• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡೂರಿನ ದೇವರಕೆರೆ, ಪಟ್ಟಣದ ಆನೆಕೆರೆಗೆ ಬಾಗಿನ ಅರ್ಪಣೆ
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಉದ್ಯಮಿ ಹರಪ್ಪಳ್ಳಿ ರವೀಂದ್ರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ
ಪಟ್ಟಣದ ಕಕ್ಕೆಹೊಳೆಯಿಂದ ಆರಂಭವಾದ ಮೆರವಣಿಗೆ, ಮುಖ್ಯ ರಸ್ತೆಯ ಮೂಲಕ ಜೇಸೀ ವೇದಿಕೆಯ ಬಳಿ ಸಮಾವೇಶಗೊಂಡಿತು.
ಚೌಡ್ಲು ಗ್ರಾಪಂ: ಸೈನಿಕ ರಸ್ತೆ ಕೆಸರುಮಯ, ನಾಗರಿಕರ ಆಕ್ರೋಶ
ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆದರೂ ಈವರೆಗೆ ಪ್ರಯೋಜನವಾಗಿಲ್ಲ
ವಿವಿಧ ಕಾರ್ಮಿಕ ಸಂಘಟನೆ ನೌಕರರ ಪ್ರತಿಭಟನೆ
ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆ ನೌಕರರು ಪ್ರತಿಭಟನೆ ನಡೆಸಿದರು.
ಫಲಾನುಭವಿಗಳಿಗೆ ವಸತಿ ನಿರ್ಮಾಣ ಕಾರ್ಯಾದೇಶ ಪತ್ರ ವಿತರಣೆ
ಸಾರ್ವಜನಿಕರು ಮನೆ ನಿರ್ಮಾಣ ಮಾಡಿ ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಸಾಹಿತ್ಯಕ್ಕಿದೆ ಎಲ್ಲರ ಬೆಸೆಯುವ ಶಕ್ತಿ: ಸುಬ್ರಾಯ ಸಂಪಾಜೆ
ಲೇಖಕಿ ಸ್ಮಿತಾ ಅಮೃತರಾಜ್ ಮಾತನಾಡಿ, ಸಮಾಜದಲ್ಲಿನ ನ್ಯೂನತೆಗಳನ್ನು ಪ್ರತಿಬಿಂಬಿಸುವ ದೊಡ್ಡ ಶಕ್ತಿ ಚುಟುಕು ಸಾಹಿತ್ಯಕ್ಕಿದೆ ಎಂದು ಅಭಿಪ್ರಾಯಪಟ್ಟರು.
ಸೋ.ಪೇಟೆ ಗ್ರಾಮೀಣ ಪ್ರದೇಶಗಳಿಗೆ ಸಂಸದ ಯದುವೀರ್ ಭೇಟಿ: ಅಹವಾಲು ಸ್ವೀಕಾರ
ಭಾರತೀಯ ಜನತಾ ಪಕ್ಷದ ವತಿಯಿಂದ ಶಕ್ತಿ ಕೇಂದ್ರಗಳ ಭೇಟಿ ಹಾಗೂ ಸ್ಥಳೀಯವಾಗಿ ಸಮಸ್ಯೆ ಬಗ್ಗೆ ತಿಳಿಯಲು ಮತ್ತು ಪಕ್ಷದ ಸಂಘಟನಾತ್ಮಕ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಐಗೂರು, ಕಿರಗಂದೂರು, ಶಾಂತಳ್ಳಿ ಗ್ರಾಮಗಳಿಗೆ ಮೈಸೂರು -ಕೊಡಗು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
ವಿಕಲಚೇತನರಿಗೆ ಸರ್ಕಾರದಿಂದ ಹಲವು ಸೌಲಭ್ಯ: ಯದುವೀರ್
ಕೊಡಗು ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರು. ವೆಚ್ಚದ 344 ಸಾಧನ ಸಲಕರಣೆ ವಿತರಣೆ ಮಾಡಲಾಯಿತು.
ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ಕೆ.ಕೆ.ಪ್ರಸಾದ್‌ ಚುನಾವಣೆಗೆ 6 ವರ್ಷ ಅನರ್ಹ
ಗ್ರಾಪಂ. ಅನುದಾನ ದುರುಪಯೋಗ ಸಾಬೀತಾದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಕೆ.ಪ್ರಸಾದ್ ಅವರನ್ನು ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಿ ಮುಂದಿನ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ದೃಷ್ಟಿಕೇಂದ್ರದ ಸೇವೆ ಎಲ್ಲರಿಗೂ ತಲುಪಲಿ: ಡಾ. ಮಂತರ್‌ ಗೌಡ
ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕುಶಾಲನಗರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆಶಾಕಿರಣ ದೃಷ್ಟಿಕೇಂದ್ರ ಉದ್ಘಾಟಿಸಲಾಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved