• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋತು ಗೆಲ್ಲುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು: ಎ.ಎಸ್.ಪೊನ್ನಣ್ಣ
ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡಾಗ ಈ ಜೀವನದ ಗೆಲುವು ಮತ್ತು ಸಾಧನೆ ನಮ್ಮದಾಗುತ್ತದೆ ಎಂದು ಶಾಸಕ ಎ. ಎಸ್‌. ಪೊನ್ನಣ್ಣ ಹೇಳಿದರು.
ಕಕ್ಕಬೆಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ಜನಜಾಗೃತಿ
ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಪಾಡಿನಾಡ್‌ನ ಕಕ್ಕಬೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಜನಜಾಗೃತಿ ಮೂಡಿಸಿತು.
ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
ಟಿ. ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.
ಕರಕುಶಲ ವಸ್ತುಗಳ ತಯಾರಿಕೆ ಶಿಬಿರ, ಜಾಗೃತಿ ಕಾರ್ಯಕ್ರಮದ ಸಮಾರೋಪ
ಮೂರು ದಿನಗಳ ಕಾಲ ಏರ್ಪಡಿಸಿದ್ದ ಕರಕುಶಲ ವಸ್ತುಗಳ ತಯಾರಿಕೆ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮದ ಸಮಾರೋಪ ನಡೆಯಿತು.
ಉರುಳಿಗೆ ಸಿಕ್ಕಿ ಮೃತಪಟ್ಟ ಚಿರತೆಯ ಶವ ಪತ್ತೆ
ತೋಟದ ಅಂಚಿನ ಬರೆಯಲ್ಲಿ ಉರುಳಿಗೆ ಸಿಕ್ಕಿ ಮೃತಪಟ್ಟ ಚಿರತೆಯೊಂದರ ಶವ ಪತ್ತೆಯಾಗಿದೆ.
ಮೊಬೈಲ್ ಮೆಡಿಕಲ್ ಯೂನಿಟ್ ಉದ್ಘಾಟನೆ
ಶಾಸಕ ಎ.ಎಸ್‌. ಪೊನ್ನಣ್ಣ ವಿರಾಜಪೇಟೆಯ ಅವರ ಕಚೇರಿ ಆವರಣದಲ್ಲಿ ಮೊಬೈಲ್‌ ಮೆಡಿಕಲ್‌ ಯೂನಿಟ್‌ ಅನ್ನು ಉದ್ಘಾಟಿಸಿದರು.
ಪಾಕಿಸ್ತಾನ ಎಂದಿಗೂ ಗೆಲ್ಲುವುದಿಲ್ಲ, ಬದಲಾಗಿ ಕೆಣಕುವ ಮನಸ್ಥಿತಿ!
ತಾನು ಶ್ರೀನಗರ ವಾಯುನೆಲೆಯಲ್ಲಿ 1989ರಿಂದ 1991ರ ವರೆಗೆ ಹವಾಲ್ದಾರ್‌ ಆಗಿ ಕೆಲಸ ಮಾಡಿದ್ದೆ ಎಂದು ಚಂಗಪ್ಪ ಹೆಮ್ಮೆಯಿಂದ ಹೇಳುತ್ತಾರೆ.
ಹಾಕಿ ಬೇಸಿಗೆ ಶಿಬಿರಕ್ಕೆ ಹಾಕಿ ಪಟು ಸುನೀಲ್ ಭೇಟಿ
ಯಾರೇ ಆದರೂ ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾತ್ರ ಸಾಧನೆಗೈಯಲು ಸಾಧ್ಯ. ಎಲ್ಲರೂ ತಮ್ಮ ಅಲ್ಪ ಸಮಯವನ್ನು ಕ್ರೀಡೆಗಾಗಿ ಮೀಸಲಿಡಬೇಕು ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗದರ್ಶನ
ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಿತು.
ಧನ್ಯ ಯಡೂರು, ಪುಷ್ಪಾಂಜಲಿ ಯಡೂರು ತಂಡಕ್ಕೆ ಬಿ.ಜಿ.ಎಸ್ ಕಪ್
ಶಟಲ್‌ ಬ್ಯಾಡ್ಮಿಂಟನ್‌ ಮಹಿಳೆಯರ ಡಬಲ್ಸ್‌ನಲ್ಲಿ ಬಿಜಿಎಸ್‌ ಕಪ್‌ ಪ್ರಶಸ್ತಿಯನ್ನು ಧನ್ಯ ಯಡೂರು ತಂಡ ಮತ್ತು ಪುಷ್ಪಾಂಜಲಿ ಯಡೂರು ತಂಡ ಮುಡಿಗೇರಿಸಿಕೊಂಡಿತು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 475
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved