• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಕರ ಗಮನ ಸೆಳೆದ ಬಟರ್ ಫ್ರುಟ್ ವೈವಿಧ್ಯತೆ ಮೇಳ
ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ ಕೇಕ್‌, ಇಡ್ಲಿ, ಕಾಫಿ, ಸ್ಯಾಂಡ್ವಿಚ್‌ ಚಟ್ನಿ, ಬ್ರೆಡ್‌ಸ್ಪೆಡ್‌, ಸ್ಟಾಟರ್‌ ಹೀಗೆ ಹಲವು ಬಗೆಯ ಖಾದ್ಯಗಳ ಪ್ರದರ್ಶನ ನಡೆಯಿತು.
ನಾಪೋಕ್ಲು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಬ್ಯಾಂಕುಗಳು ಲಾಭಾಂಶದ ಜತೆಗೆ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಿ: ಒಡೆಯರ್
ವಾಣಿಜ್ಯ ಹಾಗೂ ಸಹಕಾರ ಬ್ಯಾಂಕುಗಳು ತಮ್ಮ ಲಾಭಾಂಶದ ಗುರಿ ಜೊತೆಗೆ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.
ನೈತಿಕ, ಮಾನವೀಯ ಮೌಲ್ಯಗಳು ಮಾತ್ರ ಜೀವನದ ಆಧಾರ: ನ್ಯಾಯಮೂರ್ತಿ ಎಚ್.ಪಿ.ಸಂದೇಶ್
ಯುಪಿಎಸ್‌ಸಿ ಪರೀಕ್ಷೆ, ಬ್ಯಾಂಕಿಂಗ್‌ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರದ ಯುವ ವಿಕಾಸನ ಕಾರ್ಯಕ್ರಮ ನಡೆಯಿತು.
ಡಿಂಬಾಸನ ಯೋಗದಲ್ಲಿ ಕೊಡಗಿನ ಸಿಂಚನಾ ವಿಶ್ವದಾಖಲೆ
ಯೋಗದಲ್ಲಿನ ಡಿಂಬಾಸನ ಭಂಗಿಯಲ್ಲಿ 30 ನಿಮಿಷ 5 ಸೆಕೆಂಡ್‌ಗಳ ಪ್ರದರ್ಶನದ ಮೂಲಕ ಮದೆನಾಡಿನ ವಿದ್ಯಾರ್ಥಿನಿ ಬಿ.ಕೆ. ಸಿಂಚನಾ ಗಿನ್ನಿಸ್‌ ವಿಶ್ವದಾಖಲೆಗೆ ಸೇರ್ಪಡೆಯಾಗಲು ಅರ್ಹತೆ ಪಡೆದಿದ್ದಾಳೆ.
ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ: ಎ ಎಸ್ ಪೊನ್ನಣ್ಣ
ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುನರ್ ಆರಂಭ
ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ
ಸಂಘ, ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯವಾಗುತ್ತ್ದೆಎಂದು ಗಣ್ಯರು ಹೇಳಿದರು.
ಸಿಎಂ ಡಿಸಿಎಂ ರಾಜಿನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ
ಕಾಲ್ತುಳಿತ ದುರಂತ ವಿರೋಧಿಸಿ ಮತ್ತು ಸಿಎಂ ಡಿಸಿಎಂ ರಾಜಿನಾಮೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.
ನಾಪತ್ತೆಯಾದ ಮಾಜಿ ಸೈನಿಕ ಗಿರೀಶ್ ಮೃತ ದೇಹ ಕಾವೇರಿ ನದಿಯಲ್ಲಿ ಪತ್ತೆ
ನಾಪತ್ತೆಯಾದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved