• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಟಿಸಿಜಿ ಕಾಲೇಜು ಹಾಸ್ಟೆಲ್ ಕಾಮಗಾರಿಗೆ ಡಾ.ಮಂತರ್ ಗೌಡ ಭೂಮಿಪೂಜೆ
ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಉನ್ನತ ಶಿಕ್ಷಣ ನೀಡಬೇಕು ಎಂಬ ಸದುದ್ದೇಶದಿಂದ ಸ್ಥಾಪಿಸಿರುವ ಯಡೂರು ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಹೆಚ್ಚು ಅನುದಾನ ತರುವುದಾಗಿ ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಮೂಲ ಸೌಕರ್ಯ ಬೇಡಿಕೆಗೆ ತುರ್ತು ಸ್ಪಂದನೆ: ರವಿ ತಮ್ಮಯ್ಯ ಮೆಚ್ಚುಗೆ
ತನ್ನ ಕ್ಷೇತ್ರದ ಜನರ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಶಾಸಕ ಡಾ. ಮಂತರ್‌ಗೌಡ ಅವರ ಕಾರ್ಯ ಕ್ಷಮತೆಗೆ ಪಶ್ಚಿಮ ಘಟ್ಟ ಮೂಲ ನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಅತಿಸಾರ ಭೇದಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ
ಅತಿಸಾರ ಭೇದಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆಯಿತು.
ಕೃಷಿ ಇಲಾಖೆ ಸಿಬ್ಬಂದಿ ನೇಮಕ ಅರ್ಜಿ ಆಹ್ವಾನ
ಸೀಮಿತ ಅವಧಿಗೆ ವಿರಾಜಪೇಟೆ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜು. 5ರೊಳಗೆ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಬಿಜೆಪಿಯಿಂದ ತುರ್ತು ಪರಿಸ್ಥಿತಿ- ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷಗಳು ಕಾರ್ಯಕ್ರಮ
ತುರ್ತು ಪರಿಸ್ಥಿತಿ - ಕಾಂಗ್ರೆಸ್‌ ಕರಾಳ ಇತಿಹಾಸ ವರ್ಷಕ್ಕೆ 50 ವರ್ಷಗಳು ಕಾರ್ಯಕ್ರಮವನ್ನು ನಗರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಯಿತು.
ಭವಿಷ್ಯ, ಹರ್ಷಿತ್ ಪೊನ್ನಪ್ಪ ಕಲಿಕಾ ತರಬೇತಿ ಕಾರ್ಯಾಗಾರದಲ್ಲಿ ಭಾಗಿ
ನಾಯಕತ್ವ ಗುಣ ಹಾಗೂ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಾಗಾರ ರೂಪುಗೊಂಡಿತು. ಗುಜರಾತಿನ ವಡ್ನಗರ ಶಾಲೆಯಲ್ಲಿ ಈ ಕಾರ್ಯಾಗಾರ ಆಯೋಜಿತವಾಗಿತ್ತು.
ಕೊಡಗಿನ ಸಂಸ್ಕೃತಿ ಪೋಷಿಸಿ ಬೆಳೆಸಲು ಸದಾ ಸಿದ್ಧ: ಎ.ಎಸ್.ಪೊನ್ನಣ್ಣ
ಕೊಡಗಿನ ಸಂಸ್ಕೃತಿ, ಕ್ರೀಡೆ ಹಾಗೂ ಇತಿಹಾಸವನ್ನು ಪೋಷಿಸಿ ಬೆಳೆಸಲು ಸದಾ ಸಿದ್ಧ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ಮಡಿಕೇರಿ ಲಯನ್ಸ್ ನೂತನ ಅಧ್ಯಕ್ಷ ಮದನ್ ಮಾದಯ್ಯ ಪದಗ್ರಹಣ
ಮಡಿಕೇರಿ ಲಯನ್ಸ್‌ ಸಂಸ್ಥೆಯ 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮದನ್‌ ಮಾದಯ್ಯ ಅಧಿಕಾರ ಸ್ವೀಕರಿಸಿದರು.
ಪ್ರವಾಹ ಪೀಡಿತ ಪ್ರದೇಶ ಕುಟುಂಬಗಳಿಗೆ ಮನೆ ನಿರ್ಮಿಸಲು ಮನವಿ
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು.
ಸೋಮವಾರಪೇಟೆ: ವಿವಿಧ ಅಭಿವೃದ್ಧಿ ಕುರಿತು ಶಾಸಕರಿಗೆ ಮನವಿ
ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಅರುಣ್‌ ಕೊತ್ನಳ್ಳಿ ನೇತೃತ್ವದಲ್ಲಿ ಸದಸ್ಯರು ಶಾಸಕರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ತಾಲೂಕಿನ ಅಭಿವೃದ್ಧಿ ವಿಷಯದಲ್ಲಿ ಚರ್ಚೆ ಮಾಡಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved