• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಥೀಂ ಪಾರ್ಕ್‌ ವಿವಾದ-ಕಾಂಗ್ರೆಸ್‌ ಮೇಲೆ ಬಿಜೆಪಿ ವೃಥಾರೋಪ: ಭಂಡಾರಿ, ಮೂರ್ತಿಯ ಭಾಗಗಳನ್ನು ಹಂಚುತ್ತಿರುವ ಕೈ ಪಾಳಯ!
ಕಾಂಗ್ರೆಸ್ ಪಕ್ಷ ಪರಶುರಾಮ ಥೀಂ ಪಾರ್ಕ್ ಹೆಸರಿನಲ್ಲಿ ಅಭಿವೃದ್ಧಿಗೆ ಅಡ್ಡಗಾಲು ಇಡುತ್ತಿದೆ ಎಂದು ಬಿಜೆಪಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌, ಕಾರ್ಯಕರ್ತರು ಪರಶುರಾಮ ಮೂರ್ತಿಯ ಪಿ‌ಒಪಿ ತುಂಡುಗಳನ್ನು ಹಂಚುತ್ತಿದ್ದಾರೆ.
ಮಡಿಕೇರಿ: ಜಿಲ್ಲಾ ಜಾನಪದ ಪರಿಷತ್ ವತಿಯಿಂದ ನಡೆದ ಜಾನಪದ ದಸರಾ
ಮಡಿಕೇರಿ ದಸರಾ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ನಡೆದ ಜಾನಪದ ದಸರಾ ಕಾರ್ಯಕ್ರಮದಲ್ಲಿ ರಾಗಿಕಲ್ಲನ್ನು ತಿರುಗಿಸುವ ಮೂಲಕ ಜಾನಪದ ದಸರಾಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿ
ಕರವಲೆ ದೇಗುಲ: ಹಿರಣ್ಯ ಕಶ್ಯಪು ವಧೆ ಮಂಟಪ: ರು.22 ಲಕ್ಷ ವೆಚ್ಚದಲ್ಲಿ ಮಂಟಪ ನಿರ್ಮಾಣ
ದೇವಾಲಯ ದಸರಾ ಸಮಿತಿ ಅಧ್ಯಕ್ಷರಾಗಿ ಗಜೇಂದ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಟಪದ ಕಥೆಯನ್ನು ಸಮಿತಿಯೇ ನಿರ್ದೇಶಿಸಿದೆ. ಬೆಂಗಳೂರು ಮೂರ್ತಿ ಸ್ಟುಡಿಯೋ ಸೆಟ್ಟಿಂಗ್ ಮಾಡಲಿದೆ. ದಿಂಡಿಗಲ್ ಲೈಟಿಂಗ್ ಆರ್ಚ್ ಲೈಟಿಂಗ್ ಬೋರ್ಡ್ ಸಜ್ಜು ಮಾಡಲಿದೆ. ಮಡಿಕೇರಿಯ ಅನಿಲ್ ಸ್ಕಂದ ಸ್ಟುಡಿಯೋ ಧ್ವನಿರ್ಧಕ ವ್ಯವಸ್ಥೆ ಮಾಡಲಿದೆ.
ಉಚ್ಚಿಲ ದಸರಾ: ಜನಮನ ರಂಜಿಸಿದ ಶತವೀಣಾವಲ್ಲರಿ
ಸಂಜೆ 4.30ರಿಂದ ಮಣಿಪಾಲದ ವಿದುಷಿ ಪವನ ಬಿ. ಆಚಾರ್ಯ ಅವರ ಸಾರಥ್ಯದಲ್ಲಿ ಶತವೀಣಾವಲ್ಲರಿ - 151 ಮಂದಿ ವೀಣಾವಾದಕಿಯರು ಏಕಕಾಲದಲ್ಲಿ ವೀಣಾವಾದನ ಕಛೇರಿ ನಡೆಸಿಕೊಟ್ಟು ದಾಖಲೆ ನಿರ್ಮಿಸಿದರು.
ಸುಂಟಿಕೊಪ್ಪ ನಂದಿನಿ ಕ್ಷೀರ ಕೇಂದ್ರಕ್ಕೆ ಬೀಗ: ಗ್ರಾಹಕರ ಪರದಾಟ
ಒಂದೂವರೆ ದಶಕದ ಹಿಂದೆ ಸಾರ್ವಜನಿಕ ಹಿತಾಸಕ್ತಿ ಹಿನ್ನಲೆಯಲ್ಲಿ ಸಾಕಷ್ಟು ಪ್ರಯತ್ನ ಹಾಗೂ ಬೇಡಿಕೆಯ ಫಲವಾಗಿ ನಂದಿನಿ ಕ್ಷೀರಕೇಂದ್ರ ಸುಂಟಿಕೊಪ್ಪ ಹೋಬಳಿ ಕೇಂದ್ರಕ್ಕೆ ಮಂಜೂರಾಗಿತ್ತು. ಆಗ ನಡೆದ ಹೋರಾಟದಲ್ಲಿ ಸ್ಥಳೀಯ ಪ್ರಮುಖರು ಸುಂಟಿಕೊಪ್ಪ ಪಂಚಾಯಿತಿಯಲ್ಲಿ ನಂದಿನಿ ಕ್ಷೀರ ಕೇಂದ್ರಕ್ಕೆ ಶಾಶ್ವತ ಜಾಗ ಮಂಜೂರಿಗೆ ಸಾಕಷ್ಟು ಶ್ರಮಿಸಿದ್ದರು. ಬಳಿಕ ನಂದಿನಿ ಕ್ಷೀರಕೇಂದ್ರವು ದುಪ್ಪಟ್ಟು ಬೆಲೆಗೆ ಹರಾಜಾಗಿತ್ತು.
ನಿಗದಿಗಿಂತ ಒಂದು ನಿಮಿಷ ಮುಂಚೆ ಉಕ್ಕಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ತಾಯಿ ಕಾವೇರಿ
ತಲಕಾವೇರಿ ಕ್ಷೇತ್ರದಲ್ಲಿ ಕೊಡಗು ಏಕೀಕರಣ ರಂಗದಿಂದ ಸಹಸ್ರಾರು ಭಕ್ತರಿಗೆ ಇನ್ನು ಒಂದು ತಿಂಗಳು ಅನ್ನಸಂತರ್ಪಣೆ ನಡೆಯಲಿದೆ.ಬುಧವಾರ ಜಿಲ್ಲೆಯ ವಿವಿಧೆಡೆಗಳಿಂದ ಮಾತ್ರವಲ್ಲದೇ ರಾಜ್ಯದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಬಂದು ಪುಣ್ಯ ತೀರ್ಥವನ್ನು ಸ್ವೀಕರಿಸಿದರು.
ಸೋಮವಾರಪೇಟೆಗೆ ಗೋ ಸಂರಕ್ಷಣಾ ಯಾತ್ರೆ ಪ್ರವೇಶ
ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಹಾಗೂ ಗೋಸೇವಾ ಗತಿವಿಧಿ ಕರ್ನಾಟಕ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದಲ್ಲಿ ನಡೆಯಲಿರುವ ಅಷ್ಟೋತ್ತರ ಶ್ರೀಮದ್ ಭಾಗವತ ಸಪ್ತಾಹ ಮಹಾಯಜ್ಞಾದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಗೋ ಸಂರಕ್ಷಣಾ ಯಾತ್ರೆ ಬುಧವಾರ ಸೋಮವಾರಪೇಟೆ ಪಟ್ಟಣ ಪ್ರವೇಶಿಸಿತು.
ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ: ಕದಂಬ ಕೌಶಿಕೆ ಮಂಟಪ, ಈ ವರ್ಷ 50ನೇ ವರ್ಷದ ದಸರಾ ಸಂಭ್ರಮ
ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಹಿರಿಯಕ್ಕಳೆನಿಸಿರುವ ನಗರದ ರಾಜಾಸೀಟು ಸಮೀಪವಿರುವ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ದಸರಾ ಸಮಿತಿಯಿಂದ ಈ ಬಾರಿ 50ನೇ ವರ್ಷದ ದಸರಾ ಉತ್ಸವ ಆಚರಿಸಲಾಗುತ್ತಿದೆ.ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6ರಿಂದ 10ರ ವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಡಗು ಬಿಜೆಪಿ ಪ್ರತಿಭಟನೆ
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೊಡಗು ವಿವಿಗೆ ಸಚಿವ ಭೋಸರಾಜು ಭೇಟಿ, ಪ್ರಗತಿ ಪರಿಶೀಲನೆ
ಕೊಡಗು ವಿಶ್ವವಿದ್ಯಾಲಯಕ್ಕೆ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved