• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೆ.ಫಾ.ಸಬಾಸ್ಟಿನ್ ಪೂವತ್ತಗಲ್‌ಗೆ ಸನ್ಮಾನ, ಬೀಳ್ಕೊಡುಗೆ
7ನೇ ಹೊಸಕೋಟೆ ಸಂತ ಸೆಬಾಸ್ಟಿನ್‌ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ರೆ. ಫಾ. ಸಬಾಸ್ಟಿನ್‌ ಪೂವತ್ತಗಲ್‌ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಬೀಳ್ಕೊಟ್ಟರು.
ಕೊಡಗು ವಿವಿ ಸಂಯೋಜಿತ ಕಾಲೇಜುಗಳ ಪ್ರವೇಶಾತಿ ಆರಂಭ
ಕೊಡಗು ವಿವಿ ಸಂಯೋಜಿತ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಗೌಡ ಫುಟ್ಬಾಲ್ 2025: ಕಡ್ಯದ ತಂಡ ಚಾಂಪಿಯನ್ಸ್
ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಎಂಟನೇ ವರ್ಷದ ಫುಟ್ಪಾಲ್‌ ಕಪ್‌ ಪಂದ್ಯಾವಳಿಯ ಚಾಂಪಿಯನ್‌ ಪಟ್ಟವನ್ನು ಕಡ್ಯದ ತಂಡ ತನ್ನದಾಗಿಸಿಕೊಂಡಿದೆ.
ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಿ: ಭವಾನಿ ಶಂಕರ್ ಬೋರ್ಕಾರ್
ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಬಿ.ವಿ. ಭವಾನಿ ಶಂಕರ್‌ ಬೋರ್ಕಾರ್‌ ಹೇಳಿದರು.
ರಾಜ್ಯ ದಿವಾಳಿ ಮಾಡಿ ಕಾಂಗ್ರೆಸ್‌ ಸಾಧನಾ ಸಮಾವೇಶ : ಪ್ರತಾಪ್ ಸಿಂಹ ವಾಗ್ದಾಳಿ
ರಾಜ್ಯ ಸರ್ಕಾರ ಮಿತಿ ಮೀರಿ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಿದೆ. ಯಾವ ಸಾಧನೆಗೆಂದು ಕಾಂಗ್ರೆಸ್‌ ಸಾಧನಾ ಸಮಾವೇಶ ಆಯೋಜಿಸುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಪ್ರಶ್ನಿಸಿದರು.
ನೇತಾಜಿ ಕೊಡಗರಹಳ್ಳಿ, ಇಕೆಎನ್ ಎಫ್.ಸಿ.ಕೋಳಿಕಡಾವು ಇರಟಿ ಮುನ್ನಡೆ
ನೇತಾಜಿ ಕೊಡಗರಹಳ್ಳಿ ಹಾಗೂ ಇಕೆಎನ್‌ಎಫ್‌ಸಿ ಕೋಳಿಕಡಾವು ಇರಟಿ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಮಡಿಕೇರಿ: ‘ಮುತ್ತು ಬಂದಿದೆ ಕೇರಿಗೆ’ ರಸ ಗ್ರಹಣ ಶಿಬಿರ
ಕನಕದಾಸರು ಒಬ್ಬ ಭಕ್ತ, ಆದರೆ ಕೇವಲ ಭಕ್ತ ಮಾತ್ರ ಅಲ್ಲ. ಅವರು ಒಬ್ಬ ವಿಚಾರವಾದಿ ಮತ್ತು ಕವಿಯೂ ಆಗಿದ್ದರು ಎಂದು ಗಣ್ಯರು ತಿಳಿಸಿದರು.
ನಾಪೋಕ್ಲು: ಕಕ್ಕುಂದ ಕಾಡುಶ್ರೀ ವೆಂಕಟೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ
ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು.
ಅರೆಭಾಷಿಕರ ‘ಐನ್‌ಮನೆ’ ಸಂಸ್ಕೃತಿ, ಸಂಪ್ರದಾಯ ದಾಖಲೀಕರಿಸಿ: ಡಾ.ಮಂತರ್ ಗೌಡ
ಐನ್‌ಮನೆ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಡಾ. ಮಂತರ್‌ಗೌಡ ಹೇಳಿದರು.
ನಾಪೋಕ್ಲು: ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಹಾಕಿ ಮೈದಾನಕ್ಕೆ ಶಂಕುಸ್ಥಾಪನೆ
ಕುಂಡ್ಯೋಳಂಡ ಕುಟುಂಬಸ್ಥರು ಯಶಸ್ವಿಯಾಗಿ 24ನೇ ಕೌಟುಂಬಿಕ ಹಾಕಿ ಉತ್ಸವ ಆಯೋಜಿಸಿದ್ದು ಅದರ ಸವಿನೆನಪಿಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಹಾಕಿ ಮೈದಾನ ನಿರ್ಮಿಸಲಾಗುತ್ತದೆ ಎಂದು ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್‌ ಮುದ್ದಯ್ಯ ಹೇಳಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 475
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved