• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಕೇಟೋಳಿರ ಕರುಣ್ ಅಪ್ಪಯ್ಯ
ನಾಪೋಕ್ಲು ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಡೆಯಿತು. ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕುಡಿಯರ ಮುತ್ತಪ್ಪಗೆ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿ ಪ್ರದಾನ
ಕೊಡಗು ಜಿಲ್ಲೆಯ ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಸ ವಾಹನದ ಹಾಡು ಕೇಳುತ್ತದೆ, ವಾಹನ ಬರುತ್ತಿಲ್ಲ: ಸುಂಟಿಕೊಪ್ಪ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಅಸಮಾಧಾನ
ಸುಂಟಿಕೊಪ್ಪ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಹಲವು ಸಮಸ್ಯೆಗಳನ್ನು ಅಧಿಕಾರಿಗಳು ತೆರೆದಿಟ್ಟರು. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸಿದರು.
ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವ ಸಂಪನ್ನ
ಸುಂಟಿಕೊಪ್ಪದ ಶ್ರೀಪುರಂ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು. ನೂರಾರು ಮಂದಿ ಭಕ್ತರು ಭಾಗಿಯಾಗಿದ್ದರು.
ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂಧನಕ್ಕೆ ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ
ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ್‌ ಭಟ್‌ ಹೇಳಿಕೆ ಖಂಡಿಸಿ, ಅವರ ಬಂಧನಕ್ಕೆ ಆಗ್ರಹಿಸಿ ಕುಶಾಲನಗರ, ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
31ರಂದು ಕುಂಡ್ಯೋಳಂಡ ಕಪ್ ಹಾಕಿ ಉತ್ಸವ ಲಾಂಛನ ಲೋಕಾರ್ಪಣೆ
ಮುಂದಿನ ವರ್ಷ ಏಪ್ರಿಲ್‌ನಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಕುಡ್ಯೋಳಂಡ ಕಪ್‌ ಲೋಗೋ ೩೧ರಂದು ಅನಾವರಣಗೊಳ್ಳಲಿದೆ.
ಶನಿವಾರಸಂತೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ
ಶನಿವಾರಸಂತೆ ಗುಂಡೂರಾವ್‌ ಬಡಾವಣೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ
ನೊಂದವರ ಪಾಲಿಗೆ ಬೆಳಕಾಗುವ ಸೇವ್ ದಿ ಡ್ರೀಮ್ಸ್ ಸೇವಾ ಸಂಸ್ಥೆ
ಕೊಡಗು ಜಿಲ್ಲೆಯ ಸಿದ್ದಾಪುರ ಸೇವ್ವ್‌ದಿ ಡ್ರೀಮ್ಸ್ ಸೇವಾ ಸಂಸ್ಥೆ ಈವರೆಗೆ 7.5 ಕೋಟಿ ಸಂಗ್ರಹಿಸಿ30ಕ್ಕೂ ಅಧಿಕ ನೊಂದ ನಿರ್ಗತಿಕರಿಗೆ ಸಹಾಯ ನೀಡಿದೆ.
ಭಗವದ್ಗೀತೆ ಜಾಗತಿಕ, ಜಾತ್ಯತೀತ ಗ್ರಂಥ: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು
ಭಾವಿ ಪರ್ಯಾಯ ಪುತ್ತಿಗೆ ಶ್ರೀಗಳ ಸಂಕಲ್ಪದಂತೆ ಕುಶಾಲನಗರದಲ್ಲಿ ಕೋಟಿ ಗೀತಾ ಲೇಖಲ ಯಜ್ಞ ದೀಕ್ಷ ಕಾರ್ಯಕ್ರಮ ನಡೆಯಿತು.
ಶನಿವಾರಸಂತೆ ಹೋಬಳಿಯ ನಿಡ್ತ ಗ್ರಾಮ ಪಂಚಾಯಿತಿ ಗ್ರಾಮಸಭೆ
ಶನಿವಾರಸಂತೆ ಹೋಬಳಿಯ ನಿಡ್ತ ಗ್ರಾಮ ಪಂಚಾಯಿತಿ ಗ್ರಾಮಸಭೆ ಗ್ರಾಪಂ ಅಧ್ಯಕ್ಷ ಎಚ್‌.ಡಿ. ಮನು ಅಧ್ಯಕ್ಷತೆಯಲ್ಲಿ ನಡೆಯಿತು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 548
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved