• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಹರಿವು ಹೆಚ್ಚಳ
ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯಲು ಆರಂಭಿಸಿದೆ. ನದಿ ತಟದ ಎರಡು ತಗ್ಗು ಪ್ರದೇಶದಲ್ಲಿ ನೀರು ಹರಿಯಲು ಆರಂಭಿಸಿದೆ.
ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಹಾಯಧನ, ಸಾಲ ಸೌಲಭ್ಯ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಜು. 2 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ
ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ನಾಪೋಕ್ಲು ಹೋಬಳಿಯಲ್ಲಿ ಬಿರುಸಿನ ಮಳೆ
ನಾಪೋಕ್ಲು ಹೋಬಳಿ ವ್ಯಾಪ್ತಿ ಗಾಳಿ ಸಹಿತ ಬಿರುಸಿನಿಂದ ಮಳೆ ಸುರಿಯಿತು. ಮರಗಳು ಮುರಿದು ಬಿದ್ದು ಹಾನಿ ಸಂಭವಿಸಿರುವುದು.
ಸಿಎಂ, ಡಿಸಿಎಂ, ಗೃಹ ಸಚಿವರ ರಾಜಿನಾಮೆಗೆ ಬಿಜೆಪಿ ಆಗ್ರಹ
ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಬಸವಣ್ಣನವರ ತತ್ವ, ಆದರ್ಶ ಪಾಲನೆ ಅಗತ್ಯ: ರಾಜೇಶ್ ನಾಥ್ ಗುರೂಜಿ
ವಿರಕ್ತ ಮಠಾಧೀಶ ಶ್ರೀ ನಿಶ್ಚಲನಿರಂಜನ ದೇಶಿಕೇಂದ್ರ ಸ್ವಾಮೀಜಿಗಳ ಜನ್ಮ ವರ್ಧಂತಿ ಕಾರ್ಯಕ್ರಮ ಮಠದ ಆವರಣದಲ್ಲಿ ನಡೆಯಿತು.
ನೆಲ್ಯಹುದಿಕೇರಿ : ಸ್ಮಶಾನಕ್ಕಾಗಿ ಆಗ್ರಹಿಸಿ ಅಣಕು ಶವಯಾತ್ರೆ ಪ್ರತಿಭಟನೆ
ಸ್ಮಶಾನ ಜಾಗ ಒದಗಿಸುವಂತೆ ಆಗ್ರಹಿಸಿ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮುಂಭಾಗ ಅಣಕು ಶವಯಾತ್ರೆ ಪ್ರತಿಭಟನೆ ನಡೆಯಿತು.
ಕುಶಾಲನಗರ: ಮಳೆಗೆ ವರದಿಗಾರನ ಮನೆ ಕುಸಿತ
ಕುಶಾಲನಗರ ಪತ್ರಿಕಾ ವರದಿಗಾರ ಜಯಪ್ರಕಾಶ್‌ ಎಂಬುವರ ಮನೆ ಮಳೆಯಿಂದ ಕುಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ವಿರಾಜಪೇಟೆ: ವಿಶ್ವ ರಕ್ತದಾನಿಗಳ ದಿನಾಚರಣೆ
ಬೃಹತ್‌ ರಕ್ತದಾನ ಶಿಬಿರ ಹಾಗೂ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು. ಶಾಸಕ ಅಜ್ಜಿಕುಟ್ಟಿರ ಎಸ್‌. ಪೊನ್ನಣ್ಣ ಭಾಗವಹಿಸಿದರು.
ಕುಶಾಲನಗರ: ಖಾಸಗಿ ಘಟಕ ವಿದ್ಯುತ್ ಉತ್ಪಾದನಾ ಕಾರ್ಯ ಆರಂಭ
ಹುದಗೂರು ಹಾರಂಗಿ ಜಲಾಶಯದ ನೀರನ್ನು ಬಳಸಿ ಇಲ್ಲಿನ ಖಾಸಗಿ ವಿದ್ಯುತ್‌ ಉತ್ಪಾದನಾ ಘಟಕದ ಮೂಲಕ ಶನಿವಾರದಿಂದ 15 ಮೆಗಾ ವ್ಯಾಟ್‌ ಪ್ರಮಾಣದ ವಿದ್ಯುತ್‌ ಉತ್ಪಾದನಾ ಕಾರ್ಯ ಆರಂಭಿಸಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved