• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಗ್ರಾಮಸಭೆ: ರಾಜ್ಯ, ರಾಷ್ಟ್ರ ಮಟ್ಟದ ಸಾಧಕರಿಗೆ ಗೌರವ
ಸುಂಟಿಕೊಪ್ಪದ ಶಾಂತಿನಿಕೇತನ ಶಾಲೆಯ ಆವರಣದಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಗೌರವ ಸಮರ್ಪಣೆ ನಡೆಯಿತು. ಶಾಲೆಯ ಮುಖ್ಯೋಪಾದ್ಯಾಯನಿ ಮೇರಿಫಾತೀಮಾ ಅವರು ರಾಜ್ಯ ಮಟ್ಟದ ಉತ್ತಮ ಮುಖ್ಯೋಪಾದ್ಯಾಯನಿ ಪ್ರಶಸ್ತಿಗೆ ಭಾಜನರಾಗಿದ್ದು, ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 8ನೇ ತರಗತಿಯ ಬಾಲವಿಜ್ಞಾನಿ ಎ.ಎಸ್.ಶ್ರೀಶಾ ಇತ್ತೀಚೆಗೆ ನಡೆದ ರಾಜ್ಯಮಟ್ಟದ ‘ಬಾಲವಿಜ್ಞಾನ’ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಗೌರವಿಸಲಾಯಿತು.
ಮಡಿಕೇರಿ: ಮೇಯಲ್ಲಿ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್
ಕೊಡವ ಯುವಕರಿಗೆ ಸೀಮಿತವಾಗಿರುವ ಪಂದ್ಯಾವಳಿ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ ನಡೆಯಲಿದೆ. 14 ವರ್ಷ ಮೇಲ್ಪಟ್ಟ ಆಟಗಾರರಿಗೆ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ ರು.1.50 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ರು.75 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು.
ಚೆರಿಯಪರ೦ಬು ವಾರ್ಷಿಕ ಉರೂಸ್ ಆಚರಣೆಗೆ ಚಾಲನೆ
ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಚೆರಿಯಪರ೦ಬು ಉರೂಸ್ ಆಚರಣೆಗೆ ಶುಕ್ರವಾರ ಚಾಲನೆ ನೀಡಲಾಯಿತು. ಶುಕ್ರವಾರ ಜುಮ ನಮಾಜ್ ಬಳಿಕ ಬಳಿಕ ದರ್ಗಾ ತೆರಳಿದ ಕೊಡಗಿನ ಖಾಝಿ ಅಬ್ದುಲ್ಲಾ ಫೈಝಿ ನೂತನವಾಗಿ ದರ್ಗಾ ಆವರಣದಲ್ಲಿ ಅಳವಡಿಸಲಾದ ಇಂಟರ್‌ಲಾಕ್‌ ಲೋಕಾರ್ಪಣೆಗೊಳಿಸಿದರು.
ಇಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

ಕರ್ನಾಟಕ ಲೋಕಾಯುಕ್ತ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಮಡಿಕೇರಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಕಣದಲ್ಲಿ ಒಣಗಿಸಲು ಇಟ್ಟಿದ್ದ ಹಸಿ ಕಾಫಿ ಕದ್ದ ಆರೋಪಿಗಳ ಬಂಧನ
ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ನಿವಾಸಿಯಾದ ಚಿದಾನಂದ ವೈ.ಎ. ಎಂಬವರು ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಸುಮಾರು 2500 ಕೆ.ಜಿ. ಹಸಿ ಕಾಫಿಯನ್ನು ಜ.31ರಂದು ಕಳ್ಳತನ ಮಾಡಿರುವ ಬಗ್ಗೆ ದೂರು ನೀಡಲಾಗಿತ್ತು.
ಪಾಲಿಬೆಟ್ಟ: ಇಂದಿನಿಂದ ಇತಿಹಾಸ ಪ್ರಸಿದ್ಧ ಉರೂಸ್ ಪ್ರಾರಂಭ

ಆರ್ಕಾಡ್ ಪಟ್ಟಾಣ್ ಬಾಬಾ ಶಾವಲಿ ಉರೂಸ್ ನೇರ್ಚೆ ಫೆ.9ರಿಂದ 12ರ ವರೆಗೆ ಸರ್ವಧರ್ಮ ಸಮ್ಮೇಳನ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮುಖಾಂ ಝಿಯಾರತ್ ಬಳಿಕ ಜುಮಾ ಮಸೀದಿ ಕಮಿಟಿ ಅಧ್ಯಕ್ಷ ಪಿ.ಕೆ. ಇಸ್ಮಾಯಿಲ್ ಹಾಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ. 

ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಓಡಾಟ: ಆತಂಕ
ಬಲ್ಯಮಂಡೂರು ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ಬುಧವಾರ ರಾತ್ರಿ 10.30ರ ಸಮಯದಲ್ಲಿ ಹುಲಿ ಓಡಾಡಿದ್ದು, ಮೈದಾನದ ಮೂಲಕ ಸಾಗಿ ಕಾಫಿ ತೋಟದೊಳಕ್ಕೆ ಹೋಗಿದೆ. ಹುಲಿ ಓಡಾಟದಿಂದ ಗ್ರಾಮದ ಜನರು ಆತಂಕಗೊಂಡಿದ್ದಾರೆ.
ನಿಡ್ತ ನ್ಯಾಯಬೆಲೆ ಅಂಗಡಿ ರದ್ದುಗೊಳಿಸದಂತೆ ಗ್ರಾಮಸ್ಥರಿಂದ ಮನವಿ
ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾಗಿ ಪಡಿತರ ಆಹಾರ ವಿತರಣೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸದರಿ ನ್ಯಾಯಬೆಲೆ ಅಂಗಡಿಯನ್ನು ರದ್ದುಗೊಳಿಸುವಂತೆ ಕೋರಿ ಗ್ರಾಮದ ಇಬ್ಬರು ಸೋಮವಾರಪೇಟೆ ತಹಸೀಲ್ದಾರರಿಗೆ ಗ್ರಾಮಸ್ಥರ ನಕಲಿ ಸಹಿ ಹಾಕಿ ಮನವಿ ಮಾಡಿದ್ದರು ಎಂಬ ಆರೋಪ.
ಕೊಡಗರಹಳ್ಳಿ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಭರ್ಜರಿ ಸ್ವಾಗತ
ಕೊಡಗರಹಳ್ಳಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಪಂಚಾಯಿತಿ ಅಧ್ಯಕ್ಷೆ ಹಾಗೂ ಅಧಿಕಾರಿಗಳು ಸ್ವಾಗತಿಸಿದರು. ವಿವಿಧ ಶಾಲಾ ಮಕ್ಕಳು ಮೆರವಣಿಗೆ ಮೂಲಕ ಸಾಗಿ ಜಾಗೃತಿ ಮೂಡಿಸಿದರು.
ಸರ್ಕಾರಿ ಶಾಲೆಗೆ ಪ್ರತ್ಯೇಕ ಕುಡಿಯುವ ನೀರು ತೊಟ್ಟಿಗೆ ಬೇಡಿಕೆ
ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷೆ ನಿರತ ಬೆಳ್ಳಿಯಪ್ಪ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ವಿವಿಧ ಶಾಲೆಯಿಂದ ಭಾಗವಹಿಸಿದ್ದ ಮಕ್ಕಳು ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಿ ಪರಿಹಾರ ಪಡೆದರು.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 548
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved