• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಂಗಡ ಐನ್ ಮನೆಯಲ್ಲಿ ಶಾಸಕ ಪೊನ್ನಣ್ಣಗೆ ಸನ್ಮಾನ
ಐನ್‌ಮನೆ ಸಂಸ್ಕೃತಿಯು ಕೊಡಗಿನ ಪ್ರಮುಖ ಆಕರ್ಷಣೆ ಹಾಗೂ ಸಂಪ್ರದಾಯವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ನಾಲ್ಕು ನಾಡುವ್ಯಾಪ್ತಿಯಲ್ಲಿ ಬಕ್ರೀದ್ ಆಚರಣೆ
ನಾಲ್ಕು ನಾಡು ವ್ಯಾಪ್ತಿಯ ವಿವಿಧೆಡೆ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸಲ್ಮಾನ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಪದ ತರ್ಜುಮೆಗಿಂತ ಭಾವಾನುವಾದಕ್ಕೇ ಮಹತ್ವ: ದೀಪಾ ಭಾಸ್ತಿ
ಪದಗಳ ತರ್ಜುಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ.
ಸುಂಟಿಕೊಪ್ಪ: ಪರಿಸರ ದಿನ ಆಚರಣೆ
ಸುಂಟಿಕೊಪ್ಪ ಪೊಲೀಸ್‌ ಠಾಣೆ ಆವರಣದಲ್ಲಿ ಗಿಡ ನೆಡುವುದರೊಂದಿಗೆ ಪರಿಸರ ದಿನಾಚರಣೆ ಆಚರಿಸಲಾಯಿತು.
ಕುಶಾಲನಗರದ ಪ್ರಮುಖ ಮಸೀದಿಗಳಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ
ಬಕ್ರೀದ್‌ ಹಬ್ಬವನ್ನು ಕುಶಾಲನಗರದ ಪ್ರಮುಖ ಮಸೀದಿಗಳಲ್ಲಿ ಆಚರಿಸಲಾಯಿತು.
ಕಾಡಾನೆ ದಾಳಿಗೆ ತಹಸೀಲ್ದಾರ್‌ ಮಾವ ಬಲಿ
ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮಂದುವರೆದಿದೆ. ಕರಡಿಗೋಡುವಿನಲ್ಲಿ ಕಾಡಾನೆ ದಾಳಿಗೆ ತಹಸೀಲ್ದಾರ್‌ ಮಾವ ಬಲಿಯಾಗಿದ್ದಾರೆ.
ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಎಸ್ ಪಿ ರಾಮರಾಜನ್ ಮನವಿ
ಎಲ್ಲರೂ ಕಾನೂನು ಚೌಕಟ್ಟಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ ಶಾಂತಿಯುತವಾಗಿ ಬಕ್ರೀದ್‌ ಹಬ್ಬವನ್ನು ಆಚರಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಬಕ್ರೀದ್ ಆಚರಣೆ
ಕೊಡಗು ಜಿಲ್ಲೆಯ ವಿವಿಧೆಡೆ ಬಕ್ರೀದ್‌ ಅನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಸಮಾಜ ಬಾಂಧವರು ಶುಭಾಶಯ ವಿನಿಮಯ ಮಾಡಿಕೊಂಡರು.
ಪ್ರಶಾಂತ್ ನಿರ್ದೇಶನದ ‘ಅವಳ ಕಣ್ಣಲಿ’ ಚಿತ್ರೀಕರಣ ಆರಂಭ
ಖ್ಯಾತ ನಟ ಅನಿರುದ್ಧ್‌ ನಿರ್ಮಾಣದ ಸಿಂಹಾದ್ರಿ ಪ್ರೊಡಕ್ಷನ್‌ನ ಕೊಡಗಿನ ಪತ್ರಕರ್ತ ಪ್ರಶಾಂತ್‌ ಟಿ. ಆರ್‌. ನಿರ್ದೇಶನದ ಅವಳ ಕಣ್ಣಲಿ ಕನ್ನಡ ಸಿನಿಮಾದ ಚಿತ್ರೀಕರಣ ಆರಂಭಗೊಂಡಿದೆ.
ಸುಂಟಿಕೊಪ್ಪ: ಬಕ್ರೀದ್ ಹಬ್ಬ ಆಚರಣೆ
ಬಕ್ರೀದ್‌ ಹಬ್ಬದ ಅಂಗವಾಗಿ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved