• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಎಸ್‍ವೈಎಸ್ ಮತ್ತು ಎಸ್‍ಎಸ್‍ಎಫ್ ಸೋಮವಾರಪೇಟೆ ಸರ್ಕಲ್ ವತಿಯಿಂದ ಬುಧವಾರ ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
ಶನಿವಾರಸಂತೆ: ರೈತರ ಕೃಷಿ ವಿದ್ಯುತ್‌ ಸಂಪರ್ಕ ಕಡಿತ ವಿರೋಧಿಸಿ ಪ್ರತಿಭಟನೆ
ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಲ್ಲಿ ರೈತರ 1 ಎಚ್‍ಪಿ ಯಿಂದ 10 ಎಚ್‍ಪಿ ಪಂಪ್‍ಸೆಟಿಗೆ ಉಚಿತ ವಿದ್ಯುತ್ ಸರಬರಾಜು ನೀಡಿದೆ. ಆದರೆ ವಿದ್ಯುತ್ ಇಲಾಖೆ ಕೊಡಗು ಜಿಲ್ಲೆಯಲ್ಲಿ ರೈತರು ಈ ಹಿಂದೆ ಬಾಕಿ ಮಾಡಿರುವ 10 ಎಚ್‍ಪಿ ವರೆಗಿನ ಪಂಪ್‍ಸೆಟ್ಟಿನ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಇದೀಗ ಚೆಸ್ಕಾಂ ರೈತರ 10 ಎಚ್‍ಪಿ ಪಂಪ್‍ಸೆಟಿನ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ ಎಂದು ಆಕ್ಷೇಪಿಸಿ ರೈತರು ಪ್ರತಿಭಟಿಸಿದರು.
ಲೋಕಸಭಾ ಚುನಾವಣೆ; ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾಡಳಿತ ಸಿದ್ಧಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಬುಧವಾರ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾಹಿತಿ ನೀಡಿದರು.
ರೈತರ ಪಂಪ್ ಸೆಟ್ ವಿದ್ಯುತ್ ಕಡಿತಕ್ಕೆ ಖಂಡನೆ: ಚೆಸ್ಕಾಂ ಕಚೇರಿ ಎದುರು ರೈತರ ಧರಣಿ ಆರಂಭ
10 ಎಚ್‌.ಪಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಮಡಿಕೇರಿಯ ಸೆಸ್ಕ್ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಬುಧವಾರ ಧರಣಿ ನಡೆಸಿತು. ರಾತ್ರಿ ವರೆಗೂ ರೈತರು ಧರಣಿ ಮುಂದುವರಿಸಿದರು.
ವಿದ್ಯುತ್ ಸಂಪರ್ಕ ಇಲ್ಲದಿದ್ದರೂ ಬಂತು ಸಾವಿರ ಸಾವಿರ ಬಿಲ್‌ !
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಟ್‌ ಬಡವರ ಮನೆಗೆ ಇನ್ನೂ ವಿದ್ಯುತ್ ಸಂಪರ್ಕವೇ ಬಂದಿಲ್ಲ. ಮೀಟರ್ ಬೋರ್ಡ್ ಕೂಡ ಹಾಕಿಲ್ಲ. ಕರೆಂಟ್ ಕಂಬ ಕೂಡ ಹಾಕಿಲ್ಲ. ಆದರೆ ಚೆಸ್ಕಾಂನಿಂದ ಈ ಬಡವರಿಗೆ ವಿದ್ಯುತ್ ಬಿಲ್ ಕಟ್ಟಿ ಅಂತ ಸಾವಿರಾರು ರು. ಬಿಲ್​ ಬಂದಿದೆ. ಚೆಸ್ಕಾಂನ ಕೆಲವು ಕಾಣದ ಕೈಗಳು ಇಲ್ಲಿ ಭಾರೀ ಗೋಲ್ಮಾಲ್​ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಹುಲಿ ದಾಳಿ ಶಂಕೆ: ಕೊಡಗಿನಲ್ಲಿ ದನಗಳ ಕಳೇಬರ ಪತ್ತೆ, ಗ್ರಾಮಸ್ಥರಿಗೆ ಆತಂಕ
ಕಳೆದ ಒಂದು ವಾರದಲ್ಲಿ ಕೊಡಗಿನ ಕೇಮಾಟ್ ಭಾಗದಲ್ಲಿ ನಾಲ್ಕು ಹಸುಗಳು ನಾಪತ್ತೆಯಾಗಿದ್ದು, ಹುಡುಕಲು ತೆರಳಿದ ಯೂಸುಫ್ ಅವರಿಗೆ ಪ್ರಾಣಿಯ ಹೆಜ್ಜೆ ಗುರುತು ಕಾವೇರಿ ನದಿ ದಡದಲ್ಲಿ ಕಂಡಿದ್ದು ಹುಲಿಯ ಪಾದದ ಚಿಹ್ನೆ ಹೋಲುತ್ತಿದೆ. ಇದರೊಂದಿಗೆ ಅಲ್ಲಿ ಒಂದು ಹಸುವಿನ ಕಳೇಬರ ಕೂಡಾ ಕಂಡುಬಂದಿದೆ ಎಂದು ಯೂಸುಫ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
ನಾಪೋಕ್ಲು: 25ರಂದು ಆರೋಗ್ಯ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ ಶಿಬಿರ
ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿ, ಎ.ಕೆ ಸುಬ್ಬಯ್ಯ ಎಜುಕೇಶನ್ ಟ್ರಸ್ಟ್ ,ಕೊಡವ ಸಮಾಜ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಹಾಗೂ ಶ್ರೀರಾಮ ಟ್ರಸ್ಟ್ ೨೫ರಂದು ನಾಪೋಕ್ಲಿನಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿವೆ.
ಕೊಡವ ಭಾಷೆ 8ನೇ ಶೆಡ್ಯೂಲ್ ಗೆ ಸೇರಿಸಲು ಒತ್ತಾಯಿಸಿ ಸಿಎನ್‌ಸಿ ಧರಣಿ
ಸಿಎನ್‌ಸಿ ಬುಧವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. 2024ರ ವಿಶ್ವ ಮಾತೃಭಾಷಾ ದಿನದಂದು ಯುನೆಸ್ಕೋ ‘ಜಗತ್ತಿನಾದ್ಯಂತ ಮಾತೃಭಾಷೆಗಳಲ್ಲಿ ವೈವಿಧ್ಯ ಭಾಷೆಗಳ ಶಿಕ್ಷಣ ಕಲಿಕೆಗೆ ಆದ್ಯತೆ’ ಎಂಬ ಘೋಷವಾಕ್ಯ ಮೊಳಗಿಸಿದ್ದು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು.
ಕುಶಾಲನಗರ: ನಾಳೆ ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು ಸಮಾವೇಶ
ಕುಶಾಲನಗರ ರೈತ ಸಹಕಾರ ಭವನದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಕೊಡಗು ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು ಸಮಾವೇಶ ನಡೆಯಲಿದೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7204082658 ಗೆ ಸಂಪರ್ಕಿಸುವಂತೆ ಕಾರ್ಯಕ್ರಮ ಸಂಯೋಜಕ ವಿಜಯಕುಮಾರ್ ತಿಳಿಸಿದ್ದಾರೆ.
ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಮಡಿಕೇರಿ ಗಾಂಧಿ ಭವನದಲ್ಲಿ ಮಂಗಳವಾರ ಆಚರಿಸಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 548
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved