• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಗೆಲವಿಗೆ ಕಾರ್ಯಕರ್ತರ ಶ್ರಮ: ಸಂಸದ ಪ್ರತಾಪ್‌ಸಿಂಹ ಕರೆ
ಮುಂಬರುವ ಲೋಕಸಭಾ ಚುನಾವಣೆಯು ನಮ್ಮ ಮುಂದಿರುವ ಸವಾಲಿನ ಚುನಾವಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಕರೆ ನೀಡಿದರು.
ಕನ್ನಡ ಪರ ಹೋರಾಟಗಾರರ ಆದರ್ಶ ಮಾದರಿಯಾಗಲಿ: ಲೋಕೇಶ್ ಸಾಗರ್
ಸೋಮವಾರಪೇಟೆ ಸೃಷ್ಟಿಯ ಚಿಗುರು ಕವಿಬಳಗ, ವಿದ್ಯಾ ನರ್ಸಿಂಗ್ ತರಬೇತಿ ವತಿಯಿಂದ ಮಾನಸಹಾಲ್‌ನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-೨೦೨೩ ಪ್ರಯುಕ್ತ ಶನಿವಾರ ಸಂಜೆ ಆಯೋಜಿಸಿದ್ದ ಗೀತಗಾಯನ ಮತ್ತು ಕವಿಗೋಷ್ಠಿಯಲ್ಲಿ ಕಾರ್ಯಕ್ರಮ
ಕ್ರೀಡೋತ್ಸವದಲ್ಲಿ ಮಿಂದೆದ್ದ ವಿಶೇಷ ಚೇತನರು
ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಕಲ ಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನರಿಗೆ 15ಕ್ಕೂ ಹೆಚ್ಚಿನ ಕ್ರೀಡೆಗಳು ನಡೆದವು. ಮುಂಜಾನೆಯಿಂದ ಸಂಜೆ ವರೆಗೂ ನಡೆದ ವಿವಿಧ ಕ್ರೀಡೆಯಲ್ಲಿ ವಿಶೇಷ ಚೇತನರು ಆಸಕ್ತಿ ವಹಿಸಿ ಕ್ರೀಡೆಯಲ್ಲಿ ಪಾಲ್ಗೊಂಡರು.
ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಪ್ರತಾಪ್‌ಸಿಂಹ
ಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳು ಬೀಡು ಬಿಟ್ಟಿದ್ದು, ಪ್ರಾಥಮಿಕ ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿ ಇದ್ದು, ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬಂಧ ಸಭೆ ನಡೆಯಲಿದೆ. ಹೆದ್ದಾರಿ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ
ನಾಪೋಕ್ಲು: ಜಿಲ್ಲಾಮಟ್ಟದ ಅಂತರ್‌ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆ
ಸ್ಪರ್ಧೆಯಲ್ಲಿ ಕೂಡಿಗೆ ಸೈನಿಕ್ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
28ರಿಂದ ‘ಹೈಫ್ಲೈಯರ್ಸ್‌ ಕಪ್‌’ ಕೌಟುಂಬಿಕ ಹಾಕಿ ಪಂದ್ಯಾವಳಿ
. ವಿ. ಬಾಡಗದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯಲಿರುವ ಈ ಹಾಕಿ ಪಂದ್ಯಾವಳಿಗಾಗಿ ಭರದ ಸಿದ್ಧತೆಗಳು ನಡೆಯುತ್ತಿದ್ದು ಅಂತಿಮ ಹಂತದಲ್ಲಿವೆ.
ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗುತ್ತೇವೆ : ರಾಮದಾಸ್
ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಸಚಿವ ಪರಮೇಶ್ವರ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಯಾವುದೋ ವಿಚಾರಕ್ಕೆ, ಎಲ್ಲಿಯೋ ಭೇಟಿಯಾಗುತ್ತಾರೆ. ಯಾರನ್ನೋ ಭೇಟಿಯಾದ ಕೂಡಲೇ ಬಿಜೆಪಿಗೆ ಏನೋ ಆಯ್ತು ಎನ್ನುವುದು ಸರಿಯಸಲ್ಲ್ಲ ಎಂದು ಮಾಜಿ ಸಚಿವ ಎ. ರಾಮದಾಸ್‌ ಹೇಳಿದರು.
ಪಿಎಂ ಸ್ವನಿಧಿ ಯೋಜನೆಯಿಂದ ಕಾರ್ಮಿಕರ ಸಬಲೀಕರಣ: ಎ. ರಾಮದಾಸ್‌
ಅಸಂಘಟಿತ ಕಾರ್ಮಿಕ ಕೂಡ ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಜಾರಿಗೆ ತಂದಿದ್ದು, ಕೊಡಗಿನಲ್ಲೂ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕ ಹಾಗೂ ಮಾಜಿ ಸಚಿವ ಎ. ರಾಮದಾಸ್ ತಿಳಿಸಿದ್ದಾರೆ.
ಕನ್ನಡ ಉಳಿವಿಗೆ ಭಾಷೆ ವ್ಯಾವಹಾರಿಕ ಬಳಕೆ ಹೆಚ್ಚಲಿ: ಟಿ.ಪಿ ರಮೇಶ್‌
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ ಇವರ ಸಯುಕ್ತ ಆಶ್ರಯದಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕೆವಿಜಿ ತಾಂತ್ರಿಕ ಕಾಲೇಜು ಭಾಗಮಂಡಲದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಸಚಿವರ ಆಪ್ತಸಹಾಯಕ ಸೋಗು ಹಾಕಿ ವಂಚಿಸಿದ ಆರೋಪಿಗಳ ಸೆರೆ
ಪ್ರಕರಣದ ಜಾಡು ಹಿಡಿದ ಪೊಲೀಸರ ತಂಡ ನ.22 ರಂದು ಆರೋಪಿಗಳಾದ ಮೈಸೂರು ನಿವಾಸಿ ರಘುನಾಥ (34) ಮತ್ತು ಶಿವಮೂರ್ತಿ (35) ಎಂಬವರನ್ನು ಬಂಧಿಸಿದೆ. ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎನ್.ಎಸ್. ಬೋಸರಾಜ್ ಅವರು ಕೊಡಗು ಜಿಲ್ಲಾ ಎಸ್ಪಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved