ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಬಜೆಟ್ ನಲ್ಲಿ ಮೂಲಭೂತ ಸೌಕರ್ಯಗಳ ಆದ್ಯತೆಗೆ ಎಸ್ಡಿಪಿಐ ಆಗ್ರಹ
ರಾಜ್ಯ ಸರ್ಕಾರ ಮಾ. 7ರಂದು ಮಂಡಿಸುವ ಬಜೆಟ್ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಎಸ್ಡಿಪಿಐ ಆಗ್ರಹಿಸಿದೆ.
ಮಾದಕ ವಸ್ತುಗಳ ದುಶ್ಚಟದಿಂದ ದೂರವಿರಿ: ಕೆ.ಎಸ್.ಸುಂದರರಾಜ್
ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ರಾಜ್ ಹೇಳಿದರು.
7ರಂದು ಸುಂಟಿಕೊಪ್ಪ ಗ್ರಾಮ ದೇವರ ವಾರ್ಷಿಕೋತ್ಸವ
ಸುಂಟಿಕೊಪ್ಪ ಗ್ರಾಮ ದೇವರ 6ನೇ ವರ್ಷದ ವಾರ್ಷಿಕ ಪೂಜೆಯು ಮಾ. 7ರಂದು ನಡೆಯಲಿದೆ.
ಮಡಿಕೇರಿ: ಸಿಐಟಿಯು ಪ್ರಚಾರ ಆಂದೋಲನ, ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಮಡಿಕೇರಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಪ್ರಚಾರ ಆಂದೋಲನ ನಡೆಯಿತು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿದರು.
ರಾಫ್ಟಿಂಗ್ ಸಾಹಸ ಕ್ರೀಡೆ ಸ್ಥಗಿತ
ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಇಳಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ದುಬಾರೆ ಪ್ರವಾಸಿ ಕೇಂದ್ರದ ಬಳಿ ನದಿಯಲ್ಲಿ ರಾಫ್ಟಿಂಗ್ ಸಾಹಸ ಕ್ರೀಡೆ ಸ್ಥಗಿತಗೊಂಡಿದೆ.
ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ವಾರ್ಷಿಕೋತ್ಸವ ಸಂಪನ್ನ
ಬೈಚನಹಳ್ಳಿ ಗ್ರಾಮ ದೇವತೆ ಶ್ರೀ ಮಾರಿಯಮ್ಮ ದೇವಸ್ಥಾನದ 16ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಕೊಡಗು ವಿವಿ ಅವಶ್ಯಕತೆ ಅನಿವಾರ್ಯತೆಯ ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಕೆ
ಕೊಡಗು ವಿಶ್ವವಿದ್ಯಾಲಯದ ಅವಶ್ಯಕತೆ ಮತ್ತು ಅನಿವಾರ್ಯತೆ ಬಗ್ಗೆ ಸಮಗ್ರ ವರದಿಯೊಂದನ್ನು ವಿವಿ ಕುಲಪತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಮೂರ್ನಾಡುನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮೂರ್ನಾಡುನಲ್ಲಿ ಹೆಲ್ತ್ಫಸ್ಟ್ ಆಸ್ಪತ್ರೆ ಮೂರ್ನಾಡು ಇದರ ವತಿಯಿಂದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಆಗಳಿ ಉದ್ಭವ ಶ್ರೀ ಗವಿಸಿದ್ದೇಶ್ವರ ಸ್ವಾಮಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ
ಆಗಳಿ ಗ್ರಾಮದ ಪುರಾಣ ಮತ್ತು ಇತಿಹಾಸ ಪ್ರಸಿದ್ಧ ಉದ್ಭವ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ 37ನೇ ವರ್ಷದ ಪೂಜಾ ಮಹೋತ್ಸವ ನಡೆಯಿತು.
ಭಾಷೆ ನಾಶವಾದಲ್ಲಿ ಸಮುದಾಯ ಏಳಿಗೆ ಅಸಾಧ್ಯ: ಪ್ರೊ. ಬಿಳಿಮಲೆ
ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ ಎಂದು ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
< previous
1
...
44
45
46
47
48
49
50
51
52
...
408
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು