• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಕಂದೂರು ಕಾಫಿ ತೋಟಗಳಲ್ಲಿ ಸರ್ವೆ: ಗ್ರಾಮಸ್ಥರ ವಿರೋಧ
ಕಲ್ಕಂದೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ಸೇರಿದ ತೋಟಗಳಲ್ಲಿ ಆರ್‌ಎಫ್‌ಓ ನೇತೃತ್ವದಲ್ಲಿ ಕಾಫಿ ತೋಟಗಳನ್ನು ಸರ್ವೆ ಮಾಡಿಸುತ್ತಿದ್ದು ರೈತ ಹೋರಾಟ ಸಮಿತಿ ತಡೆದು ಸರ್ವೆಯನ್ನು ತಾತ್ಕಾಲಿಕವಾಗಿ ಮುಂದೂಡಿದ ಘಟನೆ ನಡೆಯಿತು.
ಕೊಡಗು ವಿವಿ ಉಳಿಸುವಂತೆ ಒತ್ತಾಯಿಸಿ ಸೋ. ಪೇಟೆಯಲ್ಲಿ ಬೃಹತ್ ಪ್ರತಿಭಟನೆ
ಕೊಡಗು ವಿವಿ ಉಳಿಸಿಕೊಳ್ಳಲೇಬೇಕೆಂಬ ಹಕ್ಕೊತ್ತಾಯವನ್ನು ಮಂಡಿಸುವ ಮೂಲಕ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಮರ್ಕೇರಾ ಡೌನ್ಸ್ ಗಾಲ್ಪ್ ಕ್ಲಬ್: ಹಾಕಿ ದಿಗ್ಗಜರಿಗೆ ಗೌರವಾರ್ಪಣೆ
ಹಾಕಿ ಇಂಡಿಯಾ ಸಂಸ್ಥೆಗೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಮರ್ಕೇರಾ ಡೌನ್ಸ್ ಕ್ಲಬ್‌ನಿಂದ ವಿಶಿಷ್ಟವಾಗಿ ಈ ಸಂಭ್ರಮ ಆಯೋಜಿಸಲಾಯಿತು.
ಕುಶಾಲನಗರ: ವಸಂತ ಸಂಭ್ರಮದ ಸಿರಿ ಕವಿಗೋಷ್ಠಿ
ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಜಿಲ್ಲಾ ಘಟಕಗಳ ಆಶ್ರಯದಲ್ಲಿ ವಸಂತ ಸಂಭ್ರಮದ ಸಿರಿ ಕವಿಗೋಷ್ಠಿ ಕುಶಾಲನಗರದಲ್ಲಿ ನಡೆಯಿತು.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ಸಮಗ್ರ ಸಮೀಕ್ಷೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ. ಸಿಇಒ ನಿರ್ದೇಶನ ನೀಡಿದ್ದಾರೆ.
ತಾಕೇರಿ: ಸಾಂಪ್ರದಾಯಿಕ ಸುಗ್ಗಿ ಆಚರಣೆ ಸಂಭ್ರಮ
ತಾಕೇರಿ ಗ್ರಾಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಉತ್ಸವ ಆಚರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.
ನಿವೇಶನ ನೀಡುವಂತೆ ಒತ್ತಾಯಿಸಿ ಚೆಟ್ಟಳ್ಳಿಯಲ್ಲಿ ಪ್ರತಿಭಟನೆ
ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಚೆಟ್ಟಳ್ಳಿಯಲ್ಲಿ ನಿವೇಶನ ರಹಿತ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
ಮಡಿಕೇರಿ ನಗರಸಭೆ: ನೂತನ ಅಧ್ಯಕ್ಷೆಯಾಗಿ ಕಲಾವತಿ, ಉಪಾಧ್ಯಕ್ಷರಾಗಿ ಮಹೇಶ್ ಜೈನಿ ಆಯ್ಕೆ
ಮಡಿಕೇರಿ ನಗರಸಭೆ ನೂತನ ಅಧ್ಯಕ್ಷರಾಗಿ ಕಲಾವತಿ ಹಾಗೂ ಉಪಾಧ್ಯಕ್ಷರಾಗಿ ಮಹೇಶ್‌ ಜೈನಿ ನೇಮಕವಾಗಿದ್ದಾರೆ.
ಚೆನ್ನಿಗರಾಯ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ ಸಂಪನ್ನ
ಯಡವಾರೆ ಗ್ರಾಮದ ಶ್ರೀ ಚೆನ್ನಿಗರಾಯ ಸ್ವಾಮಿ ದೇವಸ್ಥಾನದಲ್ಲಿ 3ನೇ ವರ್ಷದ ವಾರ್ಷಿಕ ಮಹಾಪೂಜೆ ನಡೆಯಿತು.
ಮಂಡೇಪಂಡ ತಂಡಕ್ಕೆ ಒಲಿದ ‘ಮುದ್ದಂಡ ಕಪ್‌’
ಮುದ್ದಂಡ ಕಪ್‌ ಫೈನಲ್‌ನಲ್ಲಿ ಭಾನುವಾರ ಮಂಡೇಪಂಡ ತಂಡ ಮೂರು ಬಾರಿಯ ಚಾಂಪಿಯನ್‌ ಚೇಂದಂಡ ತಂಡವನ್ನು ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 475
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved