• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡವ ಭಾಷಿಕ ಕೊಯವ ಸಮಾಜದ ಕಟ್ಟಡ ನಿರ್ಮಾಣ: ಅನುದಾನಕ್ಕಾಗಿ ಮನವಿ
ಕೊಡಗಿನ ಮೂಲ ನಿವಾಸಿ ಕೊಡವ ಭಾಷಿಕ ಕೊಯವ ಸಮಾಜದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ಒದಗಿಸಬೇಕೆಂದು ಕೋರಿ ಕೊಯವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಪೊನ್ನಂಪೇಟೆ, ಕುಶಾಲನಗರದಲ್ಲಿ ಶೀಘ್ರ ಪ್ರಜಾಸೌಧ: ಕೃಷ್ಣ ಬೈರೇಗೌಡ
ಪೊನ್ನಂಪೇಟೆ ತಾಲೂಕು ಪ್ರಜಾಸೌಧ (ತಾಲೂಕು ಆಡಳಿತ) ನಿರ್ಮಾಣದ ಜಾಗ, ನಂತರ ಬಲ್ಯಮಂಡೂರು ಬಳಿ ಸೇತುವೆಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ವೀಕ್ಷಿಸಿದರು.
ಆಲೂರುಸಿದ್ದಾಪುರ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ
ಆಲೂರುಸಿದ್ದಾಪುರದ ವೈಭವ್ ಕನ್ವೇಶನ್ ಸಭಾಂಗಣದಲ್ಲಿ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿ ಪದಗ್ರಹಣ ಸಮಾರಂಭ ನಡೆಯಿತು.
ಮದ್ಯವರ್ಜನ ಶಿಬಿರಾರ್ಥಿಗಳಿಂದ ಕಾವೇರಿಗೆ ಆರತಿ
ಪಟ್ಟಣದ ಕೊಡವ ಸಮಾಜದಿಂದ ಹೊರಟು ರಥಬೀದಿಯ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಶಿಬಿರಾರ್ಥಿಗಳು, ಮದ್ಯವ್ಯಸನದಿಂದ ಆಗುವ ದುಷ್ಪರಿಣಾಮದ ಕುರಿತು ಬಿತ್ತಿಫಲಕಗಳನ್ನು ಹಿಡಿಯುವುದರೊಂದಿಗೆ ಘೋಷಣೆ ಕೂಗಿದರು. ನಂತರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿದರು.
ಕುಶಾಲನಗರ: 1954ನೇ ಮದ್ಯವರ್ಜನ ಶಿಬಿರ ಸಮಾರೋಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರ ಕೊಡವ ಸಮಾಜದಲ್ಲಿ ಎಂಟು ದಿನಗಳ ಕಾಲ ನಡೆದ 1954ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ತ್ರೈಮಾಸಿಕ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ತ್ರೈಮಾಸಿಕ ಸಭೆ ತಹಸೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆಯಿತು. ಸಭೆಯಲ್ಲಿ ಒಂದು ವರ್ಷದ ನಂತರ ಹಿತರಕ್ಷಣಾ ಸಮಿತಿ ಸಭೆ ಕರೆದ ಬಗ್ಗೆ ಸದಸ್ಯರು, ವಿವಿಧ ದಲಿತ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಸಂಜೀವಿನಿ‌ ಒಕ್ಕೂಟಗಳ ಬಲವರ್ಧನೆಗೆ ಸರ್ಕಾರದಿಂದ ವಿಶೇಷ ಒತ್ತು: ವಿಶ್ವನಾಥ್‌
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವಿರಾಜಪೇಟೆ ಸಹಯೋಗದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಸಂಜೀವಿನಿ ಒಕ್ಕೂಟದ ಸದಸ್ಯರಿಗಾಗಿ ಮೊದಲ ಹಂತದ ದೂರದೃಷ್ಟಿ ತರಬೇತಿ ಕಾರ್ಯಾಗಾರ ನಡೆಯಿತು.
ಡಿಸಿ ಕಚೇರಿ ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಲಮಾಣಿ
ವಿಧಾನಸಭೆಯ ಅರ್ಜಿ ಸಮಿತಿ ತಂಡದ ಸದಸ್ಯರಾದ ಎ.ಮಂಜು, ಡಾ.ಮಂತರ್ ಗೌಡ, ಯು.ಬಿ.ಬಣಕಾರ್, ಸಿ.ಎನ್.ಬಾಲಕೃಷ್ಣ, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ಕೆ.ಸಿ.ಶ್ರೀನಿವಾಸ, ಮಹೇಶ್ ಟೆಂಗಿನಕಾಯಿ, ಎಸ್.ಮುನಿರಾಜು, ಡಾ.ಅವಿನಾಶ್ ಉಮೇಶ್ ಜಾಧವ ಇತರರು ಭೇಟಿ ನೀಡಿ ತಡೆಗೋಡೆ ಪರಿಶೀಲಿಸಿದರು.
ಭಾಗಮಂಡಲ: ತ್ರಿವೇಣಿ ಸಂಗಮದಲ್ಲಿ ಪೊಲಿಂಕಾನ ಉತ್ಸವ ಸಂಪನ್ನ
ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಬಾಳೆ ದಿಂಡಿನಿಂದ ಸಿದ್ಧಗೊಂಡ ಸುಮಂಗಲಿ ಮಂಟಪವನ್ನು ನಾಡಿನ ಸುಬಿಕ್ಷೆಗಾಗಿ ಪ್ರಾರ್ಥಿಸಿ ತೇಲಿ ಬಿಡಲಾಯಿತು.
ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ಕುಶಾಲನಗರ ಪುರಸಭೆ ರಾಜ್ಯದಲ್ಲಿ 29ನೇ ರ್‍ಯಾಂಕ್
ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಕುಶಾಲನಗರ ಪುರಸಭೆ ರಾಜ್ಯದಲ್ಲಿ 29ನೇ ರ್‍ಯಾಂಕ್ ಗಳಿಸಿದ್ದು, ರಾಷ್ಟ್ರಮಟ್ಟದಲ್ಲಿ 993ನೇ ರ್‍ಯಾಂಕ್ ಪಡೆದಿದೆ. ರಾಷ್ಟ್ರಮಟ್ಟದಲ್ಲಿ 2035 ಪಟ್ಟಣಗಳ ಪೈಕಿ ಕುಶಾಲನಗರ ಪುರಸಭೆಗೆ 993ನೇ ಸ್ಥಾನ, ರಾಜ್ಯಮಟ್ಟದಲ್ಲಿ 115ರಲ್ಲಿ 29ನೇ ರ್‍ಯಾಂಕ್ ಲಭಿಸಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 541
  • next >
Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved