• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮ
ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ನೀಡಿದಾಗ ಮಲೇರಿಯ ಪೀಡಿತ ವ್ಯಕ್ತಿಯನ್ನು ಗುಣಪಡಿಸಬಹುದು ಎಂದು ಮಂಜುನಾಥ್‌ ತಿಳಿಸಿದರು.
ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಪುಸ್ತಕ ವಿತರಣೆ
ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಜ್ಜಿಮುಟ್ಟದಲ್ಲಿರುವ ಸ. ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟು ಪುಸ್ತಕ ಪರಿಕರವನ್ನು ಉದಾರವಾಗಿ ನೀಡಲಾಯಿತು.
ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಒಳ್ಳೆಯ ಬದುಕು ನಡೆಸಿ
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರ ರಾಷ್ಟ್ರೀಯ ಅಭಿಯಾನವು ನಡೆಯಿತು.
10 ಪತ್ರಕರ್ತರಿಗೆ ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ
ಕೊಡಗು ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಕನ್ನಡಪ್ರಭ ಜಿಲ್ಲಾ ವರದಿಗಾರ ವಿಘ್ನೇಶ್‌ ಭೂತನಕಾಡು, ಮಡಿಕೇರಿ ವರದಿಗಾರ ಮೋಹನ್‌ ರಾಜ್‌ ಸೇರಿ ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅಪಾಯ ಮಟ್ಟದಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಒತ್ತಾಯ
ನರಿಯಂದಡ ಗ್ರಾಮದ ಮುಖ್ಯರಸ್ತೆಯ ಬದಿಯಲ್ಲಿ ಇರುವ ವಿದ್ಯುತ್‌ ಕಂಬಗಳು ಬೀಳುವ ಹಂತದಲ್ಲಿದೆ. ಜೀವ ಅಪಾಯವಾಗುವ ಮುನ್ನ ತಕ್ಷಣವೇ ವಿದ್ಯುತ್‌ ಕಂಬ ಬದಲಾಯಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಮಡಿಕೇರಿ: ಪ್ರಬಂಧ, ಚಿತ್ರಕಲಾ ಸ್ಪರ್ಧೆ
ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿದರು.
ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಆತಂಕ
ಮಳೆಗಾಲದಲ್ಲಿ ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಆತಂಕ ಉಂಟಾಗುತ್ತದೆ. ಮಳೆಗೆ ಬರೆ ಕುಸಿಯುವ ಭೀತಿ ಕಾಡುತ್ತದೆ.
ಕೊಡಗಿನಲ್ಲಿ ಮಳೆ ಇಳಿಮುಖ
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ವಾತಾವರಣ ಕಡಿಮೆಯಾಗಿದೆ. ಬಿಡುವು ನೀಡಿ ಆಗಾಗ್ಗೆ ಮಳೆ ಸುರಿದಿದೆ.
ಅನುದಾನಿತ ಶಾಲೆಗಳ ಮಕ್ಕಳ ಅನುಪಾತ ಮಿತಿ ಸಡಿಲಗೊಳಿಸಿ: ಭೋಜೇಗೌಡ ಆಗ್ರಹ
ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವುದು. ಆದ್ದರಿಂದ ಸರ್ಕಾರ ಇಪ್ಪತ್ತೈದು ಮಕ್ಕಳ ಅನುಪಾತದ ಸಂಖ್ಯೆಯ ಮಿತಿ ಸಡಿಲಗೊಳಿಸುವ ಮೂಲಕ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ ಮಕ್ಕಳ ಕಲಿಕೆಗೆ ಹಾಗೂ ಶಿಕ್ಷಕರ ಸೇವಾ ಭದ್ರತೆಗೆ ಸರ್ಕಾರ ಗಮನಹರಿಸಬೇಕು ಎಂದು ಭೋಜೇಗೌಡ ಒತ್ತಾಯಿಸಿದರು.
ಕೊಡಗಿನಲ್ಲಿ ಇಳಿಮುಖಗೊಂಡ ಮಳೆ : ತಗ್ಗಿದ ಪ್ರವಾಹ
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು. ಮಳೆಯ ತೀವ್ರತೆ ತಗ್ಗಿದ್ದರಿಮದ ಜಿಲ್ಲೆ ಕೆಲವು ಕಡೆಗಳಲ್ಲಿ ಉಂಟಾಗಿದ್ದ ಪ್ರವಾಹ ಇಳಿಮುಖಗೊಂಡಿದೆ. ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಹಾನಿಯುಂಟಾಗಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved