• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಬೃಹತ್ ಚಿತ್ರಪಟ ಅನಾವರಣ
ಅಮಿತಾಯುಶ್ ಚಿತ್ರ ಪರದೆಯನ್ನು ಅರ್ಧ ಗಂಟೆಗಳ ಕಾಲ ಅನಾವರಣಗೊಳಿಸಲಾಯಿತು.
ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಮಾ.25 ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಪ್ರತಿಭಟನೆ
ಅವ್ಯವಸ್ಥೆಯಿಂದ ಕೂಡಿರುವ ಕೋಕೇರಿ- ಕೊಳಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಳಕೇರಿಯಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಮಂದಿರ ಸಮಾವೇಶ: 300ಕ್ಕೂ ಅಧಿಕ ದೇವಾಲಯಗಳ ಪ್ರತಿನಿಧಿಗಳು ಭಾಗಿ
ಕರ್ನಾಟಕ ದೇವಸ್ಥಾನ, ಮಠ ಹಾಗೂ ಧಾರ್ಮಿಕ ಸಂಸ್ಥೆಗಳ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ಸನಾತನ ಸಂಸ್ಥೆಯ ವತಿಯಿಂದ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಮಂದಿರ ಸಮಾವೇಶ ನಡೆಯಿತು. ಕೊಡಗು ಜಿಲ್ಲೆಯ 300ಕ್ಕೂ ಅಧಿಕ ದೇವಾಲಯಗಳ ಪ್ರತಿನಿಧಿಗಳು ಅರ್ಚಕರು ಇದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕಂದೀಲು’ ಆಯ್ಕೆ
ಫೆ.29 ರಿಂದ ಮಾ.7ರ ವರೆಗೆ ಬೆಂಗಳೂರಿನ ಒರಿಯಾನ್ ಮಾಲ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾತ್ಮಕ ವಿಭಾಗದಲ್ಲಿ ಕಂದೀಲು ಕನ್ನಡ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಕೊಟ್ಟುಕತ್ತೀರ ಯಶೋಧಾ ಪ್ರಕಾಶ್ ನಿರ್ದೇಶನದ ಸಿನಿಮಾ ಇದು.
ಮಹಿಳಾ ಸಬಲೀಕರಣ: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಕೊಡಗು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಮತ್ತಿತರರು ಮಾಹಿತಿ ನೀಡಿದರು.
ಕುಶಾಲನಗರ ಕನ್ನಿಕಾಪರಮೇಶ್ವರಿ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ
ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ದೇವಿಗೆ ಸ್ವರ್ಣ ಮುಖ ಕವಚ ಸಮರ್ಪಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ದೇವಸ್ಥಾನದಲ್ಲಿ ಚಂಡಿಕಾ ಹೋಮ ನೆರವೇರಿಸಲಾಯಿತು.
ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಬಿಜೆಪಿ ಆಗ್ರಹ
ಮಡಿಕೇರಿ ನಗರದ ಸಹಕಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಸರ್ಕಾರ ಮತ್ತು ಸಹಕಾರ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಿಗದಿತ ಸಮಯದಲ್ಲಿ ಚುನಾವಣೆ ನಡೆಸದೆ ಇರುವುದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದರು.
ಬೆಳೆಗಾರರ ಮೇಲೆ ಜೀತ ಪದ್ಧತಿ ಆರೋಪದಡಿ ಪ್ರಕರಣ ಸತ್ಯಕ್ಕೆ ದೂರ: ಸ್ಪಷ್ಟನೆ
ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ಬೆಳೆಗಾರರು ಹಾಗೂ ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದೆ. ಕೆಲವೊಂದು ಎನ್‌ಜಿಒಗಳ ಕುಮ್ಮಕ್ಕಿನಿಂದ ಕಾರ್ಮಿಕರನ್ನು ದಾರಿ ತಪ್ಪಿಸಿ ಯಾವುದೋ ಆಮಿಷಗಳನ್ನೊಡ್ಡಿ ಬೆಳೆಗಾರರನ್ನು ಸುಲಿಗೆ ಮಾಡಲು ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕುಟ್ಟ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಆರೋಪಿಸಿದ್ದಾರೆ.
ಮಡಿಕೇರಿ: ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಕ್ರೀಡಾಕೂಟ ಬಿಡ್ಡಿಂಗ್‌
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಆಯೋಜಿಸಲಾಗಿರುವ ಎರಡನೇ ವರ್ಷದ 10 ಕುಟುಂಬ 18 ಗೋತ್ರದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಕ್ರಿಕೆಟ್ ಕ್ರೀಡಾಕೂಟಕ್ಕೆ ಎರಡು ಹಂತಗಳಲ್ಲಿ ಬಿಡ್ಡಿಂಗ್ ನಡೆಸಲಾಯಿತು. ಏಪ್ರಿಲ್ 18 ರಿಂದ 28 ರವರೆಗೆ ನಡೆಯುವ ಕ್ರೀಡಾಕೂಟದಲ್ಲಿ ಹತ್ತು ಫ್ರಾಂಚೈಸಿಗಳ 150 ಆಟಗಾರರು ಮುಖಾಮುಖಿಯಾಗಲಿದ್ದಾರೆ.
ಬೇಡಿಕೆ ಈಡೇರಿಕೆ: ರಾಜ್ಯ ರೈತ ಸಂಘ ಧರಣಿ ಅಂತ್ಯ
ಕಳೆದ 20 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದರೂ ಕೃಷಿಗೆ ಉಚಿತ ವಿದ್ಯುತ್ ನೀಡಿಲ್ಲ. ಇತರ ಬೆಳೆಗಳಂತೆ ಕಾಫಿ ಬೆಳೆಗೂ ಸೌಲಭ್ಯ ಕಲ್ಪಿಸಬೇಕು. ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ಎಂಬುವುದು ನಗರದ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಆಗ್ರಹವಾಗಿತ್ತು. ಈ ಬೇಡಿಕೆ ಈಡೇರುವ ಭರವಸೆ ದೊರಕಿದೆ.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 548
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved