• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಕೇಂದ್ರಗಳಲ್ಲಿ ಸಿಗುವ ಶಿಕ್ಷಣ ಪ್ರಮುಖ: ಎ. ಎಸ್. ಪೊನ್ನಣ್ಣ
ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದುದು ಎಂದು ಶಾಸಕರು ತಿಳಿಸಿದರು.
ಲಯನ್ಸ್ ಸಂಸ್ಥೆಯಿಂದ ಚೆನ್ನಂಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲು ಪಾಲಿಬೆಟ್ಟ ಲಯನ್ಸ್‌ ಕ್ಲಬ್‌ ವತಿಯಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್‌ ವಿತರಣೆ ಮಾಡಿದರು.
ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ!
ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆಯಾದ ಘಟನೆ ಪೊನ್ನಂಪೇಟೆ ತಾಲೂಕಿನ ವೆಸ್ಟ್‌ ನಮ್ಮೆಲೆ ಗ್ರಾಮದಲ್ಲಿ ನಡೆದಿದೆ.
ರಕ್ಷಾಬಂಧನ, ಶ್ರೀ ಕೃಷ್ಣ ಜನ್ಮಷ್ಟಮಿ ಸಂಪನ್ನ
ರಕ್ಷಾ ಬಂಧನ ಮತ್ತು ಶ್ರೀ ಕೃಷ್ಣ ಜನ್ಮಷ್ಟಮಿಯನ್ನು ಆಚರಿಸಲಾಯಿತು. ಈ ಸಂದರ್ಭ ಅಧಿಕ ಮಂದಿ ಭಕ್ತರು ಹಾಜರಿದ್ದರು.
ಓಂಕಾರೇಶ್ವರ ದೇವಾಲಯ ಅಭಿವೃದ್ಧಿ ಕುರಿತು ರಾಜಧಾನಿಯಲ್ಲಿ ಸಭೆ
ದೇವಾಲಯಗಳ ಅಭಿವೃದ್ಧಿ ಕುರಿತಾಗಿ ಬೆಂಗಳೂರಿನಲ್ಲಿ ವಿಶೇಷ ಸಭೆ ಆಯೋಜಿಸಲಾಯಿತು. ಧಾರ್ಮಿಕ ದತ್ತಿ ಇಲಾಖಾ ಸಚಿವರು ಅಧ್ಯಕ್ಷತೆ ವಹಿಸಿದ್ದರು.
ಕಟ್ಟುನಿಟ್ಟಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕು: ಪಿ ಚಂದ್ರಶೇಖರ್
ಗೌರಿ ಗಣೇಶ ಹಬ್ಬ ಆಚರಣೆ ಸಂದರ್ಭ ಗಣೇಶ ಪ್ರತಿಷ್ಠಾನ ಸಮಿತಿಯವರು ಕಟ್ಟುನಿಟ್ಟಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಪಿ. ಚಂದ್ರಶೇಖರ್‌ ತಿಳಿಸಿದರು.
ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ: ಎ.ಕೆ.ಮನುಮುತ್ತಪ್ಪ
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಸಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಎ.ಕೆ.ಮನುಮುತ್ತಪ್ಪ ಹೇಳಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಕಲಾ, ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ
ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಕುಶಾಲನಗರ: ಶಕ್ತಿ ಗಣಪತಿ ರಜತ ಕವಚ ಸಮರ್ಪಣೆ ಸಂಪನ್ನ
ದೇವಾಲಯದಲ್ಲಿ ಗಣಪತಿ ಹೋಮ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು. ನೂತನ ರಜತ ಕವಚಕ್ಕೆ ಪೂಜೆ ಪುರಸ್ಕಾರ ನೆರವೇರಿತು.
ಗಾಳಿ ಮಳೆ: ಐನ್ ಮನೆ ಹಾನಿ
ಅನ್ನಾಡಿಯಂಡ ಕುಟುಂಬಸ್ಥರ ಐನ್‌ ಮನೆಯ ಒಂದು ಭಾಗ ವಿಪರೀತ ಗಾಳಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿ ಹಾನಿಯಾಗಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 540
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved