• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಧರ್ಮೇಂದ್ರಗೆ ಬೀಳ್ಕೊಡುಗೆ ಸಮಾರಂಭ
ಶಿಕ್ಷಣ ಇಲಾಖೆಯಲ್ಲಿ 31 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ..ಹಿ. ಪ್ರಾ. ಶಾಲೆ ಪಣಿಯಾಡಿಯಲ್ಲಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಕೆ.ಸಿ. ಧರ್ಮೇಂದ್ರ ಅವರನ್ನು ಬೀಳ್ಕೊಡಲಾಯಿತು.
ಹೆಗ್ಗುಳ ಗ್ರಾಮಸ್ಥರಿಂದ ಸಾಮೂಹಿಕ ನಾಟಿ ಕಾರ್ಯ ಸಂಪನ್ನ
ಶ್ರೀ ತಿರುಮಲ ದೇವಸ್ಥಾನಕ್ಕೆ ಸೇರಿದ ಗದ್ದೆಯಲ್ಲಿ ಸಾಮೂಹಿಕ ನಾಟಿ ಕಾರ್ಯ ನಡೆಯಿತು.
ದರೋಡೆ ಪ್ರಕರಣ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ
ಪೊಲೀಸ್‌ ವಸತಿ ಗೃಹದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವು ಮಾಡಿ ಎಸ್ಕೇಪ್‌ ಆಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗುಡ್ಡೆಹೊಸೂರು ಗ್ರಾಪಂಗೆ ತಮಿಳುನಾಡಿನ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ತಂಡ ಭೇಟಿ
ತಮಿಳುನಾಡು ರಾಜ್ಯದ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ರಾಜ್ಯಕ್ಕೆ ಕೈಗೊಂಡ ಅಧ್ಯಯನ ಪ್ರವಾಸದ ಭಾಗವಾಗಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿತು.
ಪೊನ್ನಂಪೇಟೆ: ‘ನೆಪ್ಪುರ ನಳತ್ ಮಾಂಜತ ಮೊಟ್ಟ್’ ಕಾರ್ಯಕ್ರಮ
ದಕ್ಷಿಣ ಕೊಡಗಿನ ಪೊನ್ನಂಪೇಟೆ ಸಮೀಪದ ಕೇವ್ ಇನ್ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗಿನ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಪರಿಚಯಿಸುವ ಛಾಯಾಚಿತ್ರ ಪ್ರದರ್ಶನವನ್ನು, ಕೊಡಗಿ ಗಾಂಧಿ ಪಂದ್ಯಂಡ ಬೆಳ್ಯಪ್ಪ ಅವರ ಪುತ್ರಿ ಬುಟ್ಟಿಯಂಡ ಕುಸುಮ್ ಅಯ್ಯಪ್ಪ ಉದ್ಘಾಟಿಸಿದರು.
ಮೂರ್ನಾಡು: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ 3 ತಿಂಗಳಿನಿಂದ 9 ವರ್ಷದವರೆಗಿನ ೯೩ ಮಕ್ಕಳು ಶ್ರೀಕೃಷ್ಣ ವೇಷಧಾರಿಗಳಾಗಿ ಗಮನ ಸೆಳೆದರು. ಕುಶಾಲನಗರ, ಪೊನ್ನಂಪೇಟೆ, ನಾಪೋಕ್ಲು ಮತ್ತಿತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪುಟಾಣಿ ಸ್ಪರ್ಧಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಈಶ್ವರ ಇಗ್ಗುತ್ತಪ್ಪ ‘ಬಿ’ ಚಾಂಪಿಯನ್‌
ಹಿಂದೂ ಮಲಯಾಳಿ ಸಂಘದ ವತಿಯಿಂದ ಹಿಂದೂ ಬಾಂಧವರಿಗಾಗಿ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಈಶ್ವರ ಇಗ್ಗುತ್ತಪ್ಪ-ಬಿ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಹೊದ್ದೂರು: ಬಹುಜನ ಕಾರ್ಮಿಕರ ಸಂಘಟನೆಯ ಸಮಿತಿ ಪುನರ್ ರಚನಾ ಸಭೆ
ಹೊದ್ದೂರಿನ ನಿವೇಶನ ರಹಿತ ಬಡ ಕೂಲಿ ಕಾರ್ಮಿಕರು ಸಂವಿಧಾನದ ಕಾನೂನಾತ್ಮಕ ಹಕ್ಕನ್ನು ಪಡೆಯಲು ಸಾಮಾಜಿಕವಾಗಿ ಒಗ್ಗಟ್ಟಾಗಬೇಕು ಎಂದು ಬಹುಜನ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಮೊಣ್ಣಪ್ಪ ಕರೆ ನೀಡಿದರು.
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 61.77 ಲಕ್ಷ ರು. ಲಾಭ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ರ ಸಾಲಿನಲ್ಲಿ ವಾರ್ಷಿಕ 61.77 ಲಕ್ಷ ರು. ಲಾಭ ಗಳಿಸಿದ್ದು, ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ 1.50 ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ.
ಶನಿವಾರಸಂತೆ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ವಿರೋಧಿಸಿ ಪ್ರತಿಭಟನೆ
ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ ಅಪಪ್ರಚಾರ ಮತ್ತು ಕ್ಷೇತ್ರಕ್ಕೆ ಕಳಂಕ ತರಲು ನಡೆಸುತ್ತಿರುವ ಹುನ್ನಾರವನ್ನು ವಿರೋಧಿಸಿ ಸೋಮವಾರ ಶನಿವಾರಸಂತೆ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 540
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved