• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲು ಸಾಲು ರಜೆ: ಕುಶಾಲನಗರ ಗಡಿ ಭಾಗದಲ್ಲಿ ವಾಹನ ದಟ್ಟಣೆ
ಸಾಲು ಸಾಲು ರಜೆ ಹಿನ್ನೆಲೆ ಕೊಡಗು ಜಿಲ್ಲೆಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಿದರು. ಈ ವೇಳೆ ಕುಶಾಲನಗರ ಗಡಿಭಾಗದಲ್ಲಿ ವಾಹನ ದಟ್ಟಣೆ ಉಂಟಾಯಿತು. ಕುಶಾಲನಗರ ಸುತ್ತಮುತ್ತ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಇತ್ತು.
‘ಅಚ್ಚಿಯಂಡ ಕಪ್’ ಕ್ರಿಕೆಟ್‌ ಲೋಗೋ ಬಿಡುಗಡೆ
ಹಾತೂರು ಪ್ರೌಢಶಾಲಾ ಮೈದಾನದಲ್ಲಿ 2024 ರ ಏಪ್ರಿಲ್ 27 ಮತ್ತು 28 ರಂದು ಅಚ್ಚಿಯಂಡ ಕಪ್ ಕ್ರಿಕೆಟ್‌ ಪಂದ್ಯಾವಳಿ ನಡೆಯಲಿದೆ. ಈ ಟೂರ್ನಿಯ ಲೋಗೋವನ್ನು ಶಾಸಕ ಪೊನ್ನಣ್ಣ ಬಿಡುಗಡೆಗೊಳಿಸಿದರು.
ಹನುಮ ಜಯಂತಿ: ಕುಶಾಲನಗರ ದೇವಳದಲ್ಲಿ ವಿಶೇಷ ಪೂಜೆ
ಸಂಜೆ ಐದನೇ ವರ್ಷದ ಶೋಭಾ ಯಾತ್ರೆ ನಡೆಯಿತು.
ವರ್ಷಾಂತ್ಯ, ಸಾಲು ಸಾಲು ರಜೆ: ಕೊಡಗಿನಲ್ಲಿ ಪ್ರವಾಸಿಗರ ದಟ್ಟಣೆ
ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ: ಕೆ.ಜಿ. ಬೋಪಯ್ಯ ಕಿಡಿ
ಕಾಂಗ್ರೆಸ್‌ ಓಲೈಕೆ ರಾಜಕಾರಣ ಮಾಡುತ್ತಿದೆ, ವೋಟಿಗಾಗಿ ಒಂದು ವರ್ಗವನ್ನು ಓಲೈಸುತ್ತಿದೆ. ಅದಕ್ಕಾಗಿ ಹಿಜಾಬ್‌ ನಿಷೇಧ ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರೌಢಶಿಕ್ಷಣ ವಿದ್ಯಾರ್ಥಿಗಳ ಜೀವನದ ದಿಕ್ಸೂಚಿ: ಎ.ಲೋಕೇಶ್‌ ಕುಮಾರ್
ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 59ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಾರ್ಷಿಕ ಕ್ರೀಡಾಕೂಟ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಎ.ಎಸ್‌. ಶ್ರೀಜಾಗೆ ಜಿಲ್ಲಾಮಟ್ಟದ ಬಾಲ ವಿಜ್ಞಾನಿ ಪ್ರಶಸ್ತಿ
ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಬಾಳ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯಮಟ್ಟದ ವಿಜ್ಞಾನ ಸಮಾವೇಶಕ್ಕೆ ಕೊಡಗು ಜಿಲ್ಲಾಮಟ್ಟದಿಂದ ಎಂಟು ಮಂದಿ ಕಿರಿಯ ವಿಜ್ಞಾನಿಗಳು ಆಯ್ಕೆಯಾಗಿದ್ದಾರೆ.
ಶುಂಠಿ ಬೆಳೆಗೆ ಮರಗಳ ಹನನ: ಉನ್ನತ ಮಟ್ಟದ ತನಿಖೆ
ಕುಶಾಲನಗರ ಸಮೀಪದ ಕೊಡಗರಹಳ್ಳಿ ಬಳಿ ಶುಂಠಿ ಬೆಳೆಗಾಗಿ ಸಾವಿರಾರು ಮರಳಗನ್ನು ಕತ್ತರಿಸಲಾಗಿತ್ತು. ಈ ಬಗ್ಗೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಕೋವಿಡ್‌ ಸೋಂಕು: ಗಡಿ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಒಗೆ ಡಾ.ಪ್ರಸಾದ್ ಸೂಚನೆ
ಕೊಡಗು ರೆಡ್‌ಕ್ರಾಸ್‌ಗೆ ಜಿಲ್ಲಾಧಿಕಾರಿ ಅಭಿನಂದನೆ
ವಿವಿಧ ಕಾರ್ಯಯೋಜನೆಗಳನ್ನು ಪರಿಗಣಿಸಿ ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಇತ್ತೀಚಿಗೆ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ರೆಡ್‌ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು.
  • < previous
  • 1
  • ...
  • 517
  • 518
  • 519
  • 520
  • 521
  • 522
  • 523
  • 524
  • 525
  • ...
  • 548
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved