• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಗೆ ಕೊಡುಗೆಗಳ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ: ಕಾಂಗ್ರೆಸ್ ಸವಾಲು
ಕಳೆದ ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲೆಯ ಕಡೆ ತಿರುಗಿ ಸಹ ನೋಡದ ಸಂಸದ ಪ್ರತಾಪ್ ಸಿಂಹ, ಇದೀಗ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಸುಳ್ಳು ಆರೋಪಗಳನ್ನ ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿರುವ ಸಂಸದರ ವಿರುದ್ಧ ಪಕ್ಷದವರೇ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ.
ಡ್ಯಾನ್ಸ್ ಮೇಳದಲ್ಲಿ ಕಿಂಗ್ಸ್ ಆಫ್ ಕೂರ್ಗ್ ಪ್ರಥಮ
ಸುಂಟಿಕೊಪ್ಪದ ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಪ್ರಥಮ, ಕಾಲೇಜು ವಿಭಾಗದಲ್ಲಿ ಪ್ರಥಮ, ಹಾಗೂ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿದೆ. ಇದರೊಂದಿಗೆ ಮುಳಿಯ ಜುವೆಲ್ಸ್ ಆನ್‌ಲೈನ್ ಮೂಲಕ ನಡೆಸಿದ ಮುಳಿಯ ರಾಷ್ಟ್ರ ಸಿಂಚನ ನೃತ್ಯ ಸ್ಪರ್ಧೆಯ ಗುಂಪು ಸ್ಪರ್ಧೆ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಗಳಿಸಿದೆ.
ಕುಶಾಲನಗರ: ಮಿಡ್‌ಬ್ರೇನ್ ಆಕ್ಟಿವೇಶನ್ ಸ್ಪರ್ಧೆ
9ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್, ವೇದಿಕ್ ಮ್ಯಾಥ್ಸ್, ರೂಬಿಕ್ಸ್ ಕ್ಯೂಬ್, ಕ್ಯಾಲಿಗ್ರಫಿ ಮತ್ತು ಮಿಡ್‌ಬ್ರೇನ್ ಆಕ್ಟಿವೇಶನ್ ಸ್ಪರ್ಧೆಯನ್ನು ಕುಶಾಲನಗರ ರೈತ ಸಹಕಾರ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್.ಪಲ್ಲೇದ್‌ ಕಾರ್ಯಕ್ರಮ ಉದ್ಘಾಟಿಸಿದರು.
ಹಿಂದು ದೌರ್ಜನ್ಯ ವಿರುದ್ಧ ಸರ್ಕಾರಕ್ಕೆ ಜನರ ಪಾಠ: ರಂಜನ್‌ ಎಚ್ಚರಿಕೆ
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಅಪ್ಪಚ್ಚು ರಂಜನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.
ಆದಿ ದ್ರಾವಿಡ ಪ್ರಮಾಣ ಪತ್ರ ನೀಡಲು ಆಗ್ರಹ
ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.
ಪುಷ್ಪಗಿರಿ, ಕುಮಾರಪರ್ವತ ಚಾರಣಕ್ಕೆ ಸರ್ಕಾರ ನಿರ್ಬಂಧ

ರಾಜ್ಯದ ಕಠಿಣ ಚಾರಣ ತಾಣ ಪುಷ್ಪಗಿರಿ ವಲಯದ ಕುಮಾರಪರ್ವತಕ್ಕೆ ಕಳೆದ ವಾರಾಂತ್ಯ ಪ್ರವಾಸಿಗರ ದಟ್ಟಣೆ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಚಾರಣಿಗರಿಗೆ ನಿರ್ಬಂಧ ವಿಧಿಸಲಾಗಿದೆ..

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಸೋಮವಾರಪೇಟೆ ಎಡಿಸಿ ಗ್ರೂಪ್‌ ಪ್ರಥಮ
ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಜೇಷನ್ (ಕೆ.ಟಿ.ಡಿ.ಓ) ತಾಲೂಕು ಸಮಿತಿ ವತಿಯಿಂದ ಗಣರಾಜ್ಯೋತ್ಸವ ಮತ್ತು ಚಾಲಕ ಚೈತನ್ಯೋಭವ ಸಮಾವೇಶದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಿತು. ಸೋಮವಾರಪೇಟೆ ಎಡಿಸಿ ಗ್ರೂಪ್ ಮೊದಲ ಬಹುಮಾನ ಪಡೆಯಿತು.
ಏಪ್ರಿಲ್‌ನಲ್ಲಿ ಗೌಡ ಕ್ರಿಕೆಟ್ ಪ್ರೀಮಿಯರ್ ಲೀಗ್ ಮತ್ತು ‘ಗ್ರಾಮ ಪೈಪೋಟಿ’
, ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಏ.15 ರಿಂದ ಏ.28ರ ವರೆಗೆ ನಡೆಯಲಿದ್ದು, ಏ.26 ರಿಂದ 28 ರವರೆಗೆ ಸಂಜೆಯ ವೇಳೆ ಗ್ರಾಮ ಪೈಪೋಟಿ ಕಾರ್ಯಕ್ರಮ ನಡೆಯಲಿದೆ
ದಶಕ ಕಳೆದರೂ ಅನುಷ್ಠಾನಗೊಳ್ಳದ ಒಳಚರಂಡಿ ಯೋಜನೆ!
ಕುಶಾಲನಗರ ಪಟ್ಟಣದ ಹಾಲಿ ಇರುವ ಒಳಚರಂಡಿ ವ್ಯವಸ್ಥೆ ದಶಕ ಕಳೆದರೂ ಪೂರ್ಣಗೊಂಡಿಲ್ಲ. ಈ ಯೋಜನೆಗೆ ಮೂರು ಬಾರಿ ಪೈಪೋಟಿಯಲ್ಲಿ ಭೂಮಿ ಪೂಜೆ ನಡೆದಿದೆ.
ನಾಪೋಕ್ಲು ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ಹಂತದಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 548
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved