ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಚಾಲನೆ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಶಾಸಕ ಉದ್ಘಾಟಿಸಿದರು.
ಕುಶಾಲನಗರ: ಮನೆಗೆ ತೆರಳಿ ಉಚಿತ ಆರೋಗ್ಯ ಸೇವೆ ಕಚೇರಿ ಉದ್ಘಾಟನೆ
ಮನೆ ಮನೆಗೆ ತೆರಳಿ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪಲ್ಯೇಟಿವ್ ಹೋಮ್ ಕೇರ್ ಕಚೇರಿಯ ಉದ್ಘಾಟನೆ ಕುಶಾಲನಗರದಲ್ಲಿ ನೆರವೇರಿತು.
ಅತ್ಯುತ್ತಮ ಕರ್ತವ್ಯ ನಿರ್ವಹಣೆ: ಎಸ್ಪಿ ಕೆ. ರಾಮರಾಜನ್ ಸೇರಿ ಜಿಲ್ಲೆಯ ಮೂವರಿಗೆ ಪ್ರಶಸ್ತಿ
ಕರ್ನಾಟಕ ಡಿಜಿ ಮತ್ತು ಐಜಿಪಿ ಅವರು ಮೊದಲ ಬಾರಿಗೆ ನೀಡುತ್ತಿರುವ ಪ್ರಶಸ್ತಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಜಿಲ್ಲೆಯ ಮೂವರು ಭಾಜನರಾಗಿದ್ದಾರೆ.
ಕೊಡಗಲ್ಲಿ ದೀಪಾ ಬಸ್ತಿ ಕುಟುಂಬಸ್ಥರಲ್ಲಿ ಸಂಭ್ರಮ
ದೀಪಾ ಬಸ್ತಿ ಅವರಿಗೆ ಬೂಕರ್ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಕೊಡಗಿನಲ್ಲಿರುವ ತಂದೆ- ತಾಯಿ ಹಾಗೂ ದೀಪಾ ಬಸ್ತಿ ಅವರ ಪತಿ ನಾಣಯ್ಯ ಹಾಗೂ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
8 ವೈಯಕ್ತಿಕ, 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ
ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅರಣ್ಯ ಹಕ್ಕುಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು.
ಸಿಟಿಜನ್ ಉಪ್ಪಳ, ಅಶೋಕ ಎಫ್.ಸಿ ಮೈಸೂರು ತಂಡ ಮುಂದಿನ ಸುತ್ತಿಗೆ
ಮಂಗಳವಾರ ನಡೆದ ಪಂದ್ಯಾವಳಿಯಲ್ಲಿ ಸಿಟಿಜನ್ ಉಪ್ಪಳ ಹಾಗೂ ಅಶೋಕ್ ಎಫ್ ಸಿ ಮೈಸೂರು ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಯಂಗ್ ಚಾಲೆಂಜರ್ ಐಗೂರು ತಂಡಕ್ಕೆ ಪ್ರಶಸ್ತಿ
ಕೊಡಗು ಹಿಂದೂ ಮಲೆಯಾಳ ಕ್ರಿಕೆಟ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಯಂಗ್ ಚಾಲೆಂಜರ್ ಐಗೂರು ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ತೋಳೂರು ಶೆಟ್ಟಳ್ಳಿ ವ್ಯಾಪ್ತಿ ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮಸ್ಥರ ಆಕ್ರೋಶ
ಇನಕನಹಳ್ಳಿ ಗ್ರಾಮದ ನೇತಾಜಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು ಸ್ಥಳೀಯ ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗಿನಿಂದಲೂ ಸಾಧಾರಣ ಮಳೆಯಾಗಿದೆ. ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಶಿವಶರಣೆಯರ ವಚನಗಳು ಜನಸಾಮಾನ್ಯರ ಬದುಕಿಗೆ ಹತ್ತಿರ: ಎಸ್.ಎಂ. ಸಿದ್ದರಾಜಪ್ಪ
ವಿಶ್ವ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ಕೂಡ ಮಹತ್ವದ ಕೊಡುಗೆ ನೀಡಿದೆ ಎಂದು ಎಸ್. ಎಂ. ಸಿದ್ದರಾಜಪ್ಪ ಹೇಳಿದರು.
< previous
1
...
50
51
52
53
54
55
56
57
58
...
475
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್