• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ
ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ ಕೊಡವ ನ್ಯಾಷನಲ್‌ ಸಂಘಟನೆ ವತಿಯಿಂದ ಜೂ. 18ರಂದು ನಡೆಯಲಿದೆ.
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸಾಲ- ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ.
ತಾಯಿ ಹೆಸರಿನಲ್ಲಿ ಸಸಿ ನೆಡುವ ಯೋಜನೆಗೆ ಬಿಜೆಪಿ ಚಾಲನೆ
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಡಗು ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ತಾಯಿ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಲಿಜ ಸಂಘ ಸಮುದಾಯಭವನ ನಿರ್ಮಾಣಕ್ಕೆ ನಿರ್ಧಾರ
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ವಿಶ್ವ ರಕ್ತದಾನಿಗಳ ದಿನಾಚರಣೆ: ದಾನಿಗಳಿಗೆ ಸನ್ಮಾನ
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನಿಗಳ ಸನ್ಮಾನ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಕೊಡಗು ಪತ್ರಕರ್ತರ ಸಂಘದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಕೆ.ಗಣೇಶ್ ರೈಗೆ ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ
ಗುರುವಂದನಾ ಸಂಸ್ಕೃತಿ ಸಿಂಚನಾ ಕಾರ್ಯಕ್ರಮದಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ. ಗಣೇಶ್‌ ರೈ ಅವರಿಗೆ ಸಂಸ್ಕೃತಿ ಶಿಲ್ಪ ಕಲಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೆಎಂಎ. ದಫ್ ಮುಟ್ಟ್ ತಂಡ ಅಸ್ತಿತ್ವಕ್ಕೆ: ದೂರದರ್ಶನದಲ್ಲಿ ಪ್ರದರ್ಶನ
ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ದಫ್‌ ಮುಟ್ಟ್‌ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆ ಈ ತಂಡ ರಚಿಸಲಾಗಿದೆ.
ಅರಣ್ಯ ಇಲಾಖೆ ಜೀಪು ಚಾಲಕ ಸಾವು ಸಂಶಯಾಸ್ಪದ: ಪತ್ನಿ ದೂರು
ಅರಣ್ಯ ಇಲಾಖೆಯ ಗುತ್ತಿಗೆ ಸೇವೆಯಲ್ಲಿದ್ದ ಜೀಪು ಚಾಲಕ ಸಾವು ಸಂಶಯಾಸ್ಪದವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಕಲ್ಲಹಳ್ಳ ವಿಭಾಗದ ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಅನಿಲ ಸಾಗಾಟ ಲಾರಿಗೆ ಕಾರು ಡಿಕ್ಕಿ: ಪ್ರಯಾಣಿಕರು ಪಾರು
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್‌ ಸವಾರರು ಅಪಾಯದಿಂದ ಪಾರಾಗಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved