• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ಈದ್ ಮಿಲಾದ್ ಸಂಭ್ರಮ
ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಜನ್ಮದಿನ ಈದ್‌ ಮಿಲಾದ್‌ ಅಂಗವಾಗಿ ನಾಡಿನಲ್ಲಿ ಉತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸಂತ ಸೆಬಾಸ್ಟೀನ್ ದೇವಾಲಯದಲ್ಲಿ ಜನ್ಮ ದಿನೋತ್ಸವ, ಬಲಿಪೂಜೆ
ಸಂತ ಸೆಬಾಸ್ಟೀಯನ್‌ ದೇವಾಲಯದಲ್ಲಿ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನೋತ್ಸವ ಅಂಗವಾಗಿ ಆಡಂಬರ ಬಲಿಪೂಜೆ ನೆರವೇರಿಸಲಾಯಿತು.
ಆಶಾ ಕಾರ್ಯಕರ್ತೆಗೆ ಸನ್ಮಾನ
ಆಶಾ ಕಾರ್ಯಕರ್ತೆ ಶಿವಮ್ಮ ವಯೋನಿವೃತ್ತಿಗೊಂಡಿದ್ದು ಅವರನ್ನು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರು ಗೌರವಿಸಿದರು.
ರಾಜ್ಯ ಮಟ್ಟದ ವೈದ್ಯ ಸೇವಾರತ್ನ ಪ್ರಶಸ್ತಿಗೆ ಡಾ.ಎನ್.ಸಿ.ಮಧುಸೂದನ್‌ ಆಯ್ಕೆ
ಸೋಮವಾರಪೇಟೆ ಪಟ್ಟಣ ಸಮೀಪದ ಹಾನಗಲ್ಲು ನಿವಾಸಿ ಡಾ. ಎನ್‌ ಸಿ. ಮ಼ಧುಸೂದನ್‌ ಅವರು ಆಯ್ಕೆಯಾಗಿದ್ದು ಇಂದು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಜಾನುವಾರುಗಳ ಸಂರಕ್ಷಣೆಗೆ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನ
ತಾಲೂಕಿನ ಕೆ. ನಿಡುಗಣೆ ಬಳಿ ಸರ್ಕಾರಿ ಗೋ ಶಾಲೆಯಲ್ಲಿ 37 ಜಾನುವಾರುಗಳ ಸಂರಕ್ಷಣೆಗೆ ಮಾತ್ರ ಅವಕಾಶವಿದ್ದು ಇನ್ನೂ ಹೆಚ್ಚಿನ ಜಾನುವಾರುಗಳ ಸಂರಕ್ಷಣೆಗೆ ಒತ್ತು ನೀಡುವಲ್ಲಿ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಯಿತು.
ಕೈಲ್ ಮುಹೂರ್ತ ಕ್ರೀಡಾಕೂಟ ಉದ್ಘಾಟನೆ
ಮೈಸೂರಿನ ಕೊಡಗು ಗೌಡ ಸಮಾಜದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕೈಲ್ ಮುಹೂರ್ತ ಕ್ರೀಡಾಕೂಟ ನಡೆಯಿತು. ಮೈಸೂರಿನ ಕೊಡಗು ಗೌಡ ಸಮಾಜ ಅಧ್ಯಕ್ಷ ಕೊಂಬಾರನ ಬಸಪ್ಪ ಕ್ರೀಡಾಕೂಟ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಬಾಂಧವರು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಸರ್ಕಾರಿ ಆಸ್ಪತ್ರೆಯ ಶುಶ್ರೂಷಣಾಧಿಕಾರಿಯಿಂದ ಬೆದರಿಕೆ: ಪ್ರತಿಭಟನೆ
ಸರ್ಕಾರಿ ಆಸ್ಪತ್ರೆಯ ಶುಶ್ರೂಷಣಾಧಿಕಾರಿಯೊಬ್ಬರು ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಹಾಗೂ ಬೆಟ್ಟದಳ್ಳಿ ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತಾಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸುಂಟಿಕೊಪ್ಪ: ಸಂತ ಅಂತೋಣಿ ಚರ್ಚ್‌ನಲ್ಲಿ ಮಾತೆ ಮರಿಯಮ್ಮರ ಜನ್ಮದಿನಾಚರಣೆ, ಮೊಂತಿ ಫೆಸ್ಟ್‌
ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ಬೆಳಗ್ಗೆ ೭.೩೦ರಿಂದ ವಿಶೇಷ ಪ್ರಾರ್ಥನೆ ನಡೆಯಿತು. ಮಡಿಕೇರಿ ಸಂತ ಮೈಕಲರ ಶಾಲೆಯ ವ್ಯವಸ್ಥಾಪಕ ಸಂಜಯ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರು ವಿಜಯಕುಮಾರ್ ದಿವ್ಯ ಬಲಿಪೂಜೆ ನಡೆಸಿದರು.
ಸುಂಟಿಕೊಪ್ಪ: ಸಂಭ್ರಮದ ಗಣೇಶ ಶೋಭಾಯಾತ್ರೆ
ದೇವಾಲಯದಲ್ಲಿ ಪ್ರಧಾನ ಅರ್ಚಕ ಗಣೇಶ್ ಶರ್ಮ, ಮಂಜುನಾಥ್ ಶರ್ಮ, ಗಣೇಶ್ ಉಪಾದ್ಯಾಯ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾಪೂಜೆ ಹಾಗೂ ಗೌರಿ ಗಣೇಶನ ಉತ್ಸವ ಮೂರ್ತಿಗೆ ಕೊನೆಯ ಮಹಾ ಆರತಿ ಮಾಡಲಾಯಿತು. ಬಳಿಕ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಮೂರ್ತಿಯನ್ನು ಕುಳ್ಳಿರಿಸಿ ಬೃಹತ್ ಶೋಭಾಯಾತ್ರೆ ಸಾಗಿತು.
ನಾರಾಯಣಗುರುಗಳ ಬೋಧನೆ ಇಂದಿಗೂ ಪ್ರಸ್ತುತ: ಮಂತರ್‌ ಗೌಡ
೭ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್‌ ಟ್ರಸ್ಟ್ ಆವರಣದಲ್ಲಿ ಟ್ರಸ್ಟ್, ಎಸ್‌ಎನ್‌ಡಿಪಿ ಶಾಖೆಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ವನಿತಾ ಸಮಿತಿ ಮತ್ತು ಯೂತ್ ಕಮಿಟಿ ಆಶ್ರಯದಲ್ಲಿ ನಾರಾಯಣಗುರು ಜಯಂತಿ ಕಾರ್ಯ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved