• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಲಸಿಗರ ಪ್ರಕರಣ ಆತಂಕಕಾರಿ ಬೆಳವಣಿಗೆ: ಸಂತೋಷ್ ಲಾಡ್
ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದು ರಾಜ್ಯದ ವಿವಿಧೆಡೆಗಳಲ್ಲಿ ನೆಲೆಸಿರುವ ವಲಸಿಗರ ಪ್ರಕರಣ ಬಹಳ ಆತಂಕಕಾರಿ ಬೆಳವಣಿಗೆ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹೊಣೆಯಾಗಿದೆ ಎಂದು ಸಚಿವರು ತಿಳಿಸಿದರು.
ವಿಕೆಎಫ್ ಕ್ರಿಕೆಟರ್ಸ್ ತಂಡಕ್ಕೆ ಅಮ್ಮಣಂಡ ಕಪ್
ಐರಿ ಕುಟುಂಬಗಳ ನಡುವೆ ಆಯೋಜಿಸಲಾಗಿದ್ದ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಟೂರ್ನಿಯಲ್ಲಿ ವಿಕೆಎಫ್‌ ಕ್ರಿಕೆಟರ್ಸ್‌ ತಂಡ ಅಮ್ಮಣಂಡ ಕಪ್‌ - 2025 ಮುಡಿಗೇರಿಸಿಕೊಂಡಿತು.
ಫಾತಿಮಾ ಸ್ಟ್ರೈಕರ್ಸ್ ಚಾಂಪಿಯನ್‌, ಕೆ ಕೆ ಬ್ರದರ್ಸ್ ರನ್ನರ್ಸ್
ನಾಪೋಕ್ಲು ಕ್ರಿಕೆಟ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟದಲ್ಲಿ ಫಾತಿಮಾ ಸ್ಟ್ರೈಕರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದರು.
ಕೊಡಗು ಪೊಲೀಸ್ ಶ್ವಾನ ದಳದ ಪೃಥ್ವಿ ಇನ್ನಿಲ್ಲ
ಪೊಲೀಸ್‌ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದೆ.
ಜನಸಂಖ್ಯೆ ಕ್ಷೀಣ ಗಂಭೀರವಾದ ಸಂಗತಿ: ಸೂದನ ಈರಪ್ಪ ಪ್ರತಿಪಾದನೆ
ಕೊಡವ ಸಮುದಾಯ ಮಾತ್ರವಲ್ಲ ಎಲ್ಲ ಸಮುದಾಯಗಳ ಜನಸಂಖ್ಯೆ ತೀವ್ರವಾಗಿ ಕ್ಷೀಣಿಸುತ್ತಿದೆ. ಇದು ಗಂಭೀರವಾದ ಸಂಗತಿ ಎಂದು ಚಿಂತಕ ಸೂದನ ಎಸ್‌. ಈರಪ್ಪ ಹೇಳಿದರು.
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು: ಎ.ಎಸ್.ಪೊನ್ನಣ್ಣ
ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಹೇಳಿದರು.
ಜಿಲ್ಲೆಯಲ್ಲಿ ಕಾಫಿ ಬೆಳೆಯಲು ಉತ್ತಮ ಹವಾಮಾನ: ವಿಶ್ವಾಸ್ ರಂಜನ್
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯಲು ಉತ್ತಮ ಹವಮಾನ ಇದೆ. ನೆರಳಿನಲ್ಲಿ ಕಾಫಿ ಬೆಳೆಯುತ್ತಿರುವುದರಿಂದ ಉತ್ತಮ ಗುಣಮಟ್ಟದ ಕಾಫಿ ಸಿಗುತ್ತದೆ ಎಂದು ವಿಶ್ವಾಸ್‌ ರಂಜನ್‌ ತಿಳಿಸಿದರು.
ಹಾನಗಲ್ಲು ಶೆಟ್ಟಳ್ಳಿಯಲ್ಲಿ ಶ್ರೀ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಆಚರಣೆ
ಪಟ್ಟಣ ಸಮೀಪದ ಹಾನಗಲ್ಲು ಶೆಟ್ಟಳ್ಳಿಯಲ್ಲಿ ಶ್ರೀ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಉತ್ಸವ ಸಾಂಪ್ರದಾಯಿಕ ಆಚರಣೆಗಳೊಂದಿಗೆ ನಡೆಯಿತು.
ಕಾಂತೂರು ಮೂರ್ನಾಡು ಗ್ರಾ.ಪಂ.ಗೆ ರಾಜ್ಯ ಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ಪ್ರದಾನ
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು: ಡಾ. ಮಂತರ್ ಗೌಡ
ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಡಾ. ಮಂತರ್‌ಗೌಡ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 475
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved