• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪತ್‌ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಪೊಲೀಸ್ ತನಿಖೆ ಚುರುಕು
ಸೋಮವಾರಪೇಟೆ ಮೂಲದ ಸಂಪತ್‌ ಎನ್ ಡಿ ಅಲಿಯಾಸ್‌ ಶಂಭುವನ್ನು ಅಮಾನುಷವಾಗಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಸ್ಪಷ್ಟಪಡಿಸಿದ್ದಾರೆ.
ಕುಶಾಲನಗರ: ಭೂಮಿ ಪೂಜೆ ಕಾರ್ಯಕ್ರಮ ಸಂಪನ್ನ
ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ನವೀಕರಣ ಕಾರ್ಯದ ಅಂಗವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿತು.
ಕೆ. ಬಾಡಗ ಗ್ರಾ. ಪಂ. ನಲ್ಲಿ ಶಾಸಕ ಪೊನ್ನಣ್ಣ ಸಭೆ: ಪಂಚಾಯಿತಿಯಿಂದ ಮನವಿ ಸಲ್ಲಿಕೆ
ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿದರು.
ಗಣಗೂರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಗಣಗೂರಿನ ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತೋತ್ಸವ ಸಮಿತಿ ವತಿಯಿಂದ ಭಾರತ ರತ್ನ ಬಾಬಾ ಸಾಹೇಬ್‌ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ 134ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಗೌಡ ಫುಟ್ಬಾಲ್ : ಬಿಳಿಯಂಡ್ರ, ಕೊಂಪುಳಿರ ತಂಡ ಪ್ರೀ ಕ್ವಾರ್ಟರ್ ಹಂತಕ್ಕೆ ಪ್ರವೇಶ
ಎಂಟನೇ ವರ್ಷದ ಗೌಡ ಫುಟ್ಬಾಲ್‌ ಪಂದ್ಯಾವಳಿಯಲ್ಲಿ ಬಿಳಿಯಂಡ್ರ ಮತ್ತು ಕೊಂಪುಳಿರ ತಂಡ ಪ್ರೀ ಕ್ವಾರ್ಟರ್‌ ಹಂತಕ್ಕೆ ಪ್ರವೇಶ ಪಡೆಯಿತು.
ಹಟ್ಟಿಹೊಳೆ ಪ್ರೀಮಿಯರ್ ಲೀಗ್ : ಟೀಂ ರ‌್ಯಾಬಿಟ್ ಚಾಂಪಿಯನ್
ಎರಡು ದಿನಗಳ ಕಾಲ ನಡೆದ ಹಟ್ಟಿಹೊಳೆ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟದ ಎರಡನೇ ಆವೃತ್ತಿಯು ಇತ್ತೀಚೆಗೆ ತೆರೆ ಕಂಡಿತು.
‘ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಸಿದ್ಧರಾಗಿ’
ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಜರುಗಿತು. ವಿರಾಜಪೇಟೆ ತಾಲೂಕು ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪಕಾರ್ಯದರ್ಶಿ ಅಬ್ದುಲ್‌ ನಬೀ ನೇತೃತ್ವ ವಹಿಸಿದ್ದರು.
ಜಾತಿ ಗಣತಿಯನ್ನು ಬಹಿಷ್ಕರಿಸುವ ಎಚ್ಚರಿಕೆ
ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎದುರಿಸುತ್ತಿರುವ ಜಾತಿ ದೃಢೀಕರಣ ಪತ್ರದ ಸಮಸ್ಯೆ ಕುರಿತು ಗಮನ ಸೆಳೆದರು.
ಆಸ್ಪತ್ರೆಯ ಅಭಿವೃದ್ಧಿಗೆ ಸೂಕ್ತ ಕ್ರಮ: ಡಿಎಚ್ಒ ಭರವಸೆ
ಆಸ್ಪತ್ರೆ ಅಭಿವೃದ್ಧಿಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಡಿಎಚ್‌ಒ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ತಾಲೂಕು ಹೋರಾಟ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣ್‌ ಕೊತ್ನಳ್ಳಿ ಹೇಳಿದರು.
ಪ್ರಕೃತಿ ಆರಾಧನೆಯಿಂದ ಪರಿಸರ ಸಂರಕ್ಷಣೆ: ರತ್ನ ಯತೀಶ್
ಪ್ರಕೃತಿ ಆರಾಧನೆ ಮೂಲಕ ನದಿ ಪರಿಸರಗಳ ಸಂರಕ್ಷಣೆ ಸಾಧ್ಯ ಎಂದು ರತ್ನ ಯತೀಶ್‌ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 475
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved