• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನಿತ ಶಾಲೆಗಳು ಮುಚ್ಚುವ ಭೀತಿ: ಶಾಸಕರಿಗೆ ಶಿಕ್ಷಕರಿಂದ ಮನವಿ ಸಲ್ಲಿಕೆ
ಮಕ್ಕಳ ಸಂಖ್ಯೆ ಮಿತಿ ನಿಯಮದಿಂದ ಶಾಲೆಗಳು ಮುಚ್ಚುತ್ತಿವೆ. ಹಾಗಾಗಿ ಸರ್ಕಾರ ನಿಯಮ ರದ್ದುಪಡಿಸಬೇಕು.
ಉದಾಸೀನತೆ ತೋರದೆ ಅಗತ್ಯ ಮುನ್ನೆಚ್ಚರ ವಹಿಸಬೇಕು: ವೆಂಕಟ್ ರಾಜಾ
ಜಿಲ್ಲೆಯಲ್ಲಿ ಮಳೆ ಕಡಿಯಾಗಿದೆ ಎಂದು ಮೈಮರೆಯದೆ ಆಗಸ್ಟ್‌ ಅಂತ್ಯದವರೆಗೂ ಮುನ್ನೆಚ್ಚರ ವಹಿಸುವಂತೆ ನೋಡಲ್‌ ಅಧಿಕಾರಿಗಳು ಹಾಗೂ ವಿವಿಧ ಹಂತದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ದಸರಾ ಪೂರ್ವಭಾವಿ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ
ಪ್ರಸ್ತುತ ವರ್ಷ ದಸರಾ ಉತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಯಿತು.
ಬೆಳಗದ ಬೀದಿ ದೀಪ: ಸಿದ್ದಾಪುರ ಪಟ್ಟಣಕ್ಕೆ ಅಂಧಕಾರ
ರಾತ್ರಿ ಬೆಳಕು ನೀಡಬೇಕಾದ ದೀಪಗಳು ಉರಿಯುತ್ತಿಲ್ಲ. ಹೀಗಾಗಿ ಇಡಿ ಪಟ್ಟಣವನ್ನೇ ಕತ್ತಲು ಆವರಿಸಿ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.
ಪೊನ್ನಂಪೇಟೆ: ಕೊಡವ ಸಮಾಜದಿಂದ ಆ.6ರಂದು ವಾಲಗತಾಟ್‌ ಕಲಿಕಾ ಶಿಬಿರ
ಇದೀಗ ಪ್ರಥಮ ಬಾರಿಗೆ ವಾಲಗತಾಟ್‌ ಶಿಬಿರವನ್ನು ಆಗಸ್ಟ್‌ 6ರಂದು ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಏರ್ಪಡಿಸಲಾಗಿದೆ.
ಬಿಎಲ್‌ಒಗಳನ್ನಾಗಿ ನೇಮಕ ಕೈಬಿಡಲು ಮನವಿ
ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡುತ್ತಿರುವುದನ್ನು ಕೈಬಿಡಬೇಕು ಎಂದು ಕೋರಿ ಮನವಿ ಸಲ್ಲಿಸಲಾಯಿತು.
ಕಾಫಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ: ಶ್ರೀನಿಧಿ
ಕಾಫಿ ಉತ್ಪತ್ತಿಯು ದೇಶೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ಗಣ್ಯರು ಹೇಳಿದರು.
ಗ್ರಾಮಾಂತರ ವಿದ್ಯಾರ್ಥಿಗಳಿಂದ ದೊಡ್ಡ ಮಟ್ಟದ ಸಾಧನೆ: ಗಿರೀಶ್ ಮಲ್ಲಪ್ಪ ಮೋರಿಕಲ್ಲು
ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದ್ದು ಅದನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಸಮಾಜದ ಎಲ್ಲರು ಕೈಜೋಡಿಸಬೇಕು ಎಂದು ಗಣ್ಯರು ಹೇಳಿದರು.
ಇನ್ನರ್‌ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಅಧ್ಯಕ್ಷ ತನ್ಮಯಿ ಪ್ರವೀಣ್
ಇನ್ನರ್‌ವೀಲ್‌ ಕ್ಲಬ್‌ ಆಫ್‌ ಸೋಮವಾರಪೇಟೆ ಗೋಲ್ಡ್‌ ಅಧ್ಯಕ್ಷರಾಗಿ ತನ್ಮಯಿ ಪ್ರವೀಣ್‌ ಆಯ್ಕೆಯಾದರು.
ನೆಮ್ಮಲೆ ಗ್ರಾಮ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ
ಟಿ. ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯ ನೆಮ್ಮೆಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ವಿರಾಜಪೇಟೆ ಶಾಸಕ ಪೊನ್ನಣ್ಣ ಲೋಕಾರ್ಪಣೆ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 473
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved