ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಟೆಗಾರರಿಂದ ಅರಣ್ಯ ಇಲಾಖೆ ವಾಹನದ ಮೇಲೆ ಗುಂಡಿನ ದಾಳಿ
ವಾಹನದಲ್ಲಿ ಬೇಟೆಯಾಡಲು ಬಂದ ನಾಲ್ವರು ಆರೋಪಿಗಳ ಪೈಕಿ ಚೌಡ್ಲು ಗ್ರಾಮದ ರಾಜಶೇಖರ್, ಕೆಂಚಮನಬಾಣೆಯ ಧನು ಎಂಬವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ಪೈಕಿ ಆರೋಪಿ ಧನು ಘಟನೆ ಸ್ಥಳದ ಪಕ್ಕ ಕಾಫಿತೋಟವೊಂದರಲ್ಲಿ ಅವಿತುಕೊಂಡಿದ್ದ. ಈತನನ್ನು ಗುರುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಅಜ್ಜಮಾಡ ದೇವಯ್ಯ ವೃತ್ತಕ್ಕೆ ಮತ್ತೆ ಬಸ್ ಡಿಕ್ಕಿ
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬುಧವಾರ ಕೆಎಸ್ ಆರ್ ಟಿಸಿ ಬಸ್ ನಿಂದ ಮತ್ತೆ ಹಾನಿಯಾಗಿದ್ದು ವೃತ್ತದ ಸುತ್ತ ನಿರ್ಮಿಸಿರುವ ಕಬ್ಬಿಣದ ಬೇಲಿಯ ಸರಳುಗಳಿಗೆ ಹಾನಿಯಾಗಿದೆ.
ಜಿಲ್ಲಾಡಳಿತದಿಂದ ಎನ್ಡಿಆರ್ಎಫ್ ತಂಡಕ್ಕೆ ಬೀಳ್ಕೊಡುಗೆ
ನಗರದ ಖಾಸಗಿ ಹೊಟೇಲ್ನಲ್ಲಿ 10 ನೇ ಬೆಟಾಲಿಯನ್ನ ಎನ್ಡಿಆರ್ಎಫ್ ತಂಡದ ಮುಖ್ಯಸ್ಥ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಲು, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ದೇಚೂರು ಶ್ರೀ ರಾಮ ಮಂದಿರ ಮಂಟಪದಲ್ಲಿ ಮಧು ಕೈಟಭ ಸಂಹಾರ ಸಾರಾಂಶ
ಈ ಬಾರಿ ವಿಷ್ಣುವಿನಿಂದ ಮಧು ಕೈಟಭರ ಸಂಹಾರ ಎಂಬ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, 13 ಕಲಾಕೃತಿಗಳು ಮಂಟಪದಲ್ಲಿ ಇರಲಿವೆ. ರು.10 ಲಕ್ಷ ವೆಚ್ಚದಲ್ಲಿ ಮಂಟಪ ಸಿದ್ಧಗೊಳ್ಳುತ್ತಿದ್ದು, ಈಗಾಗಲೇ ಕೆಲಸ ನಡೆಯುತ್ತಿದೆ ಎಂದು ದೇಚೂರು ಶ್ರೀ ರಾಮ ಮಂದಿರ ಮಂಟಪ ಸಮಿತಿ ಅಧ್ಯಕ್ಷ ವಿ. ವೇಣು ಗೋಪಾಲ್ ತಿಳಿಸಿದ್ದಾರೆ.
ಮುಂದುವರಿದ ಸಿಎನ್ಸಿ ಪಾದಯಾತ್ರೆ: ಇಂದು ಪೊನ್ನಂಪೇಟೆಯಲ್ಲಿ ಸಭೆ
ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ಮೂರನೇ ಹಂತದ ಪಾದಯಾತ್ರೆ
ಪೇಟೆ ಶ್ರೀ ರಾಮ ಮಂದಿರ ಮಂಟಪ: ವೈಕುಂಠ ದರ್ಶನ ಕಥಾ ಸಾರಂಶ
ಐತಿಹಾಸಿಕ ಮಡಿಕೇರಿ ದಸರಾ ಉತ್ಸವದಲ್ಲಿ ಪೇಟೆ ಶ್ರೀ ರಾಮ ಮಂದಿರ ಪ್ರಮುಖ ಪಾತ್ರ ವಹಿಸುತ್ತದೆ. ಈ ಬಾರಿಯ ಮಂಟಪದಲ್ಲಿ ವೈಕುಂಠ ದರ್ಶನ ಎಂಬ ಕಥಾಸಾರಂಶ ಅಳವಡಿಸಲಾಗುತ್ತಿದ್ದು, 8 ಲಕ್ಷ ರು. ವೆಚ್ಚ ಮಾಡಲಾಗುತ್ತಿದೆ. ಈಗಾಗಲೇ ಮಂಟಪ ಕೆಲಸ ಭರದಿಂದ ಸಾಗಿದೆ.
ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ
ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಅಂಬಲ ಮಹಿಳಾ ಸಮಾಜ ನೆಲಜಿ ವತಿಯಿಂದ ಆಯೋಜಿಸಿದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೋವಿ ಪೂಜೆ.
ಕೊಡವ ಲ್ಯಾಂಡ್ಗಾಗಿ ಒತ್ತಾಯ: ದಕ್ಷಿಣ ಕೊಡಗಿನ ವಿವಿಧೆಡೆ ಸಿಎನ್ಸಿ ಪಾದಯಾತ್ರೆ
ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಸಜ್ಜು!
ಉಪನ್ಯಾಸಕರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕಾಲೇಜಿಗೆ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳು ಆಗಮಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಆಗ್ರಹಿಸಿ ಅ.10ರಂದು ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯಾಗಿ ಮೌನ ಪ್ರತಿಭಟನೆ ನಡೆಸಲಿದ್ದಾರೆ.
ಮಡಿಕೇರಿ ದಸರಾ: ಅ.15ರಿಂದ ಕ್ರೀಡಾಕೂಟ
ದಸರಾ ಕ್ರೀಡಾಕೂಟ ಆರಂಭಿಕ ದಿನದಂದು ಪುರುಷರು, ಮಹಿಳೆಯರು, 1 ರಿಂದ 4ನೇ ತರಗತಿ ವಿದ್ಯಾರ್ಥಿಗಳು, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪಿಯುಸಿ ವಿದ್ಯಾರ್ಥಿಗಳ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
< previous
1
...
470
471
472
473
474
475
476
477
478
next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ