ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ: ಓಎಲ್ವಿ ಕಾನ್ವೆಂಟ್ ರಸ್ತೆ ಗುಂಡಿಮಯ
ಪಟ್ಟಣದಿಂದ ಓಎಲ್ವಿ ಕಾನ್ವೆಂಟ್ ಮತ್ತು ಹಾನಗಲ್ಲು ಬಾಣೆಗೆ ಸಂಪರ್ಕಿಸುವ ರಸ್ತೆ ಕಳೆದ ಹಲವು ವರ್ಷಗಳಿಂದ ಗುಂಡಿಗಳಾಗಿದೆ. ಇಲ್ಲಿಯವರೆಗೆ ಸರಿಪಡಿಸಲು ಯಾರೂ ಮುಂದಾಗಿಲ್ಲ.
ಎಮ್ಮೆಮಾಡು ಗ್ರಾಮ ಪಂಚಾಯಿತಿಗೆ ಅಸ್ಸಾಂ ರಾಜ್ಯ ಸರ್ಕಾರದ ಪ್ರತಿನಿಧಿಗಳು ಭೇಟಿ
ಇಲ್ಲಿಗೆ ಸಮೀಪದ ಎಮ್ಮೆಮಾಡು ಗ್ರಾಮ ಪಂಚಾಯಿತಿಯ ಸುಧಾರಿತ ಆಡಳಿತ ಮತ್ತು ಅಂಗನವಾಡಿ ಪೋಷಣ ಅಭಿಯಾನದಲ್ಲಿ ಉತ್ತಮ ಪ್ರಗತಿಯನ್ನು ಗುರುತಿಸಿ ಅಸ್ಸಾಂ ರಾಜ್ಯದಿಂದ ಪ್ರತಿನಿಧಿಗಳು ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.
ಎ.ಆರ್. ಮುತ್ತಣ್ಣ ಗೆ ಕರುನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ
ರಾಜ್ಯಮಟ್ಟದ ಕರುನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ, ತಾಕೇರಿ ಗ್ರಾಮದ ಎ. ಆರ್. ಮುತ್ತಣ್ಣ ಅವರಿಗೆ ಪ್ರದಾನ ಮಾಡಲಾಯಿತು.
ಕ್ಯಾಂಪಸ್ಗೆ ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಹೆಸರಿಡಲು ಮನವಿ
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಕ್ಯಾಂಪಸ್ಗೆ ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಕ್ಯಾಂಪಸ್ ಎಂದು ನಾಮಕರಣ ಮಾಡುವಂತೆ ಅಲ್ಲಾರಂಡ ರಂಗಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಮನವಿ ಮಾಡಿದರು.
ಮಳೆಗಾಲ ಮಲೆತಿರಿಕೆ ಬೆಟ್ಟ ನಿವಾಸಿಗಳಿಗೆ ಆತಂಕ
ಮಳೆಗಾಲದ ಸಂದರ್ಭದಲ್ಲಿ ವಿರಾಜಪೇಟೆ ಪಟ್ಟಣದ ಬೆಟ್ಟದ ಮೇಲಿನ ನಿವಾಸಿಗಳಿಗೆ ಆತಂಕ ಕಾಡುತ್ತದೆ.
ಬೆರಳಚ್ಚು ಸಮಸ್ಯೆ: ಹಿರಿಯ ನಾಗರಿಕರಿಗೆ ಪಡಿತರ ಖೋತಾ
ಪಡಿತರದಿಂದ ವಂಚಿತರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಪಡಿತರ ಚೀಟಿದಾರರಲ್ಲಿ ಅಸಮಾಧಾನ, ಆಕ್ರೋಶ ಹುಟ್ಟುಹಾಕಿದೆ.
ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ: ಶಾಸಕ ಡಾ.ಮಂತರ್ ಗೌಡ ಭರವಸೆ
ನಗರದ ಇತಿಹಾಸ ಪ್ರಸಿದ್ಧ ಶ್ರೀ ಒಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶ್ರೀ ಒಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.
ಕುಶಾಲನಗರ ಪಟ್ಟಣದ ಬಡಾವಣೆ ನಿವಾಸಿಗಳಿಗೆ ಮಳೆಗಾಲವೇ ದುಃಸ್ವಪ್ನ
ಮಳೆಗಾಲ ಬಂತೆಂದರೆ ಸಾಕು ಪ್ರದೇಶಗಳ ಬಡಾವಣೆ ನಿವಾಸಿಗಳು 5 ತಿಂಗಳು ಆತಂಕದಲ್ಲಿ ದಿನದೂಡುವ ಪರಿಸ್ಥಿತಿ ಸರ್ವೆ ಸಾಮಾನ್ಯವಾಗಿದೆ.
ಬಾರಿಯಂಡ ಜೋಯಪ್ಪರಿಗೆ ‘ಕರುನಾಡ ಪ್ರಭು ಕೆಂಪೇಗೌಡ’ ಪ್ರಶಸ್ತಿ
ಸಾಹಿತ್ಯ ಕ್ಷೇತ್ರದ ಸಾಧನೆಗೆ ಬಾರಿಯಂಡ ಜೋಯಪ್ಪ ಅವರನ್ನು ಕರುನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸನ್ಮಾನಿಸಿದರು.
ಜಿಲ್ಲೆಯ ರೈತರು ಶೂನ್ಯ ಬಡ್ಡಿಯ ಕೃಷಿ ಸಾಲ ಯೋಜನೆಯಲಾಭದಿಂದ ವಂಚಿತ: ಕೊಡಗು ಏಕೀಕರಣ ರಂಗ ಆರೋಪ
ಜಿಲ್ಲೆಯ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶೂನ್ಯ ಬಡ್ಡಿಯ ಕೃಷಿ ಸಾಲ ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ.
< previous
1
...
50
51
52
53
54
55
56
57
58
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ