಕಿಗೆ: ಪುಷ್ಪಾ ಕುಟ್ಟಣ್ಣ
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರೊಂದಿಗೆ ಇತರರ ಪ್ರೋತ್ಸಾಹ ಕೂಡ ಅತ್ಯಗತ್ಯ ಎಂದು ಮಂಡೆಪಂಡ ಡಾ. ಪುಷ್ಪಾ ಕುಟ್ಟಣ್ಣ ಹೇಳಿದರು.
ಡಾಕ್ಟರೇಟ್ ಪದವಿ ಪಡೆದ ಡಾ.ರೇಷ್ಮಾಗೆ ಸನ್ಮಾನ
ಡಾಕ್ಟರೇಟ್ ಪದವಿ ಪಡೆದ ಡಾ. ರೇಷ್ಮಾ ಕೆ.ಜೆ. ಅವರನ್ನು ಕ್ರೈಸ್ತ ಸಮುದಾಯದ ವತಿಯಿಂದ ಸನ್ಮಾನಿಸಲಾಯಿತು.
ಕಾಫಿಯ ತೋಟಗಳಲ್ಲಿ ಹೂಗಳು ಅರಳಿ ಶ್ವೇತ ವೈಭವ
ನಾಲ್ಕು ನಾಡು ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರು ತಮ್ಮ ತೋಟಕ್ಕೆ ನೀರು ಹಾಯಿಸಿ ಕಾಫಿ ಹೂ ಅರಳಿಸುವತ್ತ ಗಮನ ಹರಿಸಿದ್ದಾರೆ. ಹೂವುಗಳು ಅರಳಿ ಶ್ವೇತ ವೈಭವದಿಂದ ಕಂಗೊಳಿಸುತ್ತಿದೆ.
< previous
1
...
43
44
45
46
47
48
49
50
51
...
408
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು