ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿಗೆ ಬೆಳ್ಳಿ ಹಬ್ಬದ ಸಂಭ್ರಮ
ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಇನ್ನು ಮುಂದೆಯೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಯಿತು.
ಹುದಿಕೇರಿ: ವಿದ್ಯುತ್ ಉಪ ಸರಬರಾಜು ಕೇಂದ್ರ ಭೂಮಿಪೂಜೆ
ಹೈಸೊಡ್ಲೂರು ಗ್ರಾಮದಲ್ಲಿ 19. 34 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಲಿರುವ 66/11 ವಿದ್ಯುತ್ ಸರಬರಾಜು ಉಪಕೇಂದ್ರದ ಕಾಮಗಾರಿಗೆ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾಡಾನೆ ದಾಳಿ: ಕಾರು, ಬೈಕ್ ಜಖಂ
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಬೈಕ್ ಮೇಲೆ ಶುಕ್ರವಾರ ಕಾಡಾನೆ ದಾಳಿ ಮಾಡಿ ವಾಹನ ಸಂಪೂರ್ಣ ಜಖಂಗೊಳಿಸಿದೆ.
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 29ನೇ ವಾರ್ಷಿಕ ಮಹಾಸಭೆ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಅರಣ್ಯ ಇಲಾಖಾ ಸಿಬ್ಬಂದಿಯಿಂದ ಶೆಡ್ ತೆರವು
ಸಮೀಪದ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿ ಸಮೀಪ ಕಳೆದ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ಶೆಡ್ಗಳನ್ನು ಅರಣ್ಯ ಇಲಾಖಾ ಸಿಬ್ಬಂದಿ ತೆರವುಗೊಳಿಸಿದರು.
ವಿದ್ಯುತ್ ಕಂಬದಿಂದ ಬಿದ್ದ ಗುತ್ತಿಗೆ ಕಾರ್ಮಿಕ: ಗಂಭೀರ ಗಾಯ
ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಂಬ ಉರುಳಿ ಬಿದ್ದ ಪರಿಣಾಮ ಗುತ್ತಿಗೆ ಕಾರ್ಮಿಕ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ
ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ನ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಆನ್ಸೆನ್ ತಂತ್ರಾಶದಲ್ಲಿ ಪ್ರಕಟಿಸಿದರು.
ಕೊಡಗು ಬಹು ಭಾಷಿಕರ ನೆಲೆವೀಡು: ಸುಬ್ರಾಯ ಸಂಪಾಜೆ
ಕೃಷಿಕ ಜೀವನ ಮತ್ತು ಔದ್ಯಮಿಕ ಕ್ಷೇತ್ರದ ಸಾಧನೆಯಷ್ಟೇ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧನೆ ಕೂಡ ಬಾಳಿನ ನೆಮ್ಮದಿಗೆ ಅವಶ್ಯ ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದರು.
ಜಿಲ್ಲಾದ್ಯಂತ ಸಾಧಾರಣ ಮಳೆ: ಇಂದೂ ಶಾಲೆಗಳಿಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆ ಸುರಿಯಿತು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಪ್ರಮುಖ: ವೆಂಕಟ್ ರಾಜಾ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಗಣ್ಯರು ತಿಳಿಸಿದರು.
< previous
1
...
63
64
65
66
67
68
69
70
71
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ