• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ ದಸರಾ ಉತ್ಸವಕ್ಕೆ ಸಕಲ ಸಿದ್ಧತೆ: ಅನಿತಾ ಪೂವಯ್ಯ
ಅ.24ರಂದು ರಾತ್ರಿ ದಶ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ಅತಿ ಹೆಚ್ಚು ಪ್ರದರ್ಶನ ನೀಡಿದ ಮಂಟಪಗಳಿಗೆ ದಸರಾ ಸಮಿತಿಯಿಂದ ಪ್ರಶಸ್ತಿಯನ್ನು ನೀಡಲಾಗುತ್ತದೆ. ಬರ ಹಿನ್ನೆಲೆಯಲ್ಲಿ ಕಡಿಮೆ ಅನುದಾನ ಘೋಷಣೆಯಾಗಿದೆ.
ಮಡಿಕೇರಿ ದಸರಾ: 18ರಂದು ಕಲಾ ಸಂಭ್ರಮ ವೇದಿಕೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’
ಕವಿಗೋಷ್ಠಿಗೆ ‘ರಾಷ್ಟ್ರಕವಿ ಕುವೆಂಪು’ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷ ಹಿರಿಯ ಕವಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ_ಪ್ರಕಾಶ್ ಮತ್ತು ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ
ಕೊಡವ ಮಕ್ಕಡ ಕೂಟದಿಂದ ದಾಖಲೆಯ 75ನೇ ಪುಸ್ತಕ ‘ಆ ಪನ್ನೆರಂಡ್ ತಿಂಗ’ ಬಿಡುಗಡೆ
ಬರಹಗಾರ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಅವರು ಬರೆದಿರುವ ಕೊಡವ ಮಕ್ಕಡ ಕೂಟದಿಂದ ಹೊರ ತಂದಿರುವ ದಾಖಲೆಯ 75ನೇ ಪುಸ್ತಕ ‘ಆ ಪನ್ನೆರಂಡ್ ತಿಂಗ’ ಬಿಡುಗಡೆ.
ಕಂಚಿ ಕಾಮಾಕ್ಷಿ ದೇಗುಲ: ತ್ರಿಪುರಾಸುರ ಸಂಹಾರ ಮಂಟಪ
ಶ್ರೀ ಕಂಚಿಕಾಮಾಕ್ಷಿ ದೇವಾಲಯದ ವತಿಯಿಂದ 60ನೇ ವರ್ಷದ ಉತ್ಸವ ಆಚರಣೆ ಅಂಗವಾಗಿ ‘ಶಿವನಿಂದ ತ್ರಿಪುರಾಸುರನ ಸಂಹಾರ’ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಮಂಟಪ ಹೊರ ತರಲು ಪ್ರಯತ್ನಿಸುತ್ತಿರುವ ಸಮಿತಿ ಸುಮಾರು ರು.25 ಲಕ್ಷ ವೆಚ್ಚ ಮಾಡುತ್ತಿದೆ.
ಕದಂಬ ಸೈನ್ಯದಿಂದ ಕಾವೇರಿ ತಾಯಿ ಕಾಪಾಡು ಯಾತ್ರೆ
ಕಾವೇರಿ ನದಿ ನೀರಿನ ಹಂಚಿಕೆಗೆ ಕನ್ನಡಿಗರೆಲ್ಲರ ಬೆಂಬಲ ಪಡೆಯುವ ನಿಟ್ಟಿನಲ್ಲಿ ‘ಕಾವೇರಿ ತಾಯಿ...ಕಾಪಾಡು ತಾಯಿ’ ಯಾತ್ರೆಯನ್ನು ಕದಂಬ ಸೈನ್ಯ ಹಮ್ಮಿಕೊಂಡಿರುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದ್ದಾರೆ.
ಭತ್ತದ ಬೆಳೆಗೆ ಕೀಟಬಾಧೆ<bha>;</bha> ಫಸಲು ನಷ್ಟದ ಆತಂಕದಲ್ಲಿ ರೈತರು
ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ಗದ್ದೆಗಳಲ್ಲಿ ಭತ್ತ ಬೇಸಾಯದ ಕಾಯಕದಲ್ಲಿ ಪ್ರತಿವರ್ಷ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಈ ವರ್ಷದ ಮುಂಗಾರಿನಲ್ಲಿ ಮಳೆ ವಿಳಂಬವಾದ ಕಾರಣ ರೈತರು ತಮ್ಮ ಗದ್ದೆಗಳಲ್ಲಿ ಭತ್ತದ ನಾಟಿ ಕಾರ್ಯ ಮಾಡಲು ಹಲವು ಸಮಸ್ಯೆಗಳ ಮಧ್ಯೆಯೂ ಭತ್ತದ ನಾಟಿ ಕಾರ್ಯಗಳನ್ನ ಮುಗಿಸಿದರು. ಆದರೆ ಈಗ ಭತ್ತದ ಬೆಳೆಗೆ ಕೀಟ ಬಾಧೆ ಕಾಡುತ್ತಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ.
ದಂಡಿನ ಮಾರಿಯಮ್ಮ ದೇವಾಲಯದಿಂದ ಜಲಂಧರ ಸಂಹಾರ ಮಂಟಪ: 20 ಲಕ್ಷ ವೆಚ್ಚದಲ್ಲಿ ತಯಾರಿ
ಮಂಟಪದಲ್ಲಿ ಕ್ಯಾಲಿಕಟ್ ಏಷಿಯನೆಟ್ ಸ್ಟುಡಿಯೋ ಅಂತೋಣಿ ಸ್ಟುಡಿಯೋ ಸೆಟ್ಟಿಂಗ್ ಮಾಡಲಿದ್ದಾರೆ. ದಿಂಡಿಗಲ್‌ನ ಎಂ.ಪಿ. ಲೈಟಿಂಗ್ ಬೋರ್ಡ್ ವ್ಯವಸ್ಥೆ ಮಾಡಲಿದ್ದಾರೆ. ಮಂಟಪದಲ್ಲಿ ಸುಮಾರು 23 ಕಲಾಕೃತಿ ಬಳಸಲಾಗುತ್ತಿದೆ. 150ಕ್ಕೂ ಅಧಿಕ ಮಂದಿ ಸದಸ್ಯರು ತಂಡದಲ್ಲಿದ್ದಾರೆ.
ಬೇಟೆಗಾರರಿಂದ ಅರಣ್ಯ ಇಲಾಖೆ ವಾಹನದ ಮೇಲೆ ಗುಂಡಿನ ದಾಳಿ
ವಾಹನದಲ್ಲಿ ಬೇಟೆಯಾಡಲು ಬಂದ ನಾಲ್ವರು ಆರೋಪಿಗಳ ಪೈಕಿ ಚೌಡ್ಲು ಗ್ರಾಮದ ರಾಜಶೇಖರ್, ಕೆಂಚಮನಬಾಣೆಯ ಧನು ಎಂಬವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ಪೈಕಿ ಆರೋಪಿ ಧನು ಘಟನೆ ಸ್ಥಳದ ಪಕ್ಕ ಕಾಫಿತೋಟವೊಂದರಲ್ಲಿ ಅವಿತುಕೊಂಡಿದ್ದ. ಈತನನ್ನು ಗುರುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಅಜ್ಜಮಾಡ ದೇವಯ್ಯ ವೃತ್ತಕ್ಕೆ ಮತ್ತೆ ಬಸ್ ಡಿಕ್ಕಿ
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬುಧವಾರ ಕೆಎಸ್ ಆರ್ ಟಿಸಿ ಬಸ್ ನಿಂದ ಮತ್ತೆ ಹಾನಿಯಾಗಿದ್ದು ವೃತ್ತದ ಸುತ್ತ ನಿರ್ಮಿಸಿರುವ ಕಬ್ಬಿಣದ ಬೇಲಿಯ ಸರಳುಗಳಿಗೆ ಹಾನಿಯಾಗಿದೆ.
ಜಿಲ್ಲಾಡಳಿತದಿಂದ ಎನ್‌ಡಿಆರ್‌ಎಫ್ ತಂಡಕ್ಕೆ ಬೀಳ್ಕೊಡುಗೆ
ನಗರದ ಖಾಸಗಿ ಹೊಟೇಲ್‌ನಲ್ಲಿ 10 ನೇ ಬೆಟಾಲಿಯನ್‌ನ ಎನ್‌ಡಿಆರ್‌ಎಫ್ ತಂಡದ ಮುಖ್ಯಸ್ಥ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಲು, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved