• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾನಿ ತಾಕೇರಿ ಪದ್ಮನಾಭಗೆ ಸನ್ಮಾನ
ಮಕ್ಕಳ ಬಾಲ್ಯ ಕಟ್ಟುವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಾನಿಗಳಾದ ಉದ್ಯಮಿ ತಾಕೇರಿ ಪದ್ಮನಾಭ ಅವರನ್ನು ಸನ್ಮಾನಿಸಲಾಯಿತು.
ಸಂಬಳ ಬೇಡ : ಈಗಲೂ ಗಡಿಗೆ ಹೋಗಿ ಹೋರಾಡ್ತೀವಿ!
ಪಾಕಿಸ್ತಾನ ತಕ್ಕ ಪಾಠ ಕಲಿಯುವವರೆಗೂ ಅಲ್ಲಿ ಉಗ್ರರು ಇದ್ದೇ ಇರುತ್ತಾರೆ. ಅವರನ್ನು ಮಟ್ಟ ಹಾಕಲು ಈಗ ಉತ್ತಮ ಸಮಯ ಬಂದಿದೆ.
ಕಾನ್ವೆಂಟ್ ಬಾಣೆಯ ಮುನೀಶ್ವರ, ಚೌಡೇಶ್ವರಿ, ನಾಗ ಸಾನಿಧ್ಯಗಳ ವಾರ್ಷಿಕೋತ್ಸವ ಸಂಪನ್ನ
ಕಾನ್ವೆಂಟ್‌ ಬಾಣೆಯ ಮುನೀಶ್ವರ, ಚೌಡೇಶ್ವರಿ ಹಾಗೂ ನಾಗ ಸಾನ್ನಿಧ್ಯಗಳ 56ನೇ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ಹೊಸತೋಟದಲ್ಲಿ ಸುನ್ನಿ ಸ್ಟುಡೆಂಟ್ 42ನೇ ವರ್ಷದ ಸಂಸ್ಥಾಪನಾ ದಿನಾಚರಣೆ
ಹೊಸತೋಟ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್‌ 42ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಈಚೆಗೆ ಆಚರಿಸಲಾಯಿತು.
ಯೋಗ, ಕ್ರೀಡೆಯಿಂದ ಮನಸ್ಸಿಗೆ ನೆಮ್ಮದಿ: ಒಲಂಪಿಯನ್ ಚೆಪ್ಪುಡಿರ ಪೂಣಚ್ಚ
ಮನಸ್ಸಿಗೆ ಒತ್ತಡ ಉಂಟಾದಾಗ ಕ್ರೀಡೆ ಹಾಗೂ ಯೋಗಾಭ್ಯಾಸಗಳಿಂದ ನೆಮ್ಮದಿ ದೊರಕುತ್ತದೆ ಎಂದು ಚೆಪ್ಪುಡಿರ ಪೂಣಚ್ಚ ಹೇಳಿದರು.
ಮರಗೋಡು: ಗೌಡ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ
ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎಂಟನೇ ವರ್ಷದ ಗೌಡ ಫುಟ್ಬಾಲ್‌ ಪಂದ್ಯಾವಳಿಗೆ ಅದ್ಧೂರಿ ಚಾಲನೆ ನೀಡಲಾಯಿತು.
ಮಡಿಕೇರಿ: ಭಾರತೀಯ ಸೈನಿಕರಿಗಾಗಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ
ದೇಶದ ಸೈನಿಕರಿಗೆ ಮತ್ತಷ್ಟು ಬಲ ಬರಲಿ ಎಂದು ಸರ್ಕಾರದ ಆದೇಶದಂತೆ ಸಾಮೂಹಿಕ ಪ್ರಾರ್ಥನೆ ನಡೆಸಿದರು. ದೇಶದಲ್ಲಿ ಶಾಂತಿ ನೆಲೆಸುವುದಕ್ಕಾಗಿ ಸೈನಿಕರು ಹೋರಾಡುತ್ತಿದ್ದಾರೆ. ಅವರಿಗೆ ನಾವು ಬೆಂಬಲವಾಗಿ ನಿಲ್ಲುತ್ತೇವೆ. ಅವರ ಕೆಲಸಕ್ಕೆ ಇನ್ನಷ್ಟು ಶಕ್ತಿ ಬರಲಿ ಎಂದು ಪ್ರಾರ್ಥನೆ ಮಾಡಿದರು.
17, 18ರಂದು ಮೊಗೇರ ಬಾಂಧವರ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ
ಮೊಗೇರ ಬಾಂಧವರಿಗೆ ಮಾತ್ರ ಆಯೋಜಿಸಲಾಗುತ್ತಿದ್ದು, ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪಂದ್ಯದ ಶುಲ್ಕ 3,000 ರು. ನಿಗದಿ ಪಡಿಸಲಾಗಿದೆ. ಕ್ರೀಡಾಕೂಟದ ವಿನ್ನರ್ಸ್ ತಂಡಕ್ಕೆ 33,333 ರು. ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ರು. ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ವೈಯಕ್ತಿಕ ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ.
ಆಪರೇಷನ್ ಸಿಂದೂರ್‌: ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ
ಆಪರೇಷನ್ ಸಿಂದೂರ್ ಮೂಲಕ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತೀಯ ಯೋಧರಿಗಾಗಿ ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ
ಕೊಡಗು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 475
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved