• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಮಡಿಕೇರಿ ಸಂಸದರ ಕಚೇರಿ ಮುಂದೆ ಸಿಐಟಿಯು ಪ್ರತಿಭಟನೆ
ಜ.23ರಂದು ಅಂಗನವಾಡಿ ನೌಕರು ಹಾಗೂ ಬಿಸಿಊಟ ನೌಕರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಜ.24ರಂದು ಗ್ರಾಮ ಪಂಚಾಯಿತಿ ನೌಕರರ ಹಾಗೂ ಜ.25ರಂದು ಕಾಫಿ ಬೆಳೆಗಾರರು, ಕಟ್ಟಡ ಕಾರ್ಮಿಕರು, ಆಸ್ಪತ್ರೆ ನೌಕರರು ಮತ್ತು ಅಮಾಲಿ ಕಾರ್ಮಿಕರ ಬೇಡಿಕೆಗಳ ಆಧಾರದ ಮೇಲೆ ಹೋರಾಟ ನಡೆಯಲಿದೆ.
ಕಣಿವೆ: ಕನ್ನಡ ಬರಹಗಳ ಕೈಪಿಡಿಯ ‘ಸ್ನೇಹಕೂಟ’ ಸಮಾವೇಶ
ಕನ್ನಡ ಕಥಾ ಗುಚ್ಛ ಬರಹಗಳ ಕೈಪಿಡಿಯ ಜಾಲತಾಣದ ಸಾಹಿತ್ಯ ಬಳಗದ ಸ್ನೇಹ ಕೂಟದ ಸಂಸ್ಥಾಪಕಿ ಲತಾ ಜೋಷಿ ನೇತೃತ್ವದಲ್ಲಿ ಹೊರ ಜಿಲ್ಲೆಗಳ ನೂರಾರು ಮಂದಿ ಸಾಹಿತಿಗಳು ಸೇರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕೊಡಗಿನ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು ಮೇಳೈಸುವ ವಿವಿಧ ಕಲಾ ಪ್ರಾಕಾರಗಳು ನಡೆದವು
ರಾಮನ ಬಗ್ಗೆ ಶ್ರದ್ಧೆ ಇಲ್ಲದವರು ರಜೆ ಕೊಟ್ಟಿಲ್ಲ: ಪ್ರತಾಪ್‌ ಸಿಂಹ ಟಾಂಗ್‌
ಇಡೀ ದೇಶದಲ್ಲಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಜನತೆ ಭಕ್ತಿಭಾವದಿಂದ ಆ ಕ್ಷಣವನ್ನು ಎದುರು ನೋಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಇವರಿಗೆ ರಾಮಭಕ್ತಿಗಿಂತ ಓಟಿನ ರಾಜಕಾರಣ ಮುಖ್ಯ ಆಗಿದೆ ಎಂದು ಪ್ರತಾಪ್‌ಸಿಂಹ ಆರೋಪಿಸಿದರು.
25ರಂದು ಜಿಲ್ಲೆಗೆ ಸಿಎಂ ಭೇಟಿ: ಮಡಿಕೇರಿಯಲ್ಲಿ ಕಾಂಗ್ರೆಸ್ ಸಭೆ
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಐದು ಗ್ಯಾರಂಟಿಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಜನರ ವಿಶ್ವಾಸವನ್ನು ಗಳಿಸುವಂತಾಗಬೇಕೆಂದು ಕರೆ ನೀಡಲಾಯಿತು.
ಕ್ರೀಡಾ ಮನೋಭಾವ ಬದುಕಿನುದ್ದಕ್ಕೂ ಅಳವಡಿಸಿ: ಎಚ್. ಸೂಫಿ ಹಾಜಿ
ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಕೆ.ಡಿ.ಎಂ.ಎಸ್.ಸಿ.ಎ. ಪದಾಧಿಕಾರಿಗಳನ್ನೊಳಗೊಂಡ ಆಯೋಜನಾ ಸಮಿತಿಯ ಸ್ನೇಹಿತರ ತಂಡ ಮತ್ತು ಮೂರ್ನಾಡಿನ ಗೌತಮ್ ಫ್ರೆಂಡ್ಸ್ ತಂಡಗಳ ನಡುವೆ ನಡೆದ ಸ್ನೇಹ ಸೌಹಾರ್ದ ಪಂದ್ಯದಲ್ಲಿ ಗೌತಮ್ ಫ್ರೆಂಡ್ಸ್ ತಂಡ ಎದುರಾಳಿ ತಂಡವನ್ನು ನೇರ ಎರಡು ಸೆಟ್‌ಗಳಿಂದ ಮಣಿಸಿ ವಿಜಯ ಸಾಧಿಸಿತು.
ಶನಿವಾರಸಂತೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ
ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್, ಸದಸ್ಯ ಎಸ್.ಸಿ.ಶರತ್‍ಶೇಖರ್ ಮತ್ತು ಕೆ.ಎ.ಆದಿತ್ಯ ಗೌಡ ಅವರನ್ನು ಹೊರತು ಪಡಿಸಿದಂತೆ 7 ಮಂದಿ ಸದಸ್ಯರು ಗೈರು ಹಾಜರಾಗಿದ್ದರು. ಇದರಿಂದ ಸಭೆಯಲ್ಲಿ ಗ್ರಾ.ಪಂ.ಆಡಳಿತ ಮಂಡಳಿಯಲ್ಲಿ ಸದಸ್ಯರ ಹೊಂದಾಣಿಕೆಯ ಕೊರತೆ ಆಡಳಿತ ಮಂಡಳಿಯಲ್ಲಿ ಏಕಮುಖ ನಿರ್ಧಾರ ಇವುಗಳು ಎದ್ದು ಕಾಣುತಿತ್ತು.
ಬೆಟ್ಟಗೇರಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ
ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತಿತರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮಕ್ಕಳಿಗೆ ವಿನಯ, ವಿವೇಕತೆಯನ್ನು ಕಲಿಸಿ: ಶ್ರೀ ಶಂಭುನಾಥ ಸ್ವಾಮೀಜಿ
ಗೌಡಳ್ಳಿ ಬಿಜಿಎಸ್ ಶಾಲೆಯ ಕಲೋತ್ಸವ ಕಾರ್ಯಕ್ರಮ ನಡೆಯಿತು. ಹಾಸನದ ಶ್ರೀ ಆದಿಚುಂಚನಗಿರಿ ಶಾಖಾಮಠದ ಮಠಾಧೀಶ ಶ್ರೀ ಶಂಭುನಾಥ ಸ್ವಾಮೀಜಿ ಮಕ್ಕಳಿಗೆ ಕಿವಿಮಾತು ಹೇಳಿದರು.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಂಗಾರಗೊಂಡ ಸೋಮವಾರಪೇಟೆ ಪಟ್ಟಣ
ಸೋಮವಾರಪೇಟೆ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯದ್ವಾರಗಳಲ್ಲಿ ಶ್ರೀರಾಮ ಮಂದಿರದ ಬೃಹತ್ ಬ್ಯಾನರ್, ಕೇಸರಿ ಬಂಟಿಂಗ್ಸ್‌ಗಳನ್ನು ಅಳವಡಿಸಿ ಶುಭಕೋರಲಾಗಿದೆ. ಪಟ್ಟಣದ ಅಂಗಡಿಗಳಲ್ಲಿ ಅಯೋಧ್ಯೆ ಧ್ವಜಗಳ ಮಾರಾಟ ಭರದಿಂದ ಸಾಗಿದೆ. ರಾಮಭಕ್ತರು ತಮ್ಮ ವಾಹನಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಭೇಟಿ: ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲು ಡಾ.ಎನ್.ವಿ.ಪ್ರಸಾದ್ ಸಲಹೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅಧ್ಯಕ್ಷತೆ ವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 548
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ : ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved