ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸತೋಟದ ಪ್ರಯಾಣಿಕರ ತಂಗುದಾಣ ಉದ್ಘಾಟನೆ
ಗರಗಂದೂರು ಬಿ ಗ್ರಾಮದ ಹೊಸತೋಟದ ಪ್ರಯಾಣಿಕರ ತಂಗುದಾಣವನ್ನು ಶಾಸಕ ಡಾ. ಮಂತರ್ಗೌಡ ಉದ್ಘಾಟಿಸಿದರು.
20 ಕೋಟಿ ರು.ವೆಚ್ಚದ ಯೋಜನೆಗಳ ಜಾರಿ: ವಿಕ್ರಮ್ದತ್ತ
3181 ವಲಯದಲ್ಲಿ 9 ವರ್ಷದಲ್ಲಿ ಸುಮಾರು 20 ಕೋಟಿ ರು. ವೆಚ್ಚದ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು 3181 ಜಿಲ್ಲಾ ಗವರ್ನರ್ ವಿಕ್ರಂ ದತ್ತ ಹೇಳಿದರು.
ಸ್ಟಿಕ್ ವರ್ಕ್ ಮ್ಯಾಜಿಕ್ - ಸಾಗಾ ಆಫ್ ಕೊಡವ ಫ್ಯಾಮಿಲಿ ಹಾಕಿ ಕೃತಿ ಲೋಕಾರ್ಪಣೆ
ಪತ್ರಕರ್ತ ಕೊಟ್ಟಿಯಂಡ ಜೀವನ್ ಚಿಣ್ಣಪ್ಪ ಬರೆದು ಪತ್ರಕರ್ತ ಅನಿಲ್ ಹೆಚ್ ಟಿ ಹೊರತಂದಿರುವ ಸ್ಟಿಕ್ ವರ್ಕ್ ಮ್ಯಾಜಿಕ್ ಸಾಗಾ ಆಫ್ ಕೊಡವ ಫ್ಯಾಮಿಲಿ ಹಾಕಿ ಎಂಬ ಕೊಡವ ಹಾಕಿ ಪಂದ್ಯಾಟದ 25 ವರ್ಷಗಳ ಇತಿಹಾಸದ ಮಾಹಿತಿಯುಳ್ಳ ಇಂಗ್ಲಿಷ್ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು.
ಮುದ್ದಂಡ ಕಪ್ ಹಾಕಿ ಉತ್ಸವ : ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ತಂಡಕ್ಕೆ ಜಯ
ಮುದ್ದಂಡ ಹಾಕಿ ಕಪ್ನ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ತಂಡಗಳು ಜಯ ಸಾಧಿಸಿವೆ.
25 ರಂದು ನಿವೇಶನ, ಹಕ್ಕು ಪತ್ರ ವಿತರಿಸಲು ಆಗ್ರಹಿಸಿ ಪ್ರತಿಭಟನೆ
ಏ. 25ರಂದು ಮಡಿಕೇರಿಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕೆ. ಮೊಣ್ಣಪ್ಪ ಹೇಳಿದರು.
ವ್ಯವಸ್ಥಿತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ
ದ್ವಿತೀಯ ಪಿಯುಸಿ ಪರೀಕ್ಷೆ 2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಹುಲಿ ಸೆರೆ ಕಾರ್ಯಾಚರಣೆ ಅರಣ್ಯದಂಚಿನ ಗ್ರಾಮಕ್ಕೆ ಶಾಸಕ ಪೊನ್ನಣ್ಣ ಖುದ್ದು ಭೇಟಿ, ಪರಿಶೀಲನೆ
ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸಿ ಬಲಿ ಪಡೆಯುತ್ತಿರುವ ಹುಲಿ ಸೆರೆ ಹಿಡಿಯಲು ಅಗತ್ಯವಾದ ಅನುಮತಿಯನ್ನು ಸರ್ಕಾರದಿಂದ ಒದಗಿಸಲಾಗಿದೆ ಎಂದು ಶಾಸಕರು ಹೇಳಿದರು.
ಮನೆಯ ಸುತ್ತಮುತ್ತ ಪರಿಸರ ಶುಚಿತ್ವಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಆರೋಗ್ಯ ಅಭಿಯಾನ ಬಗ್ಗೆ ಸಭೆ ನಡೆಯಿತು.
ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು. ಪ್ರಮುಖರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಾಪೋಕ್ಲು ಮೇರಿಮಾತೆಯ ದೇವಾಲಯದಲ್ಲಿ ಈಸ್ಟರ್ ಹಬ್ಬದ ಆಚರಣೆ
ಮೇರಿ ಮಾತೆಯ ದೇವಾಲಯದಲ್ಲಿ ಯೇಸು ಕ್ರಿಸ್ತನ ಪುನರುತ್ಥಾನವನ್ನು ಸಾರುವ ಈಸ್ಟರ್ ಹಬ್ಬವನ್ನು ಆಚರಿಸಲಾಯಿತು.
< previous
1
2
3
4
5
6
7
8
9
10
...
405
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!