• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಬಿಜೆಪಿಯಿಂದ ಸೋಮವಾರ ಧರ್ಮಸ್ಥಳ ಚಲೋ
ಪ್ರತಿಭಟನೆಗೆ ರಾಜ್ಯದ ಮೂಲೆ ಮೂಲೆಗಳಿಂದ ಅಂದಾಜು 1 ಲಕ್ಷಕ್ಕೂ ಮೇಲ್ಪಟ್ಟು ಕಾರ್ಯಕರ್ತರು ಮತ್ತು ಭಕ್ತವೃಂದ ಭಾಗವಹಿಸಲಿದ್ದಾರೆ.
ಓಟ ಸ್ಪರ್ಧೆ: ಗೌತಮ್ ಎಸ್. ರಾಜ್ಯಮಟ್ಟಕ್ಕೆ ಆಯ್ಕೆ
ರೆಡ್ ರಿಬ್ಬನ್, ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮಡಿಕೇರಿಯಲ್ಲಿ ನಡೆದ ರನ್ನಿಂಗ್ ಇವೆಂಟ್ (5 ಕಿ.ಮೀ. ಓಟ)ನಲ್ಲಿ ಭಾಗವಹಿಸಿದ್ದ ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನ ಗೌತಮ್ ಎಸ್. ಮೊದಲನೇ ಸ್ಥಾನ ಪಡೆದುಕೊಂಡಿದ್ದಾರೆ.
ಪಾಡಿ ಇಗ್ಗುತಪ್ಪ ದೇವಳ: ಸಿಂಹ ಮಾಸದ ಆರಾಧನೆ ಸಂಪನ್ನ
ಸಂಪ್ರದಾಯದಂತೆ ಬೆಳಗ್ಗೆ ದೇವತಕ್ಕರು ಹಾಗೂ ಇತರ ತಕ್ಕರ ಮನೆಗಳಿಂದ ಪಲ್ ಬೈವಾಡು ಆಗಮಿಸಿತು. ಅಯ್ಯಪ್ಪ ಕಟ್ಟೆಯ ಮುಂದೆ ದೇವತಕ್ಕರು ಹಾಗೂ ಊರು ನಾಡಿನ ತಕ್ಕರು ಸೇರಿ ನಡೆಸುವ ಪ್ರಾರ್ಥನೆಯೊಂದಿಗೆ ಸಿಂಹ ಮಾಸದ ಆರಾಧನೆಗೆ ಚಾಲನೆ ನೀಡಲಾಯಿತು.
ಪ್ರತಿಭೆ ಗುರುತಿಸಲು ಶಿಕ್ಷಣ ಅಗತ್ಯ: ಅಂತೋಣಿ ವಿಜಯನ್
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಆಶ್ರಯದಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಯಿತು.
ಎಚ್‌ಐವಿ, ಏಡ್ಸ್ ಅರಿವು ಆಂದೋಲನ: ಮ್ಯಾರಥಾನ್
ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್‌ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ರಾಷ್ಟ್ರೀಯ ಉಚಿತ ಸಹಾಯವಾಣಿ 1097, ಎಚ್‌ಐವಿ, ಏಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯ್ದೆ 2017 ಇತ್ಯಾದಿ ಕುರಿತು ಅರಿವು ಮೂಡಿಸುವುದು.
ಮಡಿಕೇರಿ ದಸರಾ ಸಂಭ್ರಮದ ಆಚರಣೆಗೆ ನಿರ್ಧಾರ
ಮಡಿಕೇರಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ನಡಿಕೇರಿಯಂಡ ಚಿಣ್ಣಪ್ಪ ಕೊಡವ ಜನಾಂಗದ ಪ್ರಾತಃಕಾಲ ಸ್ಮರಣೀಯರು: ಡಾ. ಶಿವಪ್ಪ
ಪೊನ್ನಂಪೇಟೆ ಕೊಡವ ಸಮಾಜ ಹಾಗೂ ಪೊಮ್ಮಕ್ಕಡ ಕೂಟ ಜಂಟಿ ಆಶ್ರಯದಲ್ಲಿ ಮಹಾನ್ ಸಾಹಿತಿ ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜನ್ಮೋತ್ಸವ ಕಾರ್ಯಕ್ರಮ ನಡೆಯಿತು.
ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಮುಂದಾಗಿ: ಟಿ.ಜಿ. ಪ್ರೇಮಕುಮಾರ್
ಜನಜಾಗೃತಿ ಅಂದೋಲನ ಅಂಗವಾಗಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯ ಮಹತ್ವ ಕುರಿತು ಜಾಗೃತಿ ನಡೆಸಲಾಯಿತು.
ಸೋಮವಾರಪೇಟೆ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ
ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಂದುಕೊರತೆ ಸಭೆ ನಡೆಯಿತು.
ನಾಪೋಕ್ಲು ವಲಯ ಕ್ರೀಡಾಕೂಟ: ಮರ್ಕಝ್ ಶಾಲೆ ಪ್ರಥಮ
ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದ ಬಾಲಕರ ವಾಲಿಬಾಲ್‌ ಸ್ಪರ್ಧೆಯಲ್ಲಿ ಕೊಟ್ಟಮುಡಿಯ ಮರ್ಕಝ್‌ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 540
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved