• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ: ಪಟ್ಟಣ , ಗ್ರಾಮೀಣ ಪ್ರದೇಶದಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ
ಕಳೆದ ಎರಡು ದಿನಗಳಿಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಕಾಮಗಾರಿಗಳು ಕೊಚ್ಚಿ ಹೋಗಿವೆ.
ಶ್ರೀಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ, ವಾರ್ಷಿಕೋತ್ಸವ
ಮಡಿಕೇರಿಯ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ನಡೆಯಿತು.
ಮಡಿಕೇರಿ: ಆಪರೇಷನ್ ಸಿಂದೂರ ವಿಜಯೋತ್ಸವ
ನಗರದ ಮಹದೇವಪೇಟೆಯ ಬನ್ನಿ ಮಂಟಪದದಿಂದ ಹಣೆಗೆ ತಿಲಕ ಇಡುವ ಮೂಲಕ ಮೆರವಣಿಗೆ ಚಾಲನೆ ನೀಡಲಾಯಿತು. ತ್ರಿರಂಗಾ ಯಾತ್ರೆಯಲ್ಲಿ ೩೦೦ ಅಡಿ ಉದ್ದದ ಬಾವುಟ ಹಿಡಿದು ಭಾರತ ಮಾತೆಗೆ ಹಾಗೂ ಭಾರತೀಯ ಸೈನ್ಯಕ್ಕೆ ಘೋಷಣೆ, ಜೈಕಾರ ಕೂಗುತ್ತಾ ಸಾಗಲಾಯಿತು.
ಸ್ಮಶಾನ ಮಂಜೂರಾತಿಗೆ ಆಗ್ರಹಿಸಿ ಪ್ರತಿಭಟನೆ: ತಹಸೀಲ್ದಾರ್‌ ಕ್ರಮದ ಭರವಸೆ
ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿ ಗ್ರಾಮದ ಸಾರ್ವಜನಿಕರು ಸ್ಮಶಾನ ಮಂಜೂರಾತಿ ಮತ್ತು ಅಕ್ರಮವಾಗಿ ಒತ್ತುವರಿ ಮಾಡಿರುವ ಗೋಮಾಳ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ತಹಸೀಲ್ದಾರ್ ಭರವಸೆ ಮೇರೆಗೆ ಹಿಂಪಡೆದುಕೊಂಡಿದ್ದಾರೆ.
ಗೋಲ್ಡ್ ಕಪ್ ಫುಟ್ಬಾಲ್: ಇಂದು ಸೆಮಿಫೈನಲ್‌
ಧಾರಕಾರ ಮಳೆಯ ನಡುವೆಯೂ ನಡೆದ ಡಿ.ಶಿವಪ್ಪ ಸ್ಮಾರಕ 26ನೇ ವರ್ಷದ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ವಾಲ್‌ಪರಿ ಎಫ್.ಸಿ ತಮಿಳುನಾಡು, ಮಿಡ್‌ಸಿಟಿ ಸುಂಟಿಕೊಪ್ಪ, ಎನ್‌ವೈಸಿ ಕೊಡಗರಹಳ್ಳಿ ಹಾಗೂ ಬೆಟ್ಟಗೇರಿ ಎಫ್.ಸಿ. ಸುಂಟಿಕೊಪ್ಪ ತಂಡಗಳು ಸೆಮಿಫೈನಲ್‌ಗೆ ಲಗ್ಗೆಯಿಟ್ಟಿತು.
ಮಾನವೀಯ ಮೌಲ್ಯಗಳಿಂದಲೇ ಜನಪದ ಸಾಹಿತ್ಯ ಜೀವಂತ: ಎಸ್.ಎ.ಮುರಳೀಧರ್
ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಸಭಾಂಗಣದಲ್ಲಿ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಘಟಕದಿಂದ ಜನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮಡಿಕೇರಿ: ಮಾವು, ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ
ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ‘ಮಾವು ಮತ್ತು ಹಲಸು ಮೇಳ’ ನಡೆಯಿತು.
ಚೆಸ್ಕಾಂ ಕಚೇರಿಗೆ ಮುತ್ತಿಗೆ : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಎಚ್ಚರಿಕೆ
ಅನಿಯಮಿತ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ವಿರೋಧಿಸಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಡಿಕೇರಿ ನಗರ ಚೇಂಬರ್‌ ಆಫ್‌ ಕಾಮರ್ಸ್‌ ಎಚ್ಚರಿಕೆ ನೀಡಿದೆ.
ಟಿಡಿಎಲ್ ಎಫ್.ಸಿ, ವಾಲ್‌ಪರಿ ಎಫ್.ಸಿ, ಕ್ಯಾಲಿಕೆಟ್ ಎಫ್.ಸಿ., ಟ್ರೇಡಿಷನಲ್ ಟೂರಿಸಂ ಎಫ್.ಸಿ. ತಂಡಗಳಿಗೆ ಮುನ್ನಡೆ
ಟಿಡಿಎಲ್‌ ಎಫ್‌ಸಿ ಬೈಲುಕೊಪ್ಪ, ವಾಲ್‌ಪರಿ ಎಫ್‌ಸಿ ತಮಿಳುನಾಡು, ಕ್ಯಾಲಿಕೆಟ್‌ ಎಫ್‌ಸಿ ಕ್ಯಾಲಿಕೆಟ್‌, ಟ್ರೀಡಿಷನಲ್‌ ಟೂರಿಸಂ ಎಫ್‌ಸಿ ತಿರುಚಿ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಮೊಬೈಲ್ ಆ್ಯಪ್‌ಗೆ ಜಿಲ್ಲಾಧಿಕಾರಿ ಚಾಲನೆ
ಸೋಶಿಯಲ್‌ ಆಡಿಟ್‌ ಮಾಡುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಚಾಲನೆ ನೀಡಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 475
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved